Saturday, February 21, 2026

rain

ನವಿಲುತೀರ್ಥ ಡ್ಯಾಂನಿಂದ ಅಪಾರ ಪ್ರಮಾಣದ ನೀರು ಬಿಡುಗಡೆ: ಜನರಿಗೆ ಪ್ರವಾಹದ ಭೀತಿ

Gadag News: ಗದಗ: ಗದಗ ನವಿಲು ತೀರ್ಥ ಡ್ಯಾಂನಿಂದ ಅಪಾರ ಪ್ರಮಾಣದ ನೀರು ಬಿಡುಗಡೆ ಹಿನ್ನೆಲೆ, ಗದಗ ಜಿಲ್ಲೆಯ ಮಲಪ್ರಭಾ ನದಿ ತೀರದ ಹಲವು ಗ್ರಾಮಗಳಿಗೆ ಪ್ರವಾಹ ಭೀತಿ ಎದುರಾಗಿದೆ. https://youtu.be/2W664ytuxsU ಗದಗ ಜಿಲ್ಲೆಯ ನರಗುಂದ ತಾಲೂಕಿನ ವಾಸನ ಗ್ರಾಮದ ಕೂಗಳತೆ ದೂರದವರೆಗೂ ಜಮೀನುಗಳು ಜಲಾವೃತಗೊಂಡಿದೆ. ಕಬ್ಬು, ಗೋವಿನ ಜೋಳ, ಹೆಸರು ಸೇರಿದಂತೆ ಹಲವು ಬೆಳೆಗಳು ಜಲಾವೃತವಾಾಗಿದೆ. ಇನ್ನು...

ಚಿಕ್ಕೋಡಿಯಲ್ಲಿ ವರುಣನ ಆರ್ಭಟ: 4,500 ಕುಟುಂಬಳು ಕಾಳಜಿ ಕೇಂದ್ರಕ್ಕೆ ಶಿಫ್ಟ್

Chikkodi News: ಚಿಕ್ಕೋಡಿ: ಮಹಾರಾಷ್ಟ್ರದ ಪಶ್ಚಿಮ ಘಟ್ಟಗಳ ಮಳೆಯಿಂದಾಗಿ, ಬೆಳಗಾವಿ ಜಿಲ್ಲೆಯ ಸಪ್ತ ನದಿ ಪಾತ್ರದಲ್ಲಿ ಪ್ರವಾಹ ಸೃಷ್ಟಿಯಾಗಿದೆ. https://youtu.be/2W664ytuxsU ಜನಜೀವನ ಅಸ್ತವ್ಯಸ್ತವಾಗಿದ್ದು, ಕಾಳಜಿ ಕೇಂದ್ರಕ್ಕೆ 7 ತಾಲೂಕಿನಲ್ಲಿ 4,500 ಕುಟುಂಬಗಳನ್ನು ಶಿಫ್ಟ್ ಮಾಡಲಾಗಿದೆ. ಕೃಷ್ಣಾ, ಘಟಪ್ರಭಾ, ವೇದಗಂಗಾ, ದೂಧಗಂಗಾ, ಮಾರ್ಕಂಡೇಯ, ಹೀರಣ್ಯಕೇಶಿ ನದಿಗಳ ಆರ್ಭಟದಿಂದ ಜನ ಕಂಗಾಲಾಗಿದ್ದಾರೆ. https://youtu.be/ApAaqMtkvWI ಅಥಣಿ, ಕಾಗವಾಡ, ಗೋಕಾಕ, ಮೂಡಲಗಿ, ರಾಯಬಾಗ, ನಿಪ್ಪಾಣಿ, ಚಿಕ್ಕೋಡಿ ತಾಲೂಕಿನಲ್ಲಿ...

ಪ್ರವಾಹ ಸಂತ್ರಸ್ತರ ಸಂಕಷ್ಟಕ್ಕೆ ಲಕ್ಷ್ಮೀ ಹೆಬ್ಬಾಳಕರ್ ಸ್ಪಂದನೆ: ಹಳ್ಳಿ ಹಳ್ಳಿಗೆ ಭೇಟಿ ನೀಡಿ ಸಂತೈಸಿದ ಸಚಿವರು

Belagavi News: ಬೆಳಗಾವಿ : ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಶುಕ್ರವಾರ ಬೆಳಗಾವಿ ಗ್ರಾಮೀಣ ಕ್ಷೇತ್ರದ ಹಳ್ಳಿ ಹಳ್ಳಿಗೆ ಭೇಟಿ ನೀಡಿ ಪ್ರವಾಹ ಸಂತ್ರಸ್ತರನ್ನು ಸಂತೈಸಿದರು. ಪ್ರವಾಹದಿಂದಾಗಿ ಮನೆ ಕಳೆದುಕೊಂಡವರು, ಆಸ್ತಿ ಕಳೆದುಕೊಂಡವರನ್ನು ಭೇಟಿ ಮಾಡಿ, ಮಾಹಿತಿ ಪಡೆದ ಸಚಿವರು, ಲಕ್ಷ್ಮೀ ತಾಯಿ ಫೌಂಡೇಶನ್ ನಿಂದ ಆರ್ಥಿಕ ಸಹಾಯವನ್ನೂ ನೀಡಿದರು. ಜೊತೆಗೆ...

