Friday, April 26, 2024

rain

ಮಳೆಗೆ ಧನ್ಯವಾದ ತಿಳಿಸಿದ ಸಚಿವ ಲಾಡ್: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ..!

Hubballi Political News: ಹುಬ್ಬಳ್ಳಿ: ಸರ್ಕಾರ ಬಿಳಿಸುವ ಪ್ರವೃತ್ತಿ ಇರೋರು ಬಿಜೆಪಿ ಅವರಿಗೆ. ಅಧಿಕಾರಕ್ಕಾಗಿ ಸರ್ಕಾರವನ್ನೇ ಬೀಳಿಸಿದವರು ಬಿಜೆಪಿಗರು. ನಮ್ಮಲ್ಲಿ ಯಾವುದೇ ಕಿತ್ತಾಟವಿಲ್ಲ. ಅಧಿಕಾರಕ್ಕಾಗಿ ಮಧ್ಯ ಪ್ರದೇಶ, ಗೋವಾ ಸರ್ಕಾರವನ್ನು ಬೀಳಿಸಿದ್ರು ಎಂದು ಸಚಿವ ಸಂತೋಷ ಲಾಡ್ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬರ ಪರಿಶೀಲನೆ ವೇಳೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, 6 ಭಾಗದಲ್ಲಿ...

Rain : ಕರಾವಳಿಯಲ್ಲಿ ಮಳೆ ಮುನ್ಸೂಚನೆ : ಎಲ್ಲೋ ಅಲರ್ಟ್ ಘೋಷಣೆ

Karavali News : ಕರಾವಳಿ ಜಿಲ್ಲೆಯಲ್ಲಿ ಮುಂದಿನ 3 ದಿನ ಭಾರೀ ಮಳೆ ಎಚ್ಚರಿಕೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್​ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಗುರುಡು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕೊಡಗು, ಉತ್ತರ ಕನ್ನಡ, ದಕ್ಷಿಣ...

Rain : ಉತ್ತರಾಖಂಡ : ಭಾರೀ ಮಳೆಯಿಂದಾಗಿ ಭೂಕುಸಿತ

Uttarakhanda News : ಭಾರಿ ಮಳೆಯಿಂದಾಗಿ ಉತ್ತರಾಖಂಡದ ರುದ್ರಪ್ರಯಾಗದಲ್ಲಿ ಭೂಕುಸಿತ ಸಂಭವಿಸಿ ಮಣ್ಣಿನ ಅವಶೇಷಗಳಡಿ ಹಲವು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ಜಿಲ್ಲಾಡಳಿತ ತಂಡ, ವಿಪತ್ತು ನಿರ್ವಹಣಾ ತಂಡ, ಪೊಲೀಸ್ ತಂಡ, ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮತ್ತು ಇತರ ತಂಡಗಳು ಜಮಾಯಿಸಿ ಕಾರ್ಯಚರಣೆ ಕೂಡಾ ನಡೆಸುತ್ತಿದೆ. ನಾಪತ್ತೆಯಾದವರ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದ್ದು, ಭಾರಿ ಮಳೆಯಿಂದಾಗಿ...

Rain : ಮಳೆ ನಿಂತರೂ ನಿಂತಿಲ್ಲ ಕಡಲಿನ ಆರ್ಭಟ…!

Manglore News : ಕರಾವಳಿ  ಭಾಗದಲ್ಲಿ ಮಳೆ ಕಡಿಮೆಯಾದರೂ  ಕಡಲಿನ ಆರ್ಭಟ ಮಾತ್ರ ಇನ್ನೂ  ನಿಂತಿಲ್ಲ. ಅನೇಕ ಕಡೆಗಳಲ್ಲಿ ನಿರ್ಬಂಧ ಇನ್ನೂ ಹೇರಲಾಗಿದೆ. ಎಂಟು ಬೀಚ್ ಗಳಿಗೆ ನಿರ್ಬಂಧ ವಿಧಿಸಿ ಸುತ್ತೋಲೆ ಹೊರಡಿಸಲಾಗಿದೆ. ನಿರ್ಬಂಧ ಇದ್ದರೂ ಪ್ರವಾಸಿಗರು ಪಣಂಬೂರು ಬೀಚ್ ಸಮುದ್ರ ತೀರ ಕಡೆ ಧಾವಿಸುತ್ತಿದ್ದರೆ. ಎಚ್ಚರಿಕೆಯ ಸೂಚನೆ ಇದ್ದರು ಪ್ರವಾಸಿಗರು ಕಡಲಿಗೆ ಬಂದು ಇಳಿಯುತ್ತಿರುವುದು...

Health Tips : ಮಳೆಗಾಲದಲ್ಲಿ ಕಾಡೋ ಬೆರಳಿನ ಊತಕ್ಕೆ ಮನೆ ಮದ್ದು ಇಲ್ಲಿದೆ…!

