Saturday, February 21, 2026

rain

ಕೊಚ್ಚಿಹೋದ ಸೇತುವೆ ಮೇಲೆ ಓಡಾಟ- ಗ್ರಹಚಾರ ಕೆಟ್ಟರೆ ತಪ್ಪಿದ್ದಲ್ಲ ಅಪಾಯ….!

www.karnatakatv.net :ರಾಯಚೂರು- ಕಳೆದ ಕೆಲ ದಿನಗಳಿಂದ ರಾಜ್ಯಾದ್ಯಂತ ಮಳೆರಾಯ ತನ್ನ ಆರ್ಭಟ ಮುಂದುವರೆಸಿದ್ದಾನೆ. ರಾಯಚೂರಿನಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ರಾಯಚೂರು ಜಿಲ್ಲೆಯ ಮಾನವಿ ತಾಲ್ಲೂಕಿನ ತಡಕಲ್ ಗ್ರಾಮದ ಸೇತುವೆಯೊಂದು ಮಳೆಯಿಂದಾಗಿ ಸಂಪೂರ್ಣ ನಾಶವಾಗಿದೆ. ಮಳೆ ನೀರಿನ ರಭಸಕ್ಕೆ ಕೊಚ್ಚಿಹೋಗಿರೋ ಸೇತುವೆ ಮೇಲೆ ಗ್ರಾಮಸ್ಥರು ಓಡಾಟ ನಡೆಸ್ತಿದ್ದಾರೆ. ಕೊಚ್ಚಿಹೋಗಿರೋ ಸೇತುವೆ...

ಸೆ.5-6 ರಂದು ರಾಜ್ಯದಲ್ಲಿ ಮಳೆಯೋ ಮಳೆ…!

www.karnatakatv.net :ಬೆಂಗಳೂರು: ರಾಜ್ಯದಲ್ಲಿ ಎರಡು ದಿನ ಅತ್ಯಧಿಕ ಪ್ರಮಾಣದಲ್ಲಿ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗ್ತಿದೆ. ಆದ್ರೆ ಸೆ.5 ಮತ್ತು 6 ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗೋ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ,...

ಗುಜರಾತ್, ಮಹಾರಾಷ್ಟ್ರದಲ್ಲಿ ಮಹಾ ಮಳೆ

ಕರ್ನಾಟಕ ಟಿವಿ : ಕೊರೊನಾ ನಡುವೆ ಗುಜರಾತ್ ನಲ್ಲಿ ಭಾರೀ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಹಲವೆಡೆ ಸೇತುವೆ ಕುಸಿತ ಹಾಗೂ ನದೀ ಪಾತ್ರದ ಗ್ರಾಮಗಳಿಗೆ ನೀರು ನುಗ್ಗಿದೆ.. ಹವಮಾನ ಇಲಾಖೆಯ ಮಾಹಿತಿ ಪ್ರಕಾರ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರ, ಅಸ್ಸಾಂನಲ್ಲೂ ಮಳೆಯಿಂದ ಭಾರೀ ಹಾನಿಯುಂಟಾಗಿದೆ. ನ್ಯಾಷನಲ್ ಡೆಸ್ಕ್, ಕರ್ನಾಟಕ ಟಿವಿ, ನೀವೂ ಚೀನಾ ಆ್ಯಪ್ ಗಳನ್ನ...

ಬ್ರೇಕಿಂಗ್ ನ್ಯೂಸ್ : ಕೊಡಗಿನಲ್ಲಿ ಆರೆಂಜ್ ಅಲರ್ಟ್..!

ಕೊಡುಗು : ಜಿಲ್ಲೆಯಾದ್ಯಂತ ಕಳೆದ  ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಮತ್ತೆ ಮಡಿಕೇರಿಯನ್ನನ ಮಹಾ ಆಪಾಯಕ್ಕೆ ತಂದು ನಿಲ್ಲಿಸಿದೆ. ಇದೀಗ ಜುಲೈ 18ರಿಂದ 22ರ ವರೆಗೆ ಭಾರೀ ಕುಂಭದ್ರೋಣ ಮಳೆಯಾಗಗುವ ಮುನ್ಸೂಚನೆ ಜಿಲ್ಲೆಯ ಜನರನ್ನ ಮತ್ತಷ್ಟು ಕಂಗೆಡಿಸಿದೆ.. ಸುಮಾರು 115.6 MM ನಿಂದ 204.4 MM ಮಳೆ ಬೀಳುವ ಸಾಧ್ಯತೆ ದು ಘೋಷಣೆ ಮಾಡಿದ್ದಾರೆ.. ಸಾರ್ವಜನಿಕರಿಗೆ ಎಚ್ಚರದಿಂದ ಇರಿ : ಡಿಸಿ ಸಂದೇಶ ಇನ್ನು...
- Advertisement -spot_img

Latest News

ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯನವರು ವಿರೋಧ ಪಕ್ಷದವರು ಮತ್ತು ತಮ್ಮನ್ನು ಟೀಕಿಸುವವರ, ನಿಂದಿಸುವವರ ವಿರುದ್ಧ ಕಿಡಿಕಾರಿದ್ದಾರೆ. ನನ್ನ ಮೇಲೆ ವಿರೋಧಿಗಳು ನಡೆಸುತ್ತಿರುವ ಬಹುತೇಕ ದಾಳಿಗಳು, ಮಾಡುತ್ತಿರುವ ಟೀಕೆ-ಆರೋಪಗಳಿಗೆ...
- Advertisement -spot_img