Saturday, February 21, 2026

rain

ಧಾರಾಕಾರ ಮಳೆ ಹಿನ್ನೆಲೆ ಜಮೀನಿಗೆ ನುಗ್ಗಿದ ನೀರು: ಭತ್ತದ ಬೆಳೆ ನಾಶ

Belagavi News: ಬೆಳಗಾವಿ: ಬೆಳಗಾವಿಯಲ್ಲಿ ಧಾರಾಕಾರವಾಗಿ ಮಳೆ ಬಂದಿದ್ದು, ಗ್ರಾಮದ ಕೆರೆ ಒಡೆದು ಜಮೀನುಗಳಿಗೆ ಕೆರೆ ನೀರು ನುಗ್ಗಿದೆ. https://youtu.be/MKmiDC3t8kY ಬೆಳಗಾವಿ ತಾಲೂಕಿನ ಕಡೋಲಿ ಗ್ರಾಮದ ಹೊರವಲಯದಲ್ಲಿರುವ ಗ್ರಾಮದ ಕೆರೆ ಒಡೆದು ಅವಾಂತರ ಸೃಷ್ಟಿಸಿದ್ದು, 20 ಎಕರೆ ಜಮೀನಿಗೆ ನೀರು ನುಗ್ಗಿ ಕಷ್ಟಪಟ್ಟು ಬೆಳೆದಿದ್ದ ಭತ್ತ ಸಂಪೂರ್ಣ ನೀರು ಪಾಲಾಗಿದೆ. ಕಳೆದ ಒಂದು ವಾರದಿಂದ ಧಾರಾಕಾರ ಮಳೆ...

ಗೋಡೆ ಕುಸಿದು ಟೆಂಟ್‌ ಮೇಲೆ ಬಿದ್ದ ಮನೆ: ಓರ್ವ ಸಾವು, ಇಬ್ಬರಿಗೆ ಗಂಭೀರ ಗಾಯ

Dharwad News: ನಿರಂತವಾಗಿ ಸುರಿಯುತ್ತಿರುವ ಮಳೆಯಿಂದ ಪಕ್ಕದ ಮನೆಯ ಗೋಡೆಯೊಂದು ಟೆಂಟ್ ಮೇಲೆ ಬಿದ್ದ ಪರಿಣಾಮ, ಟೆಂಟ್ ನಲ್ಲಿದ್ದ ಓರ್ವ ವ್ಯಕ್ತಿ ಮೃತಪಟ್ಟು, ಇಬ್ಬರು ಮಹಿಳೆಯರು ಗಾಯಗೊಂಡ ಘಟನೆ ಧಾರವಾಡದಲ್ಲಿ ನಡೆದಿದೆ. ಧಾರವಾಡ ಜಿಲ್ಲೆಯಲ್ಲಿ ಕಳೆದ ಒಂದು ವಾರದಿಂದ ನಿರಂತವಾಗಿ ಮಳೆ ಸುರಿಯುತ್ತಿದ್ದು, ಇದರ ಪರಿಣಾಮವಾಗಿ ಹಳೆಯ ಮನೆಯೊಂದರ ಗೋಡೆ ಪಕ್ಕದಲ್ಲಿದ್ದ ಟೆಂಟ್ ಮೇಲೆ ಬಿದ್ದ...

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು ಮಾಡುತ್ತಿರುವ ತಾಲ್ಲೂಕು ಆಡಳಿತ, ಕೃಷ್ಣಾ ನದಿ ಒಳ ಹರಿವು ಹೆಚ್ಚಾಗಿರುವ ಹಿನ್ನೆಲೆಯಲ್ಲಿ ಪೋಲಿಸ್ ಇಲಾಖೆಯು ಕೆಲವು ಮಾರ್ಗಗಳ ಸಂಚಾರಕ್ಕೆ ಬ್ಯಾರೆ ಗೇಡ್ ಹಾಕಿ ಬಂದ ಮಾಡಿದ್ದಾರೆ. ಇನ್ನೂ ನದಿ ತೀರದ...

ಬೆಳಗಾವಿಯಲ್ಲಿ ನೆರೆಯ ಜೊತೆಗೆ ನದಿ ತೀರದ ಜನರಿಗೆ ಈಗ ಮೊಸಳೆಗಳ ಆತಂಕ

Chikkodi News: ಚಿಕ್ಕೋಡಿ: ಬೆಳಗಾವಿಯಲ್ಲಿ ನೆರೆಯ ಜೊತೆಗೆ ನದಿ ತೀರದಲ್ಲಿ ಜನರಿಗೆ ಈಗ ಮೊಸಳೆಗಳ ಕಾಟ ಶುರುವಾಗಿದೆ. ಎಲ್ಲಿ ಮೊಸಳೆ ರಸ್ತೆಗೆ, ಮನೆಯ ತನಕ ಬಂದು ಬಿಡುತ್ತದೆಯೋ ಎಂಬ ಭಯ ಶುರುವಾಗಿದೆ. https://youtu.be/n6WnE7UhsDs ಏಕೆಂದರೆ, ಮಳೆಗಾಲದಲ್ಲಿ ನದಿಯ ಮಟ್ಟ ಮೀರಿ ನೀರು ಹರಿಯುತ್ತಿರುವ ಕಾರಣ, ಅದರಲ್ಲಿ ವಾಸವಿದ್ದ ಭಾರೀ ಗಾತ್ರದ ಮೊಸಳೆಗಳು ಜನರಲ್ಲಿ ಆತಂಕ ಸೃಷ್ಟಿಸಿದೆ. ಏಕೆಂದರೆ,...

