Sunday, September 8, 2024

rain

ರಾಯಚೂರಿನಲ್ಲಿ ಮಳೆಗೆ ರೈತರ ಬದುಕು ಅಸ್ತವ್ಯಸ್ತ : ಇಬ್ಬರ ರೈತರ ಆತ್ಮಹತ್ಯೆ

ರಾಯಚೂರಿನಲ್ಲಿ ಅಕಾಲಿಕ ಮಳೆಯಿಂದ ಸಾವಿರಾರು ಎಕ್ಟೇರ್ ಬೆಳೆ ನಾಶವಾಗಿತ್ತು . ಈ ನಿಟ್ಟಿನಲ್ಲಿ ಇಬ್ಬರು ರೈತರು ಆತ್ಮಹತ್ಯೆ ಯನ್ನು ಮಾಡಿಕೊಂಡಿದ್ದರು , ವಿಚಾರ ತಿಳಿದು ರಾಯಚೂರು ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಮೃತರ ಕುಟುಂಬಗಳಿಗೆ ಶೀಘ್ರವೇ ಪರಿಹಾರವನ್ನು ನೀಡುತ್ತೇವೆ , ಹಾಗು ಹಾನಿಯಾಗಿರುವ ರೈತರ ಕುಟುಂಬಗಳಿಗೆ ಪರಿಹಾರ ನೀಡುವ ಸಲುವಾಗಿ ಮುಖ್ಯಮಂತ್ರಿಗಳ ಜೊತೆ ಮಾತುಕತೆ...

ನವೆಂಬರ್ 26 ರಿಂದ ಮತ್ತೆ ವರುಣಾರ್ಭಟ.

ಬೆಂಗಳೂರು: ರಾಜ್ಯದಲ್ಲಿ ನವೆಂಬರ್ 26 ರಿಂದ ಬಾರಿ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ರಾಜ್ಯದಾದ್ಯಂತ ಮಳೆಯಿಂದಾಗಿ ಬಾರಿ ಪ್ರಾಣ ಹಾನಿ ಉಂಟಾಗಿದ್ದು ಆಸ್ತಿ ಹಾನಿ, ಹಾಗೂ ರೈತರ ಸಾವಿರಾರು ಹೆಕ್ಟರ್ ಬೆಳೆ ಹಾನಿ,ಸಾವಿರಾರು ಮನೆಗಳು ಉರುಳಿವೆ.ಇದರ ಪರಿಣಾಮವಾಗಿ ಕರ್ನಾಟಕದ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ,ಕೋಲಾರ, ರಾಮನಗರ,ಮಂಡ್ಯ,ಮೈಸೂರು,ಚಿಕ್ಕಬಳ್ಳಾಪುರ...

ರಾಜ್ಯದಲ್ಲಿ ಐದು ದಿನ ಮಳೆ ಪಿಕ್ಸ್.

ಬೆಂಗಳೂರು: ಅರಬ್ಬೀ ಸಮುದ್ರದಲ್ಲಿ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ಇನ್ನೂ ಐದು ದಿನಗಳ ಕಾಲ ಮಳೆ ಹೆಚ್ಚಳವಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ರಾಜ್ಯದಲ್ಲಿನ ಹಲವು ಜಿಲ್ಲೆಗಳಲ್ಲಿ ಎಲ್ಲೋ ಅಲರ್ಟ್ ಘೋಷಿಸಲಾಗಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಮಂಗಳೂರು, ಚಾಮರಾಜನಗರ, ಕೊಡಗು ಜಿಲ್ಲೆಗಳಲ್ಲಿ ಜನರು ಮುಂಜಾಗ್ರತೆ ಕ್ರಮವಹಿಸುವುದು ಸೂಕ್ತ ಹಾಗೂ ಸುಖಾಸುಮ್ಮನೆ ಓಡಾಡುವುದು, ಕೆರೆ-ನದಿಗಳು ಕಡೆ...

ರಾಜ್ಯಕ್ಕೆ ಮತ್ತೆ ಮಳೆ ಕಂಟಕ..!

www.karnatakatv.net: ರಾಜ್ಯದಲ್ಲಿ ಈಶಾನ್ಯ ಮಾರುತಬಂದಿದ್ದು, ಬೆಂಗಳೂರು ಸೇರಿದಂತೆ ಒಳನಾಡಿನ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಇಂದು ಹಿಂಗಾರು ಮಳೆ ಆರಂಭವಾಗಿದ್ದು, ಈ ಹಿಂಗಾರು ಮಾರುತಗಳು ಬೆಂಗಳೂರು ನಗರ ಸೇರಿದಂತೆ ದಕ್ಷಿಣ ಒಳನಾಡಿನಲ್ಲಿ ಹೆಚ್ಚಿನ ಮಳೆಗೆ ಕಾರಣವಾಗಲಿದೆ. ಹೀಗಾಗಿ ಅ.29, 30ಕ್ಕೆ 15 ಜಿಲ್ಲಾಗಳಲ್ಲಿ ಮಳೆಯ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಇಂದಿನಿoದ ಹಿಂಗಾರು ಮಳೆ ಆರಂಭ...