Health News : ಮಳೆಗಾಲ ಸ್ವಲ್ಪ ಖುಷಿ ನೀಡಿದರೂ ಅದರ ಹಿಂದೆ ಅನಾರೋಗ್ಯ ಕೂಡಾ ನಮ್ಮನ್ನು ಅರಸಿ ಬರುತ್ತೆ. ಮಳೆಗಾಲದಲ್ಲಿ ಹೆಚ್ಚಾಗಿ ಚರ್ಮ ರೋಗದ ಜೊತೆ ಬೆರಳಿನ ಊತಗಳು ಕಂಡು ಬರುತ್ತವೆ. ಹಾಗಂತ ಇದಕ್ಕೆ ಚಿಂತೆ ಮಾಡೋ ಅಗತ್ಯ ಇಲ್ಲ  ಯಾಕೆಂದರೆ ಈ ಸಮಸ್ಯೆಗೆ ಮನೆಯಲ್ಲೇ ಇದೆ ಮದ್ದು ಅದು ಏನು ಅಂತೀರಾ ಈ...

Krishna River : ಕೃಷ್ಣಾ ನದಿ ತೀರದಲ್ಲಿ ಎದುರಾಗಿದೆ ಪ್ರವಾಹದ ಭೀತಿ

Yadagiri News : ಕೃಷ್ಣಾ ಎಡ ಹಾಗೂ ಬಲ ದಂಡೆಯ ಕಾಲುವೆಗಳ ಮೂಲಕ ನೀರು ಬಿಡುಗಡೆ ಮಾಡುತ್ತಿರುವುದರಿಂದ ನದಿ ತೀರದ ಗ್ರಾಮಗಳಿಗೆ ಪ್ರವಾಹದ ಭೀತಿ ಎದುರಾಗಿದೆ. ಇದರಿಂದಾಗಿ ಯಾದಗಿರಿ ಹಾಗೂ ರಾಯಚೂರು ಜಿಲ್ಲಾಡಳಿತ ಸಾಕಷ್ಟು ಮುಂಜಾಗ್ರತಾ ಕ್ರಮಗಳನ್ನು ವಹಿಸಿದೆ. ಜೊತೆಗೆ ನದಿ ತೀರದ ಗ್ರಾಮಗಳಿಗೆ ಅಗತ್ಯ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಆಡಳಿತಗಳಿಗೆ ಹಾಗೂ...

Rain : ಕಾರ್ಕಳದಾದ್ಯಂತ ಧಾರಾಕಾರ ಮಳೆಗೆ ಹಲವೆಡೆ ಹಾನಿ…!

Karkala News : ಕಳೆದ ಕೆಲದಿನಗಳಿಂದ ಸುರಿಯುತ್ತಿರುವ ಧಾರಕಾರ ಮಳೆಯಿಂದ ಕಾರ್ಕಳ ತಾಲೂಕಿನ ನಾನಾ ಭಾಗದಲ್ಲಿ ಗಾಳಿ ಮಳೆಗೆ ಅಪಾರ ಪ್ರಮಾಣದಲ್ಲಿ ಹಾನಿಯಾದ ಘಟನೆಗಳು ನಡೆದಿದೆ. ತಾಲೂಕಿನ ಜಾರ್ಕಳ ಗ್ರಾಮದ ನಿವಾಸಿ ಜಯಕರ ಆಚಾರ್ಯ ರವರ ವಾಸ್ತವ್ಯದ ಮನೆಗೆ ಮರ ಬಿದ್ದು ಭಾಗಶಃ ಹಾನಿಯಾಗಿದೆ. ಹಾಗೂ ಹೆರ್ಮುಂಡೆ ಗ್ರಾಮದ ಫಾರೂಕ್ ಎಂಬವರಿಗೆ ಸೇರಿದ ಬಾಳೆತೋಟಕ್ಕೆ...

Rain : ಕಾರ್ಕಳದಲ್ಲಿ ವಿಪರೀತ ಮಳೆ ಹಲವೆಡೆ ಹಾನಿ..!

Karkala News : ಬಜಗೋಳಿ,ಮಾಳ ಸೇರಿದಂತೆ ಕಾರ್ಕಳ ತಾಲೂಕಿನಾದ್ಯಂತ ಶನಿವಾರ ಗಾಳಿ ಸಹಿತ ಉತ್ತಮ ಮಳೆಯಾಗಿದೆ. ಜೋರಾಗಿ ಬೀಸಿದ ಗಾಳಿಗೆ ತಾಲೂಕಿನ ಬಹುತೇಕ ಕಡೆಗಳಲ್ಲಿ ಹಾನಿಯುಂಟಾಗಿದೆ. ನಂದಳಿಕೆ ಗ್ರಾಮದ ದೇವಾಸ್ಥಾನ ಬಳಿಯ ನಿವಾಸಿ ಸುಬ್ರಹ್ಮಣ್ಯ ಭಟ್‍ರವರ ಮನೆಯ ಮುಂಭಾಗ ಹಾಕಲಾದ ತಗಡು ಶೀಟು ಬಿದ್ದು ಸುಮಾರು 10 ಸಾವಿರಕ್ಕೂ ಅಧಿಕ ಮೊತ್ತದ ನಷ್ಟ ಉಂಟಾಗಿದೆ...