ಅಪಾಯದ ಮಟ್ಟ ಮೀರಿ ಹರಿಯುತ್ತಿರುವ ಕೃಷ್ಣಾ ನದಿ: ದಡದಲ್ಲಿ ಜನರ ಹುಚ್ಚಾಟ

Chikkodi News: ಚಿಕ್ಕೋಡಿ: ಚಿಕ್ಕೋಡಿಯಲ್ಲಿ ಕೃಷ್ಣಾ ನದಿ ಅಪಾಯದ ಮಟ್ಟ ಮೀರಿ ಹರಿಯುತ್ತಿದ್ದು, ನದಿ ದಡದಲ್ಲಿ ಜನ ಹುಚ್ಚಾಟ ನಡೆಸುತ್ತಿದ್ದಾರೆ. https://youtu.be/OpZhxniyVtM ಕಂದಾಯ ಸಚಿವರು ಈಗಾಗಲೇ, ಜಿಲ್ಲಾಡಳಿತಕ್ಕೆ ನದಿ ತೀರದಲ್ಲಿ ಕಟ್ಟೆಚ್ಚರ ವಹಿಸುವಂತೆ ಆದೇಶ ನೀಡಿ ಹೋಗಿದ್ದಾರೆ. ಕೆಲ ಹಿಂದೆಯಷ್ಟೇ ಸಚಿವ ಸತೀಶ್ ಜಾರಕಿಹೊಳಿ ಇಲ್ಲಿ ಭೇಟಿ ನೀಡಿ, ಪರಿಶೀಲನೆ ನಡೆಸಿ, ಆದೇಶ ನೀಡಿ ಹೋಗಿದ್ದರು. ಆದರೂ...

ಬೆಳಗಾವಿಯ ಮುಸುಗುಪ್ಪಿ ಗ್ರಾಮದಲ್ಲಿ ಧಾರಾಕಾರ ಮಳೆ: 500 ಮನೆಗಳು ಜಲಾವೃತ

Belagavi News: ಬೆಳಗಾವಿ: ಬೆಳಗಾವಿಯಲ್ಲಿ ವರುಣನ ಆರ್ಭಟ ಮುಂದುವರೆದಿದ್ದು, ಜನಜೀವನ ಅಸ್ತವ್ಯಸ್ತವಾಗಿದೆ. ಮಳೆ ಸುರಿಯುವ ಭರಕ್ಕೆ, ಮನೆಗಳು ಮುಳುಗುತ್ತಿದೆ. ಮನೆಗಳಿಗೆ ನೀರು ನುಗ್ಗಿ, ಜನ ಮನೆ ಬಿಟ್ಟು ಸ್ಥಳಾಂತರಗೊಳ್ಳುವ ಪರಿಸ್ಥಿತಿ ನಿರ್ಮಾಣಗೊಂಡಿದೆ. https://youtu.be/H0gMJgZNLr0 ಬೆಳಗಾವಿ ಜಿಲ್ಲೆಯ ಮಬಡಲಗಿ ತಾಲೂಕಿನ ಮುಸಗುಪ್ಪಿ ಗ್ರಾಮದಲ್ಲಿ ಬರೋಬ್ಬರಿ 500 ಮನೆಗಳು ಜಲಾವೃತಗೊಂಡಿದೆ. ಹಲವರು ಮನೆ ಖಾಲಿ ಮಾಡಿಕೊಂಡು, ಊರು ಬಿಟ್ಟಿದ್ದಾರೆ. ಇನ್ನು...