ದೇವರನಾಡಲ್ಲಿ ಮಳೆಗೆ 39 ಸಾವು..!

www.karnatakatv.net: ದೇವರ ನಾಡು ಕೇರಳ ಪ್ರವಾಸೋದ್ಯಮದಲ್ಲಿ ಎಷ್ಟು ಹೆಸರುವಾಸಿಯೊ ಅಷ್ಟೇ ಪ್ರಕೃತಿಯ ಅನಾಹುತಗಳಿಗೂ ಕೂಡಾ. ಕೇರಳದಲ್ಲಿ ವರ್ಷದಿಂದ ವರ್ಷಕ್ಕೆ ಒಂದಲ್ಲಾ ಒಂದು ಅನಾಹುತಗಳು ಸಂಭವಿಸುತ್ತಲೇ ಇರುತ್ತವೆ, ಈ ವರ್ಷವೂ ಕೂಡ ಅಂತಹದ್ದೇ ಪ್ರಕೃತಿಯ ವಿಕೋಪ ಮನೆಮಾತಾಡುತ್ತಿದೆ. ಈ ವರ್ಷ ಕೇರಳದ ಮೇಲೆ ಮತ್ತೆ ಕೆಂಗಣ್ಣು ಬಿಟ್ಟಿದ್ದಾನೆ ಮಳೆರಾಯ. ಅ.11 ರಂದು ಸುರಿಯುತ್ತಿರುವ ಮಹಾ ಮಳೆಗೆ ಜೀವ...

ಮೈಸೂರಿನ ಚಾಮುಂಡಿ ಬೆಟ್ಟದಲ್ಲಿ ಗುಡ್ಡ ಕುಸಿತ..!

www.karnatakatv.net: ಮೈಸೂರು : ಸತತ ಮಳೆ ಸುರಿಯುತ್ತಿರುವದರಿಂದ ನಿನ್ನೇ ರಾತ್ರಿ ಮೈಸೂರಿನ ಚಾಮುಂಡಿ ಬೆಟ್ಟದ ದಾರಿಯಲ್ಲಿ ಗುಟ್ಟ ಕುಸಿದ ಪರಿಣಾಮ ಪ್ರವಾಸಿಗರ ಸಂಚಾರಕ್ಕೆ ಮೈಸೂರು ಜಿಲ್ಲಾಡಳಿತ ನಿರ್ಬಂಧ ಹೇರಿದೆ. 10 ದಿನಗಳಿಂದ ಭಾರೀ ಮಳೆ ಸುರಿಯುತ್ತಿರುವದರಿಂದ ಚಾಮುಂಡಿ ಬೆಟ್ಟದಲ್ಲಿರುವ ಬೃಹತ್ ನಂದಿ ದೇವಸ್ಥಾನಕ್ಕೆ ಹೋಗುವ ದಾರಿಯಲ್ಲಿ ಭೂ ಕುಸಿತ ಸಂಭವಿಸಿದೆ. ಭೂ ಕುಸಿತದ ಹಿನ್ನೆಲೆಯಲ್ಲಿ ಎಚ್ಚೆತ್ತ...

ಉತ್ತರಾಖಂಡದಲ್ಲಿ ಸತತ 3ನೇ ದಿನ ಭಾರಿ ಮಳೆ..!

www.karnatakatv.net : ಕೆಲವು ರಾಜ್ಯಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಳೆಯಿಂದ ಅನೇಕ ಜನರು ತಮ್ಮ ಮನೆ ಮತ್ತು ಆಸ್ತಿ ಪಾಸ್ತಿಯನ್ನು ಕಳೆದು ಕೊಂಡಿದ್ದರೆ ಸತತ ಮಳೆಯಿಂದ ಹಲವಾರು ಮಂದಿ ಸಾವನ್ನಪಿದ್ದಾರೆ. ಉತ್ತರಾಖಂಡದಲ್ಲಿ ಸತತ ಮೂರನೇ ದಿನ ಭಾರೀ ಮಳೆಯಾಗಿದ್ದು, ಈವರೆಗೆ ಸುಮಾರು 16 ಮಂದಿ ಸಾವನ್ನಪ್ಪಿದ್ದಾರೆ ಎಂದು ವರದಿಯು ಹೇಳಿದೆ. ಇದರ ನಡುವೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್...

ಕೇರಳಾದಲ್ಲಿ ರೆಡ್ ಅಲರ್ಟ್..!

www.karnatakatv.net: ಕೇರಳದಲ್ಲಿ ಭಾರಿ ಮಳೆ ಮುಂದುವರೆದಿದ್ದು, ಮಳೆಯಿಂದಾಗಿ ರಾಜ್ಯದ ನದಿಗಳು ಉಕ್ಕಿ ಹರಿಯುತ್ತಿವೆ. ಭಾರಿ ಮಳೆಯಿಂದ ಅರ್ಧ ರಾಜ್ಯವೆ ನೀರಿನಿಂದ ಮುಳುಗಿಹೊಗಿದ್ದು, ಇನ್ನೂ 2-3 ದಿನಗಳ ಕಾಲ ಭಾರಿ ಮಳೆಯಾಗುವ ಸಾಧ್ಯತೆಯಿದೆ, 5 ಜಿಲ್ಲೆಗಳಿಗೆ ರೆಡ್ ಅಲರ್ಟ್ ಹೇಳಿದ್ದಾರೆ. ಹೀಗಾಗಿ ಪತ್ತನಂತಿಟ್ಟ, ಕೊಟ್ಟಾಯಂ, ಎರ್ನಾಕುಲಂ, ಇಡುಕ್ಕಿ ಮತ್ತು ತ್ರಿಶೂರ್ ಜಿಲ್ಲೆಗಳಲ್ಲಿ 'ರೆಡ್ ಅಲರ್ಟ್' ಘೋಷಿಸಲಾಗಿದೆ. ಅಲ್ಲದೆ...

ಸತತ ಮಳೆಯಿಂದ ಬೆಳೆಗಳು ನಾಶ..!

www.karnatakatv.net :ರಾಯಚೂರು : ಜಿಲ್ಲೆಯಲ್ಲಿ 3 ದಿನಗಳಿಂದ ಸುರಿದ ಬಾರಿ ಮಳೆಯಿಂದ ಬೆಳೆಗಳು ನಾಶವಾಗಿವೆ. ಹೌದು.. ಮಳೆಯಿಂದ ರೈತರಲ್ಲಿ ಖುಷಿಯನ್ನು ಕಾಣುವ ಹೋತ್ತಲ್ಲೆ ಈಗ ಮಳೆಯಿಂದಲೇ ಬೆಳೆದ ಬೆಳೆಗಳು ನಾಶವಾಗುತ್ತಿರುವುದು ಬೆಸರವನ್ನು ತಂದಿದೆ. ರಾಯಚೂರಿನ ಹುಣಿಸಿಹಾಳಹುಡ, ರಘುನಾಥಹಳ್ಳಿಯಲ್ಲಿ ಮಳೆಯಿಂದ ಹೆಚ್ಚು ಬೆಳೆ ಹಾನಿಯಾಗಿವೆ. ಹತ್ತಿ, ಭತ್ತ, ತೊಗರಿ ಬೆಳೆಗಳು ಮಳೆಯಿಂದ ಹೊಲಗಳಲ್ಲಿ ಮಳೆ ನೀರು ತುಂಬಿ...

ಎಲ್ಲೆಡೆಯೂ ಮಳೆಯೋ ಮಳೆ…!

www.karnatakatv.net :ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಳೆರಾಯ ಅಬ್ಬರಿಸಿದ್ದಾನೆ.‌ ಮಳೆಯ ಜೊತೆಗೆ ಗುಡುಗಿದ ಗುಡುಗು ಸಿಡಿಲು ಹುಬ್ಬಳ್ಳಿ ಜನರನ್ನು ಗದುರಿಸಿದೆ. ಹೌದು..ವಾಣಿಜ್ಯನಗರಿ ಹುಬ್ಬಳ್ಳಿ ಮತ್ತು ಸುತ್ತಲಿನ ಪ್ರದೇಶದಲ್ಲಿ ಭಾರಿ ಮಳೆಯಾಗಿದ್ದು, ಸತತ ಅರ್ಧಗಂಟೆಗೂ ಹೆಚ್ಚು ಕಾಲ ಸುರಿದ ಧಾರಾಕಾರ ಮಳೆಯಿಂದಾಗಿ ಮಳೆಯ ರಭಸಕ್ಕೆ ರಸ್ತೆಯ ಮೇಲೆಯೂ ನೀರು ಹರಿದಿದೆ. ಕೆಲವೆಡೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿವೆ. ಎರಡು...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img