Saturday, February 21, 2026

rain

ರಾಜ್ಯಕ್ಕೆ ಮತ್ತೆ ಮಳೆ ಕಂಟಕ..!

www.karnatakatv.net: ರಾಜ್ಯದಲ್ಲಿ ಈಶಾನ್ಯ ಮಾರುತಬಂದಿದ್ದು, ಬೆಂಗಳೂರು ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಇಂದು ಹಿಂಗಾರು ಮಳೆ ಆರಂಭವಾಗಿದ್ದು, ಈ ಹಿಂಗಾರು ಮಾರುತಗಳು ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಮಳೆಗೆ ಕಾರಣವಾಗಲಿದೆ. ಹೀಗಾಗಿ ಅ.29, 30ಕ್ಕೆ 15 ಜಿಲ್ಲಾಗಳಲ್ಲಿ ಮಳೆಯ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದಿನಿoದ ಹಿಂಗಾರು ಮಳೆ ಆರಂಭ...

ದೇವರನಾಡಲ್ಲಿ ಮಳೆಗೆ 39 ಸಾವು..!

www.karnatakatv.net: ದೇವರ ನಾಡು ಕೇರಳ ಪ್ರವಾಸೋದ್ಯಮದಲ್ಲಿ ಎಷ್ಟು ಹೆಸರುವಾಸಿಯೊ ಅಷ್ಟೇ ಪ್ರಕೃತಿಯ ಅನಾಹುತಗಳಿಗೂ ಕೂಡಾ. ಕೇರಳದಲ್ಲಿ ವರ್ಷದಿಂದ ವರ್ಷಕ್ಕೆ ಒಂದಲ್ಲಾ ಒಂದು ಅನಾಹುತಗಳು ಸಂಭವಿಸುತ್ತಲೇ ಇರುತ್ತವೆ, ಈ ವರ್ಷವೂ ಕೂಡ ಅಂತಹದ್ದೇ ಪ್ರಕೃತಿಯ ವಿಕೋಪ ಮನೆಮಾತಾಡುತ್ತಿದೆ. ಈ ವರ್ಷ ಕೇರಳದ ಮೇಲೆ ಮತ್ತೆ ಕೆಂಗಣ್ಣು ಬಿಟ್ಟಿದ್ದಾನೆ ಮಳೆರಾಯ. ಅ.11 ರಂದು ಸುರಿಯುತ್ತಿರುವ ಮಹಾ ಮಳೆಗೆ ಜೀವ...

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ..!

www.karnatakatv.net: ಮೈಸೂರು : ಸತತ ಮಳೆ ಸುರಿಯುತ್ತಿರುವದರಿಂದ ನಿನ್ನೇ ರಾತ್ರಿ ಮೈಸೂರಿನ ಚಾಮುಂಡಿ ಬೆಟ್ಟದ ದಾರಿಯಲ್ಲಿ ಗುಟ್ಟ ಕುಸಿದ ಪರಿಣಾಮ ಪ್ರವಾಸಿಗರ ಸಂಚಾರಕ್ಕೆ ಮೈಸೂರು ಜಿಲ್ಲಾಡಳಿತ ನಿರ್ಬಂಧ ಹೇರಿದೆ. 10 ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವದರಿಂದ ಚಾಮುಂಡಿ ಬೆಟ್ಟದಲ್ಲಿರುವ ಬೃಹತ್ ನಂದಿ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಭೂ ಕುಸಿತ ಸಂಭವಿಸಿದೆ. ಭೂ ಕುಸಿತದ ಹಿನ್ನೆಲೆಯಲ್ಲಿ ಎಚ್ಚೆತ್ತ...

ಉತ್ತರಾಖಂಡದಲ್ಲಿ ಸತತ 3ನೇ ದಿನ ಭಾರಿ ಮಳೆ..!

www.karnatakatv.net : ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದ ಅನೇಕ ಜನರು ತಮ್ಮ ಮನೆ ಮತ್ತು ಆಸ್ತಿ ಪಾಸ್ತಿಯನ್ನು ಕಳೆದು ಕೊಂಡಿದ್ದರೆ ಸತತ ಮಳೆಯಿಂದ ಹಲವಾರು ಮಂದಿ ಸಾವನ್ನಪಿದ್ದಾರೆ. ಉತ್ತರಾಖಂಡದಲ್ಲಿ ಸತತ ಮೂರನೇ ದಿನ ಭಾರೀ ಮಳೆಯಾಗಿದ್ದು, ಈವರೆಗೆ ಸುಮಾರು 16 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯು ಹೇಳಿದೆ. ಇದರ ನಡುವೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್...

ಕೇರಳಾದಲ್ಲಿ ರೆಡ್ ಅಲರ್ಟ್..!

www.karnatakatv.net: ಕೇರಳದಲ್ಲಿ ಭಾರಿ ಮಳೆ ಮುಂದುವರೆದಿದ್ದು, ಮಳೆಯಿಂದಾಗಿ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿವೆ. ಭಾರಿ ಮಳೆಯಿಂದ ಅರ್ಧ ರಾಜ್ಯವೆ ನೀರಿನಿಂದ ಮುಳುಗಿಹೊಗಿದ್ದು, ಇನ್ನೂ 2-3 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ, 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಹೇಳಿದ್ದಾರೆ. ಹೀಗಾಗಿ ಪತ್ತನಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್' ಘೋಷಿಸಲಾಗಿದೆ. ಅಲ್ಲದೆ...

ಸತತ ಮಳೆಯಿಂದ ಬೆಳೆಗಳು ನಾಶ..!

www.karnatakatv.net :ರಾಯಚೂರು : ಜಿಲ್ಲೆಯಲ್ಲಿ 3 ದಿನಗಳಿಂದ ಸುರಿದ ಬಾರಿ ಮಳೆಯಿಂದ ಬೆಳೆಗಳು ನಾಶವಾಗಿವೆ. ಹೌದು.. ಮಳೆಯಿಂದ ರೈತರಲ್ಲಿ ಖುಷಿಯನ್ನು ಕಾಣುವ ಹೋತ್ತಲ್ಲೆ ಈಗ ಮಳೆಯಿಂದಲೇ ಬೆಳೆದ ಬೆಳೆಗಳು ನಾಶವಾಗುತ್ತಿರುವುದು ಬೆಸರವನ್ನು ತಂದಿದೆ. ರಾಯಚೂರಿನ ಹುಣಿಸಿಹಾಳಹುಡ, ರಘುನಾಥಹಳ್ಳಿಯಲ್ಲಿ ಮಳೆಯಿಂದ ಹೆಚ್ಚು ಬೆಳೆ ಹಾನಿಯಾಗಿವೆ. ಹತ್ತಿ, ಭತ್ತ, ತೊಗರಿ ಬೆಳೆಗಳು ಮಳೆಯಿಂದ ಹೊಲಗಳಲ್ಲಿ ಮಳೆ ನೀರು ತುಂಬಿ...

ಎಲ್ಲೆಡೆಯೂ ಮಳೆಯೋ ಮಳೆ…!

www.karnatakatv.net :ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಳೆರಾಯ ಅಬ್ಬರಿಸಿದ್ದಾನೆ.‌ ಮಳೆಯ ಜೊತೆಗೆ ಗುಡುಗಿದ ಗುಡುಗು ಸಿಡಿಲು ಹುಬ್ಬಳ್ಳಿ ಜನರನ್ನು ಗದುರಿಸಿದೆ. ಹೌದು..ವಾಣಿಜ್ಯನಗರಿ ಹುಬ್ಬಳ್ಳಿ ಮತ್ತು ಸುತ್ತಲಿನ ಪ್ರದೇಶದಲ್ಲಿ ಭಾರಿ ಮಳೆಯಾಗಿದ್ದು, ಸತತ ಅರ್ಧಗಂಟೆಗೂ ಹೆಚ್ಚು ಕಾಲ ಸುರಿದ ಧಾರಾಕಾರ ಮಳೆಯಿಂದಾಗಿ ಮಳೆಯ ರಭಸಕ್ಕೆ ರಸ್ತೆಯ ಮೇಲೆಯೂ ನೀರು ಹರಿದಿದೆ. ಕೆಲವೆಡೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿವೆ. ಎರಡು...

ಇಂದು ರಾಜ್ಯದಲ್ಲಿ ಶಾಹಿನ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ..!

www.karnatakatv.net: ಇಂದು ರಾಜ್ಯದಲ್ಲಿ ಶಾಹಿನ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಗುಲಾಬ್ ಚಂಡಮಾರುತವು ಕೊಂಚ ಕಡಿಮೆಯಾಗುತ್ತಿದೆ. ಅದರ ಪರಿಣಾಮ ಮಾತ್ರ ಇನ್ನೂ ಎರಡು ದಿನಗಳು ರಾಜ್ಯದಲ್ಲಿ ಇರಲಿದೆ.   ಗುಲಾಬ್ ಚಂಡಮಾರುತ ಬೆನ್ನಲ್ಲೇ ಶಾಹಿನ್ ಚಂಡ ಮಾರುತವು ರಾಜ್ಯದಲ್ಲಿ  ಅಪ್ಪಳಿಸುವ ನಿರೀಕ್ಷೆಯಲ್ಲಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನಲ್ಲಿ  ಭಾರಿ ಮಳೆಯಾಗಲಿದೆ ಎಂದು ಹವಾಮಾನ...

4 ದಿನ ರಾಜ್ಯಾದ್ಯಂತ ಭಾರಿ ಮಳೆ..!

www.karnatakatv.net :ಬೆಂಗಳೂರು: 4 ದಿನ ರಾಜ್ಯಾದ್ಯಾಂತ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಬಾಗಲಕೋಟೆ, ಹಾವೇರಿ, ಬೆಳಗಾವಿ, ವಿಜಯಪುರ, ಯಾದಗಿರಿ, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಗಳಲ್ಲಿ ಮಳೆಯಾಗಲಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಬೆಂಗಳೂರು ನಗರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ,...

ಗುಂಡಿಗಳನ್ನು ಮುಚ್ಚಲು ಗ್ರಾಮಸ್ಥರಿಂದ ಒತ್ತಾಯ..!

www.karnatakatv.net: ಲಕ್ಷ್ಮೇಶ್ವರ: ಮಳೆ ಬಂದಾಗ ಗುಂಡಿಯಲ್ಲಿ ನೀರು ನಿಂತು ಜನರಿಗೆ ಓಡಾಡಲು ತೊಂದರೆಯಾಗಿದ್ದು, ಗ್ರಾಮಸ್ಥರು ಗುಂಡಿಗಳನ್ನು ಮುಚ್ಚಲು ಅಗ್ರಹಿಸಿದ್ದಾರೆ. ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದಿಂದ ಶಿಗ್ಲಿವರೆಗಿನ ರಸ್ತೆಯೂ ಸಂಪೂರ್ಣ ಹಾಳಾಗಿ ದೊಡ್ಡ ದೊಡ್ಡ ಗುಂಡಿಗಳಾಗಿ ಮಾರ್ಪಟಿವೆ. ಈ ರಸ್ತೆಯಲ್ಲಿ ಗೋನಾಳ ಗ್ರಾಮದಿಂದ ಶಿಗ್ಲಿ ಗ್ರಾಮಕ್ಕೆ ರೈತರು ಜಾನುವಾರುಗಳನ್ನು ಚಿಕಿತ್ಸೆ ಕೊಡಿಸಲು ಹೋಗುತ್ತಾರೆ ಇನ್ನೂ ಈ ರಸ್ತೆಯೂ...
- Advertisement -spot_img

Latest News

ದೇಶದ ಘನತೆಗೆ ಕುಂದುಂಟು ಮಾಡುವ ಯೂತ್ ಕಾಂಗ್ರೆಸ್ಸಿನ ಅಸಭ್ಯ ನಡೆ ಅತ್ಯಂತ ಖಂಡನೀಯ: ಬಿ.ವೈ.ವಿಜಯೇಂದ್ರ

Political News: ದೆಹಲಿಯಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿತ್ತು. ಈ ವಿರುದ್ಧ ಬೆಂಗಳೂರಿನಲ್ಲಿಂದು ಬಿಜೆಪಿ ಯುವಮೋರ್ಚಾದವರು ಕೂಡ ಪ್ರತಿಭಟಿಸಿದ್ದಾರೆ. ಯುವ ಮೋರ್ಚಾ...
- Advertisement -spot_img