ಧಾರಾಕಾರ ಮಳೆ ಹಿನ್ನೆಲೆ ಉಕ್ಕಿ ಹರಿದ ಬೇಡ್ತಿ ಹಳ್ಳ: ಎರಡು ಗ್ರಾಮದ ಮಧ್ಯದ ಸಂಪರ್ಕ ಕಡಿತ

Dharwad News: ಧಾರವಾಡ: ಧಾರವಾಡ ಮತ್ತು ಉತ್ತರ ಕನ್ನಡ ಜಿಲ್ಲೆ ಮಧ್ಯ ಅರಣ್ಯ ಭಾಗದಲ್ಲಿ ಅಪಾರ ಮಳೆ ಹಿನ್ನೆಲೆ, ಧಾರವಾಡದ ಬೇಡ್ತಿ ಹಳ್ಳ ಉಕ್ಕಿ ಹರಿಯುತ್ತಿದೆ. https://youtu.be/H0gMJgZNLr0 ಧಾರಾಕಾರ ಮಳೆಗೆ ಸೇತುವೆ ಮುಳುಗಡೆಗೊಂಡಿದ್ದು, ಹಳ್ಳ ಉಕ್ಕಿ ಹರಿಯುತ್ತಿದೆ. ಈ ಕಾರಣಕ್ಕೆ, ಧಾರವಾಡ ತಾಲೂಕಿನ ಅಂಬ್ಲಿಕೊಪ್ಪ-ಡೊಂಬರಿಕೊಪ್ಪ ಗ್ರಾಮದ ಮಧ್ಯದ ಸಂಪರ್ಕ ಕಡಿತಗೊಂಡಿದೆ. ರಾತ್ರಿಯಿಡೀ ಅರಣ್ಯ ಭಾಗದಲ್ಲಿ ಮಳೆ ಸುರಿದಿದ್ದು, ಈ ಹಿನ್ನೆಲೆ...

ಡ್ರೋನ್ ಕ್ಯಾಮೆರಾದಲ್ಲಿ ಸೆರೆಯಾದ ಕೃಷ್ಣಾ ನದಿ ಪ್ರವಾಹದ ಭೀಕರತೆ

Chikkodi News: ಚಿಕ್ಕೋಡಿ: ಕೃಷ್ಣಾ ನದಿ ನೀರು ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದ್ದು, ಡ್ರೋನ್ ಕ್ಯಾಮೆರಾದಲ್ಲಿ ಪ್ರವಾಹದ ಭೀಕರತೆ ಸೆರೆಯಾಗಿದೆ. https://youtu.be/rDbUGVl7Jj0 ಮಹಾರಾಷ್ಟ್ರದ ಸಾಂಗ್ಲಿ ನಗರಕ್ಕೆ ನೀರು ನುಗ್ಗಿದ್ದು, ಜನರಲ್ಲಿ ಆತಂಕ ಸೃಷ್ಟಿಸಿದೆ. ಕೃಷ್ಣಾ ನದಿ ನೀರು ಸಾಂಗ್ಲಿ ಮುಖಾಂತರ, ಕರ್ನಾಟಕಕ್ಕೆ ಬರುತ್ತದೆ. ಹೀಗಾಗಿ ಕೃಷ್ಣಾ ನದಿ ತೀರದಲ್ಲಿರುವ ಎರಡೂ ರಾಜ್ಯಗಳು ಜನರು ಮನೆಗೆ ನೀರು ನುಗ್ಗುವ ಆಂತಕದಲ್ಲೇ...

ಅವಾಂತರ ಸೃಷ್ಟಿಸಿದ ಮಲಪ್ರಭಾ-ಘಟಪ್ರಭಾ ನದಿ: ಆತಂಕದಲ್ಲಿ ಬೆಳಗಾವಿ ಜನ

Belagavi News: ಬೆಳಗಾವಿ: ಬೆಳಗಾವಿಯ ಪಶ್ಚಿಮ ಘಟ್ಟದಲ್ಲಿ ಮಲಪ್ರಭಾ ನದಿ ಮಳೆಯಿಂದ ಮೈದುಂಬಿ ಹರಿಯುತ್ತಿದೆ. ಬೆಳಗಾವಿ ಜಿಲ್ಲೆಯ ಕಿತ್ತೂರು ತಾಲೂಕಿನ ಎಂ.ಕೆ.ಹುಬ್ಬಳ್ಳಿ ಪಟ್ಟಣದಲ್ಲಿ ಗಂಗಾಬಿಕೆ ದೇವಸ್ಥಾನ ಅರ್ಧಕ್ಕಿಂತ ಹೆಚ್ಚು ಮುಳುಗಡೆಗೊಂಡಿದೆ. https://youtu.be/rDbUGVl7Jj0 ಅಲ್ಲದೇ, ಮಲಪ್ರಭಾ ನದಿಯ ಮೇಲಿನ ಕೆಳ ಸೇತುವೆ ಸಂಪೂರ್ಣ ಜಲಾವೃತವಾಗಿದೆ. ಸೇತುವೆ ಜಲಾವೃತ ಹಿನ್ನಲೆ ಸಾರ್ವಜನಿಕರ ಸಂಚಾರಕ್ಕೆ ನಿರ್ಭಂದ ಹೇರಲಾಗಿದೆ. ಮಲಪ್ರಭಾ ನದಿ ಉಕ್ಕಿ ಹರಿದು...

