Wednesday, April 8, 2026

rain

ಮಳೆರಾಯನ ರೌಧ್ರ ನರ್ತನಕ್ಕೆ ಐತಿಹಾಸಿಕ ಅಗಸ್ತ್ಯ ತೀರ್ಥ ದೇವಸ್ಥಾನದ ಗೋಡೆ ಕುಸಿತ

Karnataka News: ಗದಗ ಜಿಲ್ಲೆಯಲ್ಲಿ ನಿನ್ನೆಯಿಂದ ಸುರಿದ ಮಹಾ ಮಳೆಗೆ ಜಿಲ್ಲೆಯ  ಲಕ್ಷ್ಮೇಶ್ವರ ಪಟ್ಟಣದಲ್ಲಿನ ಪೌರಾಣಿಕ ಪ್ರಸಿದ್ಧ ಅಗಸ್ತ್ಯ ತೀರ್ಥ ದೇವಾಲಯದ ಹಿಂದಿನ ಭಾಗದ ಗೋಡೆ ಕುಸಿದಿದೆ. ಗೋಡೆ ಕುಸಿದ ಕಾರಣ ಈಶ್ವರನ ಮೂರ್ತಿ ಮುಚ್ಚಿಹೋಗಿದೆ. ಅಗಸ್ತ್ಯ ಮುನಿಗಳು ಈ ಜಾಗದಲ್ಲಿ ತಪಸ್ಸು ಮಾಡಿದ್ದರು ಎಂಬ ಪೌರಾಣಿಕ ಹಿನ್ನೆಲೆ ಹೊಂದಿದ್ದ ಸನ್ನಿಧಿ ಮುಚ್ಚಿ ಹೋಗಿದೆ ಎನ್ನಲಾಗಿದೆ. ಕಳೆದ...

ಮಂಡ್ಯದಲ್ಲಿ ಮಳೆತಂದ ಅವಾಂತರ, ನೊಂದ ಮಹಿಳೆಯ ಕಣ್ಣೀರು

Mandya  News: ಬಾರಿ ಮಳೆಗೆ ಸಕ್ಕರೆ ನಾಡು ಮಂಡ್ಯ ಜನ ತತ್ತರವಾಗಿದ್ದಾರೆ.ರಾತ್ರಿ ಸುರಿದ ಬಾರಿ ಮಳೆಗೆ ಮನೆ ಕುಸಿದಿದೆ..ಅದೃಷ್ಟವಶಾತ್ ಪ್ರಾಣಾಪಾಯದಿಂದ ಕುಟುಂಬ ಪಾರಾಗಿದೆ. ಮಂಡ್ಯ ತಾಲ್ಲೂಕಿನ ಹೊಸ ಬೂದನೂರು ಗ್ರಾಮದಲ್ಲಿ ಘಟನೆ ನಡೆದಿದೆ. ಕೆಂಪಮ್ಮ, ಬಾಡಿಗೆ ಮನೆಯಲ್ಲಿ ವಾಸವಿದ್ದರು.ಈಗ ಮನೆ ಕಳೆದುಕೊಂಡು ಬಡ ಮಹಿಳೆ ಕಂಗಲಾಗಿದ್ದಾರೆ..ಬಡವರಿಗೆ ