Wednesday, July 8, 2026

rain

ಮಂಗಳೂರಿಗರ ಮೆಚ್ಚುಗೆ ಪಡೆದ ಲೈನ್ ಮ್ಯಾನ್…!

Manglore News: ಕರಾವಳಿಯಲ್ಲಿ ಮಳೆಯಬ್ಬರ ಹೆಚ್ಚಾಗಿ ದಿನದಿಂದ ದಿನಕ್ಕೆ ಪರಿಸ್ಥಿತಿ ಬಿಗಡಾಯಿಸುತ್ತಿದೆ. ಇದೇ ಸಂಧರ್ಭ ಮಂಗಳೂರಿನಲ್ಲಿ ಮಳೆಯಲ್ಲಿಯೇ ಕೆಲಸ ಮಾಡಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ ಮೆಸ್ಕಾಂ ಕಾರ್ಯನಿರ್ವಾಹಕ. ಮಳೆಯಬ್ಬರದ ಕಾರಣ ಮಂಗಳೂರು ಹೊರವಲಯದ ದೇರಳಕಟ್ಟೆಯಲ್ಲಿ  ವಿದ್ಯುತ್ ಕೈಕೊಟ್ಟು 40 ರಷ್ಟು ಮನೆಗಳಿಗೆ ಕರೆಂಟ್ ಇಲ್ಲದಾಗಿತ್ತು. ಈ ವಿಚಾರವನ್ನು ನಿವಾಸಿಗಳು ಸ್ಥಳೀಯ ಲೈನ್ ಮ್ಯಾನ್ ಒಬ್ಬರ ಗಮನಕ್ಕೆ...

ಬಾರದ ವರುಣನಿಗೆ ಇಲ್ಲ ಕರುಣೆ: ಹಣ ಕೊಟ್ಟು ನೀರು ಹಾಯಿಸುವಂತಾಯಿತು ರೈತನ ಕಷ್ಟದ ಬದುಕು..!

Hubballi News: ಹುಬ್ಬಳ್ಳಿ: ಆಕಾಶದಲ್ಲಿ ಮೋಡಗಳು ಆವರಿಸುತ್ತಿವೆ, ಆದರೆ ಮಳೆ ಹನಿ ಮಾತ್ರ ಕಾಣುತ್ತಿಲ್ಲ. ಜಿಲ್ಲೆಯಲ್ಲಿ ಸಾಲದ ಸೋಲದಲ್ಲಿ ಸಿಲುಕಿರುವ ರೈತರು ಇದೀಗ ಮುಂಗಾರು ಮಳೆಯ ಅವಕೃಪೆಯಿಂದ ಕಂಗೆಟ್ಟಿದ್ದಾರೆ. ಕುಡಿಯುವ ನೀರಿನ ಪರದಾಟದೊಂದಿಗೆ ಈಗ ಹಣವನ್ನು ಖರ್ಚು ಮಾಡಿ ಬೆಳೆಗೆ ಟ್ಯಾಂಕರ್ ಮೂಲಕ ನೀರು ಹಾಕುವ ಕಾರ್ಯಕ್ಕೆ ಮುಂದಾಗಿದ್ದಾರೆ. ಜಿಲ್ಲೆಯಲ್ಲಿ ಈಗಾಗಲೇ ಮುಂಗಾರು ಮಳೆ ಆರಂಭಗೊಂಡು...

ಗೊಂಬೆಗಳ ಮದುವೆ ಮಾಡುವ ಮೂಲಕ ಮಳೆಗಾಗಿ ವರುಣನಲ್ಲಿ ಪ್ರಾರ್ಥಿಸಿದ ಅನ್ನದಾತರು..

Gadag News: ಗದಗ:  ಹಲವು ದಿನಗಳಿಂದ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮಳೆ ಬರಲಿ ಎಂದು, ತರಹೇವಾರಿ ರೀತಿಯಲ್ಲಿ ಪೂಜೆ ಪುನಸ್ಕಾರಗಳು ನಡೆಯುತ್ತಿದೆ. ನಿನ್ನೆ ವಿಜಯಪುರದಲ್ಲಿ ಸ್ಮಶಾನದ ಗೋರಿಗಳನ್ನು ಅಗೆದು ನೀರು ಹಾಕಿದ್ದರು. ಇನ್ನೊಂದೆಡೆ ಕತ್ತೆಗಳ ಮದುವೆ ಮಾಡಿಸಿದ್ದರು. ಇಂದು ಗದಗದಲ್ಲಿ ಮಳೆ ಬರಲಿ ಎಂದು ಗೊಂಬೆಗಳ ಮದುವೆ ಮಾಡಲಾಗಿದೆ. ಗದಗ ಜಿಲ್ಲೆ ಗಜೇಂದ್ರಗಡ ಪಟ್ಟಣದ ಮೈಸೂರು...

ವರುಣನಿಗಾಗಿ ಕತ್ತೆ ಮದುವೆ, ಸ್ಮಶಾನದ ಗೋರಿ ಅಗೆದು ನೀರು ಹಾಕಿದ ಜನ..

