Friday, June 20, 2025

rain

Dharwad News: ಧಾರವಾಡದಲ್ಲಿ ಧಾರಾಕಾರ ಮಳೆ: ಕೊಚ್ಚಿಹೋದ ವ್ಯಕ್ತಿ

Dharwad News: ಧಾರವಾಡ: ಧಾರವಾಡದಲ್ಲಿ ಧಾರಾಕಾರ ಮಳೆಯಾಗಿದ್ದು, ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಯಮನೂರ ಗ್ರಾಮದಲ್ಲಿ ಹಲವು ಮನೆಗಳಿಗೆ ನೀರು ನುಗ್ಗಿದೆ. ಮನೆಯಿಂದ ನೀರು ತೆಗೆಯಲು ಜನರು ಹರಸಾಹಸ ಪಡುತ್ತಿದ್ದಾರೆ. ಅಲ್ಲದೇ ಬೆಣ್ಣೆ ಹಳ್ಳದಲ್ಲಿ 1 ಕುಟುಂಬದ ನಾಲ್ವರು ಮತ್ತು 450 ಕುರಿಗಳು ಸಿಲುಕಿದ್ದು, ಧಾರವಾಡ ಜಿಲ್ಲೆಯ ಯಮನೂರ ಗ್ರಾಮಕ್ಕೆ ಅಗ್ನಿ ಶಾಮಕ ದಳದ ಸಿಬ್ಬಂದಿಗಳು...

ಬೆಂಗಳೂರಲ್ಲಿ ಮಳೆ ಆರ್ಭಟ; ನಾಳೆ ಅಂಗನವಾಡಿ, ಶಾಲೆಗಳಿಗೆ ರಜೆ

ಬೆಂಗಳೂರಿನಲ್ಲಿ ಸತತ ನಾಲ್ಕು ದಿನಗಳಿಂದ ಮಳೆ ಆರ್ಭಟ ಮುಂದುವರಿದಿದೆ, ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಹೀಗಾಗಿ, ಬುಧವಾರ ಅಂಗನವಾಡಿ ಕೇಂದ್ರಗಳು, ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಲಾಗಿದೆ. ಸರ್ಕಾರಿ, ಖಾಸಗಿ, ಅನುದಾನಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಿಸಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ ಪದವಿಪೂರ್ವ, ಪದವಿ, ಸ್ನಾತಕೋತ್ತರ ಪದವಿ, ಡಿಪ್ಲೊಮಾ, ಐಟಿಐ, ಇಂಜಿನಿಯರ್‌ಗಳಿಗೆ ರಜೆ...

ರಾಜ್ಯದಲ್ಲಿ 3 ದಿನ ಮಳೆ- 12 ಜಿಲ್ಲೆಗಳಿಗೆ ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದಲ್ಲಿ ಮಳೆಯ ಪ್ರಮಾಣ ದಿನದಿಂದ ದಿನಕ್ಕೆ ಕಡಿಮೆ ಆಗುತ್ತಿದೆ. ಆದ್ರೆ, ಬಂಗಾಳಕೊಲ್ಲಿಯಲ್ಲಿ ಮತ್ತೆ ವಾಯುಭಾರ ಕುಸಿತದ ಹಿನ್ನಲೆ ಕರ್ನಾಟಕ ಹಲವು ಜಿಲ್ಲೆಗಳಲ್ಲಿ ಮಳೆ ಆಗುತ್ತಿದೆ. ವಾಯುಭಾರ ಕುಸಿತದ ಪರಿಣಾಮ 7 ದಿನಗಳ ಕಾಲ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ಪಶ್ಚಿಮ ಬಂಗಾಳ, ದೆಹಲಿ, ಆಂಧ್ರಪ್ರದೇಶ, ತೆಲಂಗಾಣ...

ಒಂದು ಲಕ್ಷದ 20 ಸಾವಿರ ರೂಪಾಯಿ ಜೊತೆಗೆ ಮನೆ ಕಟ್ಟಿ ಕೊಡಲಾಗುವುದು: ಸಿಎಂ ಸಿದ್ದರಾಮಯ್ಯ

Political News: ಕೊಡಗು ಜಿಲ್ಲೆಯಲ್ಲಿ ಭೂ ಕುಸಿತ ಸಂಭವಿಸಿದ ಮತ್ತು ಪ್ರವಾಹ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಸಿಎಂ ಸಿದ್ದರಾಮಯ್ಯ ಮಾಧ್ಯಮ ಸುದ್ದಿಗೋಷ್ಠಿ ನಡೆಸಿ ಮಾತನಾಡಿದರು. ಕಸ್ತೂರಿ ರಂಗನ್ ವರದಿಯನ್ನು ತಿರಸ್ಕರಿಸಬೇಕು ಎನ್ನುವುದು ನಮ್ಮ ನಿಲುವಾಗಿದೆ. ಈ ಬಗ್ಗೆ ಅರಣ್ಯ ಸಚಿವರ ಜೊತೆ ಮತ್ತೊಮ್ಮೆ ಚರ್ಚಿಸಿ ಅಂತಿಮ ತೀರ್ಮಾನ ಮಾಡಲಾಗುವುದು. ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ...

