Tuesday, September 23, 2025

rain update

ಬೀದರ್ ನಲ್ಲಿ ಗಂಟೆಗಟ್ಟಲೇ ಸುರಿದ ಮಳೆಯಿಂದಾಗಿ ಭಾರಿ ಅನಾಹುತ!

ಬೀದರ್ ಜಿಲ್ಲೆಯ ಭಾಲ್ಕಿ ತಾಲೂಕಿನ ಏಣಕುರ ಗ್ರಾಮದಲ್ಲಿ ಭಾನುವಾರ ಮಧ್ಯಾಹ್ನ 2ರಿಂದ 3 ಗಂಟೆಗಳವರೆಗೆ ಸುರಿದ ಧಾರಾಕಾರ ಮಳೆಯಿಂದ ಭಾರಿ ಅನಾಹುತ ಸಂಭವಿಸಿದೆ.ಗ್ರಾಮದ ವಾರ್ಡ್ ಸಂಖ್ಯೆ 2ರಲ್ಲಿ 5-6 ಮನೆಗಳು ಮಳೆಯಿಂದಾಗಿ ನೀರು ತುಂಬಿ ಮುಳುಗಿವೆ. ನಾಲೆ ಹಾಗೂ ಚರಂಡಿಗಳು ತುಂಬಿ ತುಳುಕಿದ ಪರಿಣಾಮ ಮನೆಗಳಿಗೆ ನೀರು ನುಗ್ಗಿ ಜನರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಗ್ರಾಮ ಪಂಚಾಯತ್...

ಶ್ರಾವಣದಲ್ಲಿ ‘ಮಳೆಯಾರ್ಭಟ’ – 7 ದಿನಗಳವರೆಗೆ ಅಲರ್ಟ್!

ಕರ್ನಾಟಕದಾದ್ಯಂತ ಮತ್ತೆ ಮಳೆಯ ಆರ್ಭಟ ಶುರುವಾಗಿದೆ. ಶ್ರಾವಣ ಸಂಭ್ರಮದ ನಡುವೆ ಎಲ್ಲೆಲ್ಲೂ ಮುಂಗಾರು ಮಳೆ ಅಬ್ಬರ ಜೋರಾಗಿದೆ. ರಾಜ್ಯದ ಹಲವೆಡೆಗಳಲ್ಲಿ ಈಗ ಭಾರೀ ಭರ್ಜರಿ ಮುಂಗಾರು ಮಳೆ ಸುರಿಯುತ್ತಿದೆ. ಈ ಮಳೆ ಜನ ಜೀವನದ ಮೇಲೆ ನೇರ ಪರಿಣಾಮ ಬೀರಿದೆ. ಮಳೆ ಯಾವಾಗ ನಿಲ್ಲುತ್ತೆ? ಅನ್ನೋ ಪ್ರಶ್ನೆ ಮನೆಮಾತಾಗಿದೆ. ಉಡುಪಿಯಿಂದ ಉತ್ತರ ಕನ್ನಡದವರೆಗೆ, ದಕ್ಷಿಣ ಕನ್ನಡದಿಂದ...
- Advertisement -spot_img

Latest News

ಶಾರುಖ್‌ ಖಾನ್‌ ವಿನಯಕ್ಕೆ ನೆಟ್ಟಿಗರ ಮೆಚ್ಚುಗೆ!

ಬಾಲಿವುಡ್‌ನ ಕಿಂಗ್‌ ಎಂದೇ ಶಾರುಖ್‌ ಖಾನ್‌ ಖ್ಯಾತರಾಗಿದ್ದಾರೆ. 71 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯುತ್ತಿದೆ. ಈ ಸಮಾರಂಭದಲ್ಲಿ ಸೆಲೆಬ್ರಿಟಿಗಳು ಕಾಣಿಸಿಕೊಂಡಿದ್ದಾರೆ. ಅಮಿತಾಬ್‌...
- Advertisement -spot_img