ಬೆಳಗಾವಿಯ ಬುರಾನ್ ಸಾಬ್ ದರ್ಗಾ ಸಂಪೂರ್ಣ ಜಲಾವೃತ: ದೂರದಿಂದಲೇ ಪ್ರಾರ್ಥಿಸಿ ಹೋದ ಭಕ್ತರು

Belagavi News: ಬೆಳಗಾವಿ ಜಿಲ್ಲೆ ಅಥಣಿ ತಾಲೂಕಿನ ಸತ್ತಿ ಗ್ರಾಮದ ಶ್ರೀ ಬುರಾನ್ ಸಾಬ್ ದರ್ಗಾ ಸಂಪೂರ್ಣ ಜಲಾವೃತ ಗೊಂಡಿದ್ದು ಪ್ರವೇಶಕ್ಕೆ ನಿರ್ಬಂಧ ಹೆರಲಾಗಿದೆ. https://youtu.be/rDbUGVl7Jj0 ಕೃಷ್ಣ ನದಿ ನೀರಿನ ಪ್ರಾಮಾನದಲ್ಲಿ ಏರಿಕೆಯಾದ ಪರಿಣಾಮ ದರ್ಗಾ ಸುತ್ತಲೂ ನೀರು ಆವರಿಸಿದೆ. ಹಿಂದೂ-ಮುಸ್ಲಿಂ ಭಾವೈಕ್ಯತೆಯ ಪವಿತ್ರ ಸ್ಥಾನವಾದ ಬುರಾನ್ ಸಾಬ್ ದರ್ಗಾ ದರ್ಶನಕ್ಕೆ ಹೋಗಲು ದಾರಿಯಿಲ್ಲದೆ ಭಕ್ತರು ದೂರದಿಂದಲೆ...

ಬೆಳಗಾವಿ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿ, ಸಂತ್ರಸ್ತರಿಗೆ ಧೈರ್ಯ ಹೇಳಿದ ಡಿಸಿ ಮೋಹಮ್ಮದ್ ರೋಷನ್

Belagavi News: ಬೆಳಗಾವಿ: ಮಹಾರಾಷ್ಟ್ರ ಪಶ್ಚಿಮ ಘಟ್ಟಗಳಲ್ಲಿ ಧಾರಾಕಾರ ಮಳೆ ಹಿನ್ನೆಲೆ, ಬೆಳಗಾವಿಯಲ್ಲಿ ಪ್ರವಾಹದ ಪರಿಸ್ಥಿತಿ ನಿರ್ಮಾಣವಾಗಿದೆ. https://youtu.be/rDbUGVl7Jj0 ಹೀಗಾಗಿ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್ ಪ್ರವಾಹ ಸಂತ್ರಸ್ತರಿಗೆ, ಗ್ರಾಮಸ್ಥರಿಗೆ ಧೈರ್ಯ ತುಂಬಿದ್ದಾರೆ. ಬೆಳಗಾವಿಯ ಗೋಕಾಕ್ ತಾಲೂಕಿನ ಕಾಳಜಿ ಕೇಂದ್ರಕ್ಕೆ ಭೇಟಿ ನೀಡಿದ ಡಿಸಿ, ಪರಿಶೀಲನೆ ನಡೆಸಿದ್ದಾರೆ. https://youtu.be/KNCQNSg8H4w ಈ ವೇಳೆ ಮಾತನಾಡಿದ ಡಿಸಿ, ಮಹಾರಾಷ್ಟ್ರದಲ್ಲಿ ಆಗ್ತಿರೋ ಮಳೆಯಿಂದ ಬೆಳಗಾವಿ...
- Advertisement -spot_img

Latest News

ಕುರಿ ಕಾಯುತ್ತಿದ್ದವನು ಸಿಎಂ ಆದದ್ದೇ ಪಟ್ಟಭದ್ರರ ಕಣ್ಣು ಕೆಂಪಾಗಲು ಕಾರಣ: ಸಿಎಂ ಸಿದ್ದರಾಮಯ್ಯ

Political News: ಸಿಎಂ ಸಿದ್ದರಾಮಯ್ಯನವರು ವಿರೋಧ ಪಕ್ಷದವರು ಮತ್ತು ತಮ್ಮನ್ನು ಟೀಕಿಸುವವರ, ನಿಂದಿಸುವವರ ವಿರುದ್ಧ ಕಿಡಿಕಾರಿದ್ದಾರೆ. ನನ್ನ ಮೇಲೆ ವಿರೋಧಿಗಳು ನಡೆಸುತ್ತಿರುವ ಬಹುತೇಕ ದಾಳಿಗಳು, ಮಾಡುತ್ತಿರುವ ಟೀಕೆ-ಆರೋಪಗಳಿಗೆ...
- Advertisement -spot_img