Gadag News: ಗದಗ: ಮುಂಗಾರುಮಳೆಯಾಗದ ಕಾರಣ, ಗದಗದಲ್ಲಿ ಜನ ಕತ್ತೆಗಳ ಮದುವೆಯ ಮೊರೆ ಹೋಗಿದ್ದಾರೆ. ಗದಗ ಜಿಲ್ಲೆಯ ನರಗುಂದ ತಾಲೂಕಿನ ಕುರುಗೋವಿನಕೊಪ್ಪದ ಗ್ರಾಮಸ್ಥರೆಲ್ಲ ಸೇರಿ ಕತ್ತೆಗಳ ಮದುವೆ ಮಾಡಿದರು. ಬಿತ್ತಿದ ಬೆಳೆಗೆ ಹಾಗೂ ಬಿತ್ತಬೇಕಾದ ಭೂಮಿಗೂ ಮಳೆಯಿಲ್ಲದ್ದಕ್ಕೆ ಕತ್ತೆ ಮದುವೆ ಮಾಡಿಸಿದ್ದು, ಹೀಗೆ ಮಾಡಿದರೆ ಮಳೆಯಾಗಬಹುದೆಂಬ ನಂಬಿಕೆ ಇದೆ. ಗ್ರಾಮಸ್ಥರಲ್ಲಿನ‌ ಒಂದು ಗುಂಪು ವಧು-ಮತ್ತೊಂದು ವರನ...

ಮಳೆ ಬಾರದ ಕಾರಣ, ಗುರ್ಜಿ ಪೂಜೆ: ಚೌಡಮ್ಮನ ಮೊರೆ ಹೋದ ಜನ..

Dharwad News: ಧಾರವಾಡ (ಕುಂದಗೋಳ ): ಮುಂಗಾರು ಮಳೆ ದಿನೇ ದಿನೇ ಭಾರಿ ಹಿನ್ನಡೆ ಉಂಟು ಮಾಡುತ್ತಿರುವ ಹಿನ್ನೆಲೆಯಲ್ಲಿ ರೈತ ಕುಲ ಅಕ್ಷರಶಃ ಚಿಂತೆಗೆ ಈಡಾಗಿ ಇದೀಗ ಮಳೆಗಾಗಿ ಗುರ್ಜಿ ಪೂಜೆ ಚೌಡಮ್ಮನ ಮೊರೆ ಹೋಗಿದ್ದಾರೆ. ಹೌದು. ಈಗಾಗಲೇ ಸಂಪೂರ್ಣ ಬಿತ್ತನೆ ಕಾರ್ಯ ಮುಗಿಸಬೇಕಿದ್ದ ರೈತರು ಮುಂಗಾರು ಮಳೆ ಅಭಾವದ ಕಾರಣ ಬೀಜ ಗೊಬ್ಬರ ದಾಸ್ತಾನು...

ಬೆಂಗಳೂರು ಸೇರಿ ರಾಜ್ಯದ ಹಲವೆಡೆ ಜೂನ್ 6ರವರೆಗೆ ಮಳೆ ಸಾಧ್ಯತೆ..

Bengaluru News: ಬೆಂಗಳೂರು: ಬೆಂಗಳೂರು ಸೇರಿ ಹಲವ ಜಿಲ್ಲೆಗಳಲ್ಲಿ ಈಗಾಗಲೇ ಮಳೆ ಶುರುವಾಗಿದೆ. ಜೂನ್ 6ರವರೆಗೂ ಹೀಗೆ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಬೆಳಿಗ್ಗೆಯಿಂದ ಮೋಡ ಕವಿದ ವಾತಾವರಣವಿದ್ದು, ಸಂಜೆ ಅಥವಾ ರಾತ್ರಿ ವೇಳೆ ಗುಡುಗು, ಮಿಂಚು ಸಹಿತ ಮಳೆ ಬರುವ ಸಾಧ್ಯತೆ ಇದೆ ಎನ್ನಲಾಗಿದೆ. ಇನ್ನು ಮೇ ತಿಂಗಳಲ್ಲಿ ಸುರಿದ...

ಧಾರಾಕಾರ ಮಳೆಗೆ ಮನೆ ಗೋಡೆ ಕುಸಿದು, ಆಟೋ ಜಖಂ

ಹಾಸನ: ಹಾಸನದಲ್ಲಿ ನಿನ್ನೆ ಸಂಜೆ ಸುರಿದ ಮಳೆಯಿಂದ ಅವಾಂತರ ಸೃಷ್ಟಿಯಾಗಿದ್ದು, ಮನೆಯ ಗೋಡೆ ಕುಸಿದು, ಆಟೋ ಸಂಪೂರ್ಣ ಜಖಂ ಆಗಿದೆ. ಹಾಸನ ನಗರದ ವಲ್ಲಭಾಯ್ ರಸ್ತೆಯಲ್ಲಿ ಈ ಘಟನೆ ನಡೆದಿದ್ದು, ಸಯ್ಯದ್ ಸಮೀರ್ ಎಂಬುವವರಿಗೆ ಸೇರಿದ ಆಟೋಗೆ ಜಖಂ ಆಗಿದೆ.  ಸಮೀರ್ ತಮ್ಮ ಮನೆಯ ಪಕ್ಕದಲ್ಲೇ ಆಟಿ ನಿಲ್ಲಿಸಿದ್ದು, ಜೋರಾಗಿ ಮಳೆ ಬಂದ ಕಾರಣಕ್ಕೆ, ಮನೆಯ...