Karnataka ; ರಾಜ್ಯದಲ್ಲಿ ಬಾರಿ ಮಳೆ ; ತತ್ತರಿಸಿಹೋದ ಜನಸಾಮಾನ್ಯರು

ಕರ್ನಾಟಕದಲ್ಲಿ ಮುಂಗಾರು ಚುರುಕುಗೊಂಡಿದೆ. ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಮಳೆರಾಯ ಅಬ್ಬರಿಸುತ್ತಿದ್ದಾನೆ.ರಾಜ್ಯದಲ್ಲಿ ಇನ್ನೂ 7 ದಿನಗಳ ಕಾಲ ಮಳೆಯಾಗಲಿದೆ ಅಂತ ಹವಮಾನ ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗೋ ಸಂಭವವಿದೆ. ಈ ಹಿನ್ನೆಲೆ ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗೆ ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ. https://youtu.be/B-urSBBYoHY?si=5xqKKXPfKqfrhUdu ಇನ್ನೂ, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಿಗೆ...

ಮಳೆಗೆ ಧನ್ಯವಾದ ತಿಳಿಸಿದ ಸಚಿವ ಲಾಡ್: ಪ್ರಧಾನಿ ನರೇಂದ್ರ ಮೋದಿ ವಿರುದ್ಧ ವಾಗ್ದಾಳಿ..!

Hubballi Political News: ಹುಬ್ಬಳ್ಳಿ: ಸರ್ಕಾರ ಬಿಳಿಸುವ ಪ್ರವೃತ್ತಿ ಇರೋರು ಬಿಜೆಪಿ ಅವರಿಗೆ. ಅಧಿಕಾರಕ್ಕಾಗಿ ಸರ್ಕಾರವನ್ನೇ ಬೀಳಿಸಿದವರು ಬಿಜೆಪಿಗರು. ನಮ್ಮಲ್ಲಿ ಯಾವುದೇ ಕಿತ್ತಾಟವಿಲ್ಲ. ಅಧಿಕಾರಕ್ಕಾಗಿ ಮಧ್ಯ ಪ್ರದೇಶ, ಗೋವಾ ಸರ್ಕಾರವನ್ನು ಬೀಳಿಸಿದ್ರು ಎಂದು ಸಚಿವ ಸಂತೋಷ ಲಾಡ್ ಬಿಜೆಪಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು. ಬರ ಪರಿಶೀಲನೆ ವೇಳೆಯಲ್ಲಿ ಮಾಧ್ಯಮದ ಜೊತೆಗೆ ಮಾತನಾಡಿದ ಅವರು, 6 ಭಾಗದಲ್ಲಿ...

Rain : ಕರಾವಳಿಯಲ್ಲಿ ಮಳೆ ಮುನ್ಸೂಚನೆ : ಎಲ್ಲೋ ಅಲರ್ಟ್ ಘೋಷಣೆ

Karavali News : ಕರಾವಳಿ ಜಿಲ್ಲೆಯಲ್ಲಿ ಮುಂದಿನ 3 ದಿನ ಭಾರೀ ಮಳೆ ಎಚ್ಚರಿಕೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್​ ಘೋಷಿಸಿ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಮುಂದಿನ ಮೂರು ದಿನ ಗುರುಡು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆ ನೀಡಲಾಗಿದ್ದು, ಯೆಲ್ಲೋ ಅಲರ್ಟ್​ ಘೋಷಿಸಲಾಗಿದೆ. ಕೊಡಗು, ಉತ್ತರ ಕನ್ನಡ, ದಕ್ಷಿಣ...