River : ತುಂಬಿ ಹರಿಯುತ್ತಿದ್ದ ನದಿಗೆ ಹಾರಿ ಯುವಕನ ಹುಚ್ಚಾಟ..!

Shivamogga News: ಎಲ್ಲೆಡೆ ರಣ ಭೀಕರ ಮಳೆ ತಾಂಡವವಾಡುತ್ತಿದೆ.ಇತ್ತ ಸರಕಾರ ಪೊಲೀಸರು ಜನರಿಗೆ ಎಚ್ಚರಿಕೆ ನೀಡುತ್ತಿದ್ದರೆ, ಇಲ್ಲೊಬ್ಬ ತುಂಬಿ ಹರಿವ ನದಿಗೆ ಹಾರಿ ಹುಚ್ಚಾಟ ಮೆರೆದಿದ್ದಾನೆ. ಮೈದುಂಬಿ ಹರಿಯುತ್ತಿರುವ ತುಂಗಾ ನದಿಗೆ ಯುವಕ ಹಾರಿರುವ ವಿಡಿಯೋ ಸಾಮಾಜಿಕ ಚಾಲತಾಣದಲ್ಲಿ ವೈರಲ್‌ ಆಗಿದೆ. ನಗರದ ಹೊಳೆ ಬಸ್‌ ನಿಲ್ದಾಣದ ಬಳಿ ಇರುವ ಹೊಸ ಸೇತುವೆ ತಡೆಗೋಡೆ ಮೇಲೆ...

Krishna River : ಕೃಷ್ಣೆಯ ಒಡಲು ಸೇರುತ್ತಿದೆ ಧಾರಾಕಾರ ನೀರು…!

Chikkodi News : ಸಹ್ಯಾದ್ರಿ ಘಟ್ಟಪ್ರದೇಶದಲ್ಲಿ ಕಳೆದ ನಾಲ್ಕೈದು ದಿನಗಳಿಂದ ಸುರಿಯುತ್ತಿರುವ ಧಾರಾಕಾರ ಮಳೆಗೆ ಹಾಗೂ ಚಿಕ್ಕೋಡಿ ತಾಲೂಕಿನ ನದಿ ತೀರದಲ್ಲಿ ಸುರಿಯುತ್ತಿರುವ ಮಳೆಯಿಂದ ಕಲ್ಲೋಳ ಬಳಿ ಕೃಷ್ಣಾ ನದಿಗೆ 1,14,252 ಕ್ಯುಸೆಕ್‌ ನೀರು ಹರಿದು ಬರುತ್ತಿದ್ದು, ಸಂಭವನೀಯ ಪ್ರವಾಹ ಎದುರಿಸಲು ಉಪವಿಭಾಗ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿವೆ ಎಂದು ಹೇಳಲಾಗಿದೆ. ಮಹಾರಾಷ್ಟ್ರದ ರಾಜಾಪುರ ಬ್ಯಾರೇಜ್‌ದಿಂದ ಕೃಷ್ಣಾ...
- Advertisement -spot_img

Latest News

ಮದ್ಯದಂಗಡಿ ಮುಚ್ಚಬೇಕೆಂದು ಆಗ್ರಹಿಸಿ, ಮತದಾನ ಬಹಿಷ್ಕಾರಕ್ಕೆ ಮುಂದಾದ ಗ್ರಾಮಸ್ಥರು..

Kolar News: ಕೋಲಾರ: ಕೋಲಾರ ತಾಲೂಕಿನ ಬೆಗ್ಲಿಬೆಣಜೇನಹಳ್ಳಿ ಗ್ರಾಮಸ್ಥರು, ಮದ್ಯದಂಗಡಿ ಮುಚ್ಚಬೇಕೆಂದು ಆಗ್ರಹಿಸಿ, ಮತದಾನ ಬಹಿಷ್ಕಾರಕ್ಕೆ ಮುಂದಾಗಿದ್ದರು. ಮಧ್ಯಾಹ್ನ 1 ಗಂಟೆಯಾದ್ರೂ ಗ್ರಾಮದ ಒಬ್ಬರೂ ಮತದಾನ ಮಾಡಿಲ್ಲ....
- Advertisement -spot_img