ಕೊಯ್ನಾ ಜಲಾಶಯದಿಂದ ಮತ್ತೆ ನೀರು ಬಿಡುಗಡೆ: ಕೃಷ್ಣಾ ನದಿ ತೀರದಲ್ಲಿ ಪ್ರವಾಹ ಪರಿಸ್ಥಿತಿ

Chikkodi News: ಚಿಕ್ಕೋಡಿ: ಮಹಾರಾಷ್ಟ್ರದ ಕೊಂಕಣ ಘಟ್ಟ ಪ್ರದೇಶದಲ್ಲಿ ನಿರಂತರ ಮಳೆ ಹಿನ್ನೆಲೆ, ಕೊಯ್ನಾ ಜಲಾಶಯದಿಂದ ಮತ್ತೆ ನೀರು ಬಿಡುಗಡೆ ಮಾಡಲಾಗಿದೆ. ನಿರಂತರ ಮಳೆಯಿಂದ ಕೃಷ್ಣಾ ನದಿ ಒಳಹರಿವಿನ ಪ್ರಮಾಣ ಹೆಚ್ಚಾಗಿದ್ದು, ಸಧ್ಯ ಕೃಷ್ಣಾ ನದಿಗೆ 3 ಲಕ್ಷ ಕ್ಯೂಸೇಕ್ ಹೆಚ್ಚು ನೀರು ಹರಿದು ಬರುತ್ತಿದೆ. https://youtu.be/2W664ytuxsU ಕೊಯ್ನಾ ಜಲಾಶಯದಿಂದ ಅಧಿಕೃತವಾಗಿ ಇಂದು ಬೆಳಿಗ್ಗೆ 9 ಗಂಟೆ...

ನವಿಲುತೀರ್ಥ ಡ್ಯಾಂನಿಂದ ಅಪಾರ ಪ್ರಮಾಣದ ನೀರು ಬಿಡುಗಡೆ: ಜನರಿಗೆ ಪ್ರವಾಹದ ಭೀತಿ

Gadag News: ಗದಗ: ಗದಗ ನವಿಲು ತೀರ್ಥ ಡ್ಯಾಂನಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಹಿನ್ನೆಲೆ, ಗದಗ ಜಿಲ್ಲೆಯ ಮಲಪ್ರಭಾ ನದಿ ತೀರದ ಹಲವು ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದೆ. https://youtu.be/2W664ytuxsU ಗದಗ ಜಿಲ್ಲೆಯ ನರಗುಂದ ತಾಲೂಕಿನ ವಾಸನ ಗ್ರಾಮದ ಕೂಗಳತೆ ದೂರದವರೆಗೂ ಜಮೀನುಗಳು ಜಲಾವೃತಗೊಂಡಿದೆ. ಕಬ್ಬು, ಗೋವಿನ ಜೋಳ, ಹೆಸರು ಸೇರಿದಂತೆ ಹಲವು ಬೆಳೆಗಳು ಜಲಾವೃತವಾಾಗಿದೆ. ಇನ್ನು...

ಚಿಕ್ಕೋಡಿಯಲ್ಲಿ ವರುಣನ ಆರ್ಭಟ: 4,500 ಕುಟುಂಬಳು ಕಾಳಜಿ ಕೇಂದ್ರಕ್ಕೆ ಶಿಫ್ಟ್

Chikkodi News: ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳ ಮಳೆಯಿಂದಾಗಿ, ಬೆಳಗಾವಿ ಜಿಲ್ಲೆಯ ಸಪ್ತ ನದಿ ಪಾತ್ರದಲ್ಲಿ ಪ್ರವಾಹ ಸೃಷ್ಟಿಯಾಗಿದೆ. https://youtu.be/2W664ytuxsU ಜನಜೀವನ ಅಸ್ತವ್ಯಸ್ತವಾಗಿದ್ದು, ಕಾಳಜಿ ಕೇಂದ್ರಕ್ಕೆ 7 ತಾಲೂಕಿನಲ್ಲಿ 4,500 ಕುಟುಂಬಗಳನ್ನು ಶಿಫ್ಟ್ ಮಾಡಲಾಗಿದೆ. ಕೃಷ್ಣಾ, ಘಟಪ್ರಭಾ, ವೇದಗಂಗಾ, ದೂಧಗಂಗಾ, ಮಾರ್ಕಂಡೇಯ, ಹೀರಣ್ಯಕೇಶಿ ನದಿಗಳ ಆರ್ಭಟದಿಂದ ಜನ ಕಂಗಾಲಾಗಿದ್ದಾರೆ. https://youtu.be/ApAaqMtkvWI ಅಥಣಿ, ಕಾಗವಾಡ, ಗೋಕಾಕ, ಮೂಡಲಗಿ, ರಾಯಬಾಗ, ನಿಪ್ಪಾಣಿ, ಚಿಕ್ಕೋಡಿ ತಾಲೂಕಿನಲ್ಲಿ...