Rain : ಉತ್ತರಾಖಂಡ : ಭಾರೀ ಮಳೆಯಿಂದಾಗಿ ಭೂಕುಸಿತ

Uttarakhanda News : ಭಾರಿ ಮಳೆಯಿಂದಾಗಿ ಉತ್ತರಾಖಂಡದ ರುದ್ರಪ್ರಯಾಗದಲ್ಲಿ ಭೂಕುಸಿತ ಸಂಭವಿಸಿ ಮಣ್ಣಿನ ಅವಶೇಷಗಳಡಿ ಹಲವು ಮಂದಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಭೂಕುಸಿತ ಸಂಭವಿಸಿದ ಸ್ಥಳದಲ್ಲಿ ಜಿಲ್ಲಾಡಳಿತ ತಂಡ, ವಿಪತ್ತು ನಿರ್ವಹಣಾ ತಂಡ, ಪೊಲೀಸ್ ತಂಡ, ಎಸ್‌ಡಿಆರ್‌ಎಫ್, ಎನ್‌ಡಿಆರ್‌ಎಫ್ ಮತ್ತು ಇತರ ತಂಡಗಳು ಜಮಾಯಿಸಿ ಕಾರ್ಯಚರಣೆ ಕೂಡಾ ನಡೆಸುತ್ತಿದೆ. ನಾಪತ್ತೆಯಾದವರ ಪತ್ತೆಗೆ ಕಾರ್ಯಾಚರಣೆ ನಡೆಯುತ್ತಿದ್ದು, ಭಾರಿ ಮಳೆಯಿಂದಾಗಿ...

Rain : ಮಳೆ ನಿಂತರೂ ನಿಂತಿಲ್ಲ ಕಡಲಿನ ಆರ್ಭಟ…!

Manglore News : ಕರಾವಳಿ  ಭಾಗದಲ್ಲಿ ಮಳೆ ಕಡಿಮೆಯಾದರೂ  ಕಡಲಿನ ಆರ್ಭಟ ಮಾತ್ರ ಇನ್ನೂ  ನಿಂತಿಲ್ಲ. ಅನೇಕ ಕಡೆಗಳಲ್ಲಿ ನಿರ್ಬಂಧ ಇನ್ನೂ ಹೇರಲಾಗಿದೆ. ಎಂಟು ಬೀಚ್ ಗಳಿಗೆ ನಿರ್ಬಂಧ ವಿಧಿಸಿ ಸುತ್ತೋಲೆ ಹೊರಡಿಸಲಾಗಿದೆ. ನಿರ್ಬಂಧ ಇದ್ದರೂ ಪ್ರವಾಸಿಗರು ಪಣಂಬೂರು ಬೀಚ್ ಸಮುದ್ರ ತೀರ ಕಡೆ ಧಾವಿಸುತ್ತಿದ್ದರೆ. ಎಚ್ಚರಿಕೆಯ ಸೂಚನೆ ಇದ್ದರು ಪ್ರವಾಸಿಗರು ಕಡಲಿಗೆ ಬಂದು ಇಳಿಯುತ್ತಿರುವುದು...

Health Tips : ಮಳೆಗಾಲದಲ್ಲಿ ಕಾಡೋ ಬೆರಳಿನ ಊತಕ್ಕೆ ಮನೆ ಮದ್ದು ಇಲ್ಲಿದೆ…!

Health News : ಮಳೆಗಾಲ ಸ್ವಲ್ಪ ಖುಷಿ ನೀಡಿದರೂ ಅದರ ಹಿಂದೆ ಅನಾರೋಗ್ಯ ಕೂಡಾ ನಮ್ಮನ್ನು ಅರಸಿ ಬರುತ್ತೆ. ಮಳೆಗಾಲದಲ್ಲಿ ಹೆಚ್ಚಾಗಿ ಚರ್ಮ ರೋಗದ ಜೊತೆ ಬೆರಳಿನ ಊತಗಳು ಕಂಡು ಬರುತ್ತವೆ. ಹಾಗಂತ ಇದಕ್ಕೆ ಚಿಂತೆ ಮಾಡೋ ಅಗತ್ಯ ಇಲ್ಲ  ಯಾಕೆಂದರೆ ಈ ಸಮಸ್ಯೆಗೆ ಮನೆಯಲ್ಲೇ ಇದೆ ಮದ್ದು ಅದು ಏನು ಅಂತೀರಾ ಈ...
- Advertisement -spot_img

Latest News

ದೇಶದ ಘನತೆಗೆ ಕುಂದುಂಟು ಮಾಡುವ ಯೂತ್ ಕಾಂಗ್ರೆಸ್ಸಿನ ಅಸಭ್ಯ ನಡೆ ಅತ್ಯಂತ ಖಂಡನೀಯ: ಬಿ.ವೈ.ವಿಜಯೇಂದ್ರ

Political News: ದೆಹಲಿಯಲ್ಲಿ ನಡೆಯುತ್ತಿರುವ ಎಐ ಶೃಂಗಸಭೆಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಅರೆಬೆತ್ತಲೆ ಪ್ರತಿಭಟನೆ ನಡೆಸಿತ್ತು. ಈ ವಿರುದ್ಧ ಬೆಂಗಳೂರಿನಲ್ಲಿಂದು ಬಿಜೆಪಿ ಯುವಮೋರ್ಚಾದವರು ಕೂಡ ಪ್ರತಿಭಟಿಸಿದ್ದಾರೆ. ಯುವ ಮೋರ್ಚಾ...
- Advertisement -spot_img