Wednesday, July 2, 2025

rain

ಸತತ ಮಳೆಯಿಂದ ಬೆಳೆಗಳು ನಾಶ..!

www.karnatakatv.net :ರಾಯಚೂರು : ಜಿಲ್ಲೆಯಲ್ಲಿ 3 ದಿನಗಳಿಂದ ಸುರಿದ ಬಾರಿ ಮಳೆಯಿಂದ ಬೆಳೆಗಳು ನಾಶವಾಗಿವೆ. ಹೌದು.. ಮಳೆಯಿಂದ ರೈತರಲ್ಲಿ ಖುಷಿಯನ್ನು ಕಾಣುವ ಹೋತ್ತಲ್ಲೆ ಈಗ ಮಳೆಯಿಂದಲೇ ಬೆಳೆದ ಬೆಳೆಗಳು ನಾಶವಾಗುತ್ತಿರುವುದು ಬೆಸರವನ್ನು ತಂದಿದೆ. ರಾಯಚೂರಿನ ಹುಣಿಸಿಹಾಳಹುಡ, ರಘುನಾಥಹಳ್ಳಿಯಲ್ಲಿ ಮಳೆಯಿಂದ ಹೆಚ್ಚು ಬೆಳೆ ಹಾನಿಯಾಗಿವೆ. ಹತ್ತಿ, ಭತ್ತ, ತೊಗರಿ ಬೆಳೆಗಳು ಮಳೆಯಿಂದ ಹೊಲಗಳಲ್ಲಿ ಮಳೆ ನೀರು ತುಂಬಿ...

ಎಲ್ಲೆಡೆಯೂ ಮಳೆಯೋ ಮಳೆ…!

www.karnatakatv.net :ಹುಬ್ಬಳ್ಳಿ: ವಾಣಿಜ್ಯನಗರಿ ಹುಬ್ಬಳ್ಳಿಯಲ್ಲಿ ಮಳೆರಾಯ ಅಬ್ಬರಿಸಿದ್ದಾನೆ.‌ ಮಳೆಯ ಜೊತೆಗೆ ಗುಡುಗಿದ ಗುಡುಗು ಸಿಡಿಲು ಹುಬ್ಬಳ್ಳಿ ಜನರನ್ನು ಗದುರಿಸಿದೆ. ಹೌದು..ವಾಣಿಜ್ಯನಗರಿ ಹುಬ್ಬಳ್ಳಿ ಮತ್ತು ಸುತ್ತಲಿನ ಪ್ರದೇಶದಲ್ಲಿ ಭಾರಿ ಮಳೆಯಾಗಿದ್ದು, ಸತತ ಅರ್ಧಗಂಟೆಗೂ ಹೆಚ್ಚು ಕಾಲ ಸುರಿದ ಧಾರಾಕಾರ ಮಳೆಯಿಂದಾಗಿ ಮಳೆಯ ರಭಸಕ್ಕೆ ರಸ್ತೆಯ ಮೇಲೆಯೂ ನೀರು ಹರಿದಿದೆ. ಕೆಲವೆಡೆ ತಗ್ಗು ಪ್ರದೇಶದ ಮನೆಗಳಿಗೆ ನೀರು ನುಗ್ಗಿವೆ. ಎರಡು...

ಇಂದು ರಾಜ್ಯದಲ್ಲಿ ಶಾಹಿನ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ..!

www.karnatakatv.net: ಇಂದು ರಾಜ್ಯದಲ್ಲಿ ಶಾಹಿನ್ ಚಂಡಮಾರುತ ಅಪ್ಪಳಿಸುವ ಸಾಧ್ಯತೆ ಇದ್ದು, ಗುಲಾಬ್ ಚಂಡಮಾರುತವು ಕೊಂಚ ಕಡಿಮೆಯಾಗುತ್ತಿದೆ. ಅದರ ಪರಿಣಾಮ ಮಾತ್ರ ಇನ್ನೂ ಎರಡು ದಿನಗಳು ರಾಜ್ಯದಲ್ಲಿ ಇರಲಿದೆ.   ಗುಲಾಬ್ ಚಂಡಮಾರುತ ಬೆನ್ನಲ್ಲೇ ಶಾಹಿನ್ ಚಂಡ ಮಾರುತವು ರಾಜ್ಯದಲ್ಲಿ  ಅಪ್ಪಳಿಸುವ ನಿರೀಕ್ಷೆಯಲ್ಲಿದೆ. ಕರ್ನಾಟಕದ ಕರಾವಳಿ ಜಿಲ್ಲೆಗಳಲ್ಲಿ ಹಾಗೂ ಉತ್ತರ ಒಳನಾಡಿನಲ್ಲಿ  ಭಾರಿ ಮಳೆಯಾಗಲಿದೆ ಎಂದು ಹವಾಮಾನ...