ಪ್ರವಾಹ ಸಂತ್ರಸ್ತರ ಸಂಕಷ್ಟಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಂದನೆ: ಹಳ್ಳಿ ಹಳ್ಳಿಗೆ ಭೇಟಿ ನೀಡಿ ಸಂತೈಸಿದ ಸಚಿವರು

Belagavi News: ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಳ್ಳಿ ಹಳ್ಳಿಗೆ ಭೇಟಿ ನೀಡಿ ಪ್ರವಾಹ ಸಂತ್ರಸ್ತರನ್ನು ಸಂತೈಸಿದರು. ಪ್ರವಾಹದಿಂದಾಗಿ ಮನೆ ಕಳೆದುಕೊಂಡವರು, ಆಸ್ತಿ ಕಳೆದುಕೊಂಡವರನ್ನು ಭೇಟಿ ಮಾಡಿ, ಮಾಹಿತಿ ಪಡೆದ ಸಚಿವರು, ಲಕ್ಷ್ಮೀ ತಾಯಿ ಫೌಂಡೇಶನ್ ನಿಂದ ಆರ್ಥಿಕ ಸಹಾಯವನ್ನೂ ನೀಡಿದರು. ಜೊತೆಗೆ...

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ ನದಿ: ದಡದಲ್ಲಿ ಜನರ ಹುಚ್ಚಾಟ

Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ದಡದಲ್ಲಿ ಜನ ಹುಚ್ಚಾಟ ನಡೆಸುತ್ತಿದ್ದಾರೆ. https://youtu.be/OpZhxniyVtM ಕಂದಾಯ ಸಚಿವರು ಈಗಾಗಲೇ, ಜಿಲ್ಲಾಡಳಿತಕ್ಕೆ ನದಿ ತೀರದಲ್ಲಿ ಕಟ್ಟೆಚ್ಚರ ವಹಿಸುವಂತೆ ಆದೇಶ ನೀಡಿ ಹೋಗಿದ್ದಾರೆ. ಕೆಲ ಹಿಂದೆಯಷ್ಟೇ ಸಚಿವ ಸತೀಶ್ ಜಾರಕಿಹೊಳಿ ಇಲ್ಲಿ ಭೇಟಿ ನೀಡಿ, ಪರಿಶೀಲನೆ ನಡೆಸಿ, ಆದೇಶ ನೀಡಿ ಹೋಗಿದ್ದರು. ಆದರೂ...

ಬೆಳಗಾವಿಯ ಮುಸುಗುಪ್ಪಿ ಗ್ರಾಮದಲ್ಲಿ ಧಾರಾಕಾರ ಮಳೆ: 500 ಮನೆಗಳು ಜಲಾವೃತ

Belagavi News: ಬೆಳಗಾವಿ: ಬೆಳಗಾವಿಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಸುರಿಯುವ ಭರಕ್ಕೆ, ಮನೆಗಳು ಮುಳುಗುತ್ತಿದೆ. ಮನೆಗಳಿಗೆ ನೀರು ನುಗ್ಗಿ, ಜನ ಮನೆ ಬಿಟ್ಟು ಸ್ಥಳಾಂತರಗೊಳ್ಳುವ ಪರಿಸ್ಥಿತಿ ನಿರ್ಮಾಣಗೊಂಡಿದೆ. https://youtu.be/H0gMJgZNLr0 ಬೆಳಗಾವಿ ಜಿಲ್ಲೆಯ ಮಬಡಲಗಿ ತಾಲೂಕಿನ ಮುಸಗುಪ್ಪಿ ಗ್ರಾಮದಲ್ಲಿ ಬರೋಬ್ಬರಿ 500 ಮನೆಗಳು ಜಲಾವೃತಗೊಂಡಿದೆ. ಹಲವರು ಮನೆ ಖಾಲಿ ಮಾಡಿಕೊಂಡು, ಊರು ಬಿಟ್ಟಿದ್ದಾರೆ. ಇನ್ನು...
- Advertisement -spot_img

Latest News

60 ಸಾವಿರದ ಗುಚಿ ಗಾಗಲ್ಸ್, 1 ಲಕ್ಷದ ಜಾಕೇಟ್ ಧರಿಸಿದ ಬಾಗೇಶ್ವರ್ ಬಾಬಾ: ನೆಟ್ಟಿಗರ ಆಕ್ರೋಶ

National News: ಬಾಬಾ ಬಾಗೇಶ್ವರ್.. ಎದುರಿಗೆ ಯಾರಾದರೂ ಹೋಗಿ ಕುಳಿತರೆ, ಅವರ ಮನಸ್ಸಿನಲ್ಲಿ ಏನಿದೆ ಎಂದು ತಿಳಿದು, ಅದನ್ನು ಕಾಗದದಲ್ಲಿ ಬರೆದು, ಮತ್ತೆ ಅದನ್ನು ವಿವರಿಸುತ್ತಾರೆ....
- Advertisement -spot_img