ತಮಿಳುನಾಡಿನಲ್ಲಿ ಶುರುವಾದ ಅಕಾಲಿಕ ಮಳೆ

ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಶ್ರೀಲಂಕಾ ಕರಾವಳಿಯಿಂದ ಸುಮಾರು 80 ಕಿಮೀ  ಮತ್ತು ತಮಿಳುನಾಡಿನ ಕಾರೈಕಲ್‌ನಿಂದ 400 ಕಿಮೀ ದೂರದಲ್ಲಿ ವಾಯುಭಾರ ಕುಸಿತ ಉಂಟಾಗಿರುವ ಕಾರಣ ತಮಿಳುನಾಡಿನಲ್ಲಿ ಬುಧವಾರ ರಾತ್ರಿಯಿಂದ  ಅಕಾಲಿಕ ಮಳೆ ಸುರಿಯುತ್ತಿದ್ದು  ಮಳೆಯಾಗುತ್ತಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ ,ತಿರುವರೂರು ಜಿಲ್ಲೆಯ ಶಾಲೆಗಳಿಗೂ ಗುರುವಾರ ರಜೆ ಘೋಷಿಸಲಾಗಿದೆ. ನಾಗಪಟ್ಟಣಂನಲ್ಲಿ ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ...

ಬೆಂಗಳೂರಲ್ಲಿ ಹಣದ ಮಳೆ..?!

Banglore News: ಬೆಂಗಳೂರಲ್ಲಿ  ವಿಚಿತ್ರವಾದ ಘಟನೆಯೊಂದು ನಡೆದಿದೆ. ಯುವಕನೋರ್ವ ಫೈಓವರ್ ಮೇಲಿಂದ ಹಣವನ್ನು ಸುರಿದು  ಹಣದ  ಮಳೆಯನ್ನೇ ಸುರಿಸಿದ್ಧಾನೆ.ಹೌದು ಕೆಆರ್ ಮಾರ್ಕೆಟ್ ಫ್ಲೈಓವರ್  ಮೇಲಿಂದ ಯುವಕನೊಬ್ಬ ಹಣ ಎಸೆಯುವ ಮೂಲಕ ಸುದ್ದಿಯಾಗಿದ್ದಾನೆ. ಯುವಕನನ್ನು ಅರುಣ್ ಎಂದು ಗುರುತಿಸಲಾಗಿದ್ದು, ಯಾವ ಕಾರಣಕ್ಕೆ ಹಣ  ಎಸೆದಿದ್ದಾನೆ ಎಂಬುದು ತಿಳಿದುಬಂದಿಲ್ಲ. 10  ರೂಪಾಯಿಗಳ ಕಂತೆಗಳನ್ನು ಎಳೆ ಎಳೆಯಾಗಿ  ಬಿಚ್ಚಿ  ಗರಿ...

ಅರಿಶಿನದಿಂದ ಹೀಗೆ ಮಾಡಿ ಆರ್ಥಿಕಭಿವೃದ್ಧಿ ಯಾಗುತ್ತದೆ..!

ಅರಿಶಿಣವನ್ನು ವಿವಿಧ ರೀತಿಯ ಪೂಜೆ ಮತ್ತು ಆರಾಧನೆಗಳಲ್ಲಿಯೂ ಬಳಸಲಾಗುತ್ತದೆ. ಈ ಕ್ರಮದಲ್ಲಿ, ಇಂದು ನಾವು ಕೆಲವು ಎಫೆಕ್ಟಿವ್ ಪರಿಹಾರಗಳನ್ನು ತಿಳಿದುಕೊಳ್ಳೋಣ . ಕೆಲವೊಮ್ಮೆ ಅದೃಷ್ಟದ ಕೊರತೆಯಿಂದಾಗಿ, ಎಲ್ಲದರಲ್ಲೂ ವೈಫಲ್ಯ ಸಂಭವಿಸುತ್ತದೆ. ಇದಕ್ಕೆ ಅವರ ದುರಾದೃಷ್ಟವೇ ಕಾರಣವಿರಬಹುದು. ಆದರೆ ಜ್ಯೋತಿಷ್ಯ ಶಾಸ್ತ್ರದಲ್ಲಿ ದೋಷವನ್ನು ಸರಿಪಡಿಸಲು, ಅದೃಷ್ಟವನ್ನು ನೀಡಲು ಹಲವು ಮಾರ್ಗಗಳಿವೆ. ಅರಿಶಿನವು ಈ ಪರಿಹಾರಗಳಲ್ಲಿ ಒಂದಾಗಿದೆ. ಆಯುರ್ವೇದದಲ್ಲಿ...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img