4 ದಿನ ರಾಜ್ಯಾದ್ಯಂತ ಭಾರಿ ಮಳೆ..!

www.karnatakatv.net :ಬೆಂಗಳೂರು: 4 ದಿನ ರಾಜ್ಯಾದ್ಯಾಂತ ಭಾರಿ ಮಳೆಯಾಗುವ ಸಂಭವವಿದೆ ಎಂದು ಹವಾಮಾನ ಇಲಾಖೆ ವರದಿ ನೀಡಿದೆ. ಬಾಗಲಕೋಟೆ, ಹಾವೇರಿ, ಬೆಳಗಾವಿ, ವಿಜಯಪುರ, ಯಾದಗಿರಿ, ಧಾರವಾಡ, ಕಲಬುರಗಿ, ಕೊಪ್ಪಳ, ರಾಯಚೂರು, ಉತ್ತರ ಕನ್ನಡ, ದಕ್ಷಿಣ ಕನ್ನಡ ಗಳಲ್ಲಿ ಮಳೆಯಾಗಲಿದ್ದು, ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿತ್ರದುರ್ಗ, ಬೆಂಗಳೂರು ನಗರ, ಕೋಲಾರ, ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ,...

ಗುಂಡಿಗಳನ್ನು ಮುಚ್ಚಲು ಗ್ರಾಮಸ್ಥರಿಂದ ಒತ್ತಾಯ..!

www.karnatakatv.net: ಲಕ್ಷ್ಮೇಶ್ವರ: ಮಳೆ ಬಂದಾಗ ಗುಂಡಿಯಲ್ಲಿ ನೀರು ನಿಂತು ಜನರಿಗೆ ಓಡಾಡಲು ತೊಂದರೆಯಾಗಿದ್ದು, ಗ್ರಾಮಸ್ಥರು ಗುಂಡಿಗಳನ್ನು ಮುಚ್ಚಲು ಅಗ್ರಹಿಸಿದ್ದಾರೆ. ಲಕ್ಷ್ಮೇಶ್ವರ ತಾಲೂಕಿನ ಗೋನಾಳ ಗ್ರಾಮದಿಂದ ಶಿಗ್ಲಿವರೆಗಿನ ರಸ್ತೆಯೂ ಸಂಪೂರ್ಣ ಹಾಳಾಗಿ ದೊಡ್ಡ ದೊಡ್ಡ ಗುಂಡಿಗಳಾಗಿ ಮಾರ್ಪಟಿವೆ. ಈ ರಸ್ತೆಯಲ್ಲಿ ಗೋನಾಳ ಗ್ರಾಮದಿಂದ ಶಿಗ್ಲಿ ಗ್ರಾಮಕ್ಕೆ ರೈತರು ಜಾನುವಾರುಗಳನ್ನು ಚಿಕಿತ್ಸೆ ಕೊಡಿಸಲು ಹೋಗುತ್ತಾರೆ ಇನ್ನೂ ಈ ರಸ್ತೆಯೂ...

ಕೊಚ್ಚಿಹೋದ ಸೇತುವೆ ಮೇಲೆ ಓಡಾಟ- ಗ್ರಹಚಾರ ಕೆಟ್ಟರೆ ತಪ್ಪಿದ್ದಲ್ಲ ಅಪಾಯ….!

www.karnatakatv.net :ರಾಯಚೂರು- ಕಳೆದ ಕೆಲ ದಿನಗಳಿಂದ ರಾಜ್ಯಾದ್ಯಂತ ಮಳೆರಾಯ ತನ್ನ ಆರ್ಭಟ ಮುಂದುವರೆಸಿದ್ದಾನೆ. ರಾಯಚೂರಿನಲ್ಲಿ ಕಳೆದ ರಾತ್ರಿ ಸುರಿದ ಭಾರೀ ಮಳೆಯಿಂದಾಗಿ ಹಳ್ಳ-ಕೊಳ್ಳಗಳು ಉಕ್ಕಿ ಹರಿಯುತ್ತಿವೆ. ರಾಯಚೂರು ಜಿಲ್ಲೆಯ ಮಾನವಿ ತಾಲ್ಲೂಕಿನ ತಡಕಲ್ ಗ್ರಾಮದ ಸೇತುವೆಯೊಂದು ಮಳೆಯಿಂದಾಗಿ ಸಂಪೂರ್ಣ ನಾಶವಾಗಿದೆ. ಮಳೆ ನೀರಿನ ರಭಸಕ್ಕೆ ಕೊಚ್ಚಿಹೋಗಿರೋ ಸೇತುವೆ ಮೇಲೆ ಗ್ರಾಮಸ್ಥರು ಓಡಾಟ ನಡೆಸ್ತಿದ್ದಾರೆ. ಕೊಚ್ಚಿಹೋಗಿರೋ ಸೇತುವೆ...

ಸೆ.5-6 ರಂದು ರಾಜ್ಯದಲ್ಲಿ ಮಳೆಯೋ ಮಳೆ…!

www.karnatakatv.net :ಬೆಂಗಳೂರು: ರಾಜ್ಯದಲ್ಲಿ ಎರಡು ದಿನ ಅತ್ಯಧಿಕ ಪ್ರಮಾಣದಲ್ಲಿ ಮಳೆಯಾಗಲಿದೆ ಅಂತ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈಗಾಗಲೇ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಬಿಟ್ಟು ಬಿಟ್ಟು ಮಳೆಯಾಗ್ತಿದೆ. ಆದ್ರೆ ಸೆ.5 ಮತ್ತು 6 ರಂದು ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗೋ ಸಾಧ್ಯತೆ ಇದೆ ಅಂತ ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಜಿಲ್ಲೆಗಳಾದ ಉತ್ತರ ಕನ್ನಡ, ಉಡುಪಿ,...

ಗುಜರಾತ್, ಮಹಾರಾಷ್ಟ್ರದಲ್ಲಿ ಮಹಾ ಮಳೆ

ಕರ್ನಾಟಕ ಟಿವಿ : ಕೊರೊನಾ ನಡುವೆ ಗುಜರಾತ್ ನಲ್ಲಿ ಭಾರೀ ಮಳೆ ಸುರಿಯುತ್ತಿದೆ. ಮಳೆಯಿಂದಾಗಿ ಹಲವೆಡೆ ಸೇತುವೆ ಕುಸಿತ ಹಾಗೂ ನದೀ ಪಾತ್ರದ ಗ್ರಾಮಗಳಿಗೆ ನೀರು ನುಗ್ಗಿದೆ.. ಹವಮಾನ ಇಲಾಖೆಯ ಮಾಹಿತಿ ಪ್ರಕಾರ ಇನ್ನೂ ಮೂರು ದಿನಗಳ ಕಾಲ ಭಾರೀ ಮಳೆಯಾಗಲಿದೆ. ಮಹಾರಾಷ್ಟ್ರ, ಅಸ್ಸಾಂನಲ್ಲೂ ಮಳೆಯಿಂದ ಭಾರೀ ಹಾನಿಯುಂಟಾಗಿದೆ. ನ್ಯಾಷನಲ್ ಡೆಸ್ಕ್, ಕರ್ನಾಟಕ ಟಿವಿ, ನೀವೂ ಚೀನಾ ಆ್ಯಪ್ ಗಳನ್ನ...

ಬ್ರೇಕಿಂಗ್ ನ್ಯೂಸ್ : ಕೊಡಗಿನಲ್ಲಿ ಆರೆಂಜ್ ಅಲರ್ಟ್..!

ಕೊಡುಗು : ಜಿಲ್ಲೆಯಾದ್ಯಂತ ಕಳೆದ  ಎರಡು ದಿನಗಳಿಂದ ಸುರಿಯುತ್ತಿರುವ ಮಳೆ ಮತ್ತೆ ಮಡಿಕೇರಿಯನ್ನನ ಮಹಾ ಆಪಾಯಕ್ಕೆ ತಂದು ನಿಲ್ಲಿಸಿದೆ. ಇದೀಗ ಜುಲೈ 18ರಿಂದ 22ರ ವರೆಗೆ ಭಾರೀ ಕುಂಭದ್ರೋಣ ಮಳೆಯಾಗಗುವ ಮುನ್ಸೂಚನೆ ಜಿಲ್ಲೆಯ ಜನರನ್ನ ಮತ್ತಷ್ಟು ಕಂಗೆಡಿಸಿದೆ.. ಸುಮಾರು 115.6 MM ನಿಂದ 204.4 MM ಮಳೆ ಬೀಳುವ ಸಾಧ್ಯತೆ ದು ಘೋಷಣೆ ಮಾಡಿದ್ದಾರೆ.. ಸಾರ್ವಜನಿಕರಿಗೆ ಎಚ್ಚರದಿಂದ ಇರಿ : ಡಿಸಿ ಸಂದೇಶ ಇನ್ನು...
- Advertisement -spot_img

Latest News

Spiritual: ಈ ದೃಶ್ಯ ನೋಡಿದ ಜನರು ಮೂಕರು, ಅಂಧರಾಗೋದು ಖಚಿತವಂತೆ..

Spiritual: ವೃಂದಾವನ ಯಮುನಾ ನದಿ ದಡದಲ್ಲಿ ಇರುವ ಕಾಡಿನ ಹೆಸರು ನಿಧಿವನ. ಈ ಕಾಡಿನಲ್ಲಿ ರಾಾತ್ರಿ ವೇಳೆ ರಾಧಾ ಮತ್ತು ಕೃಷ್ಣ ರಾಸಲೀಲೆಯಾಡಲು ಬರುತ್ತಾರೆ ಅಂತಾ...
- Advertisement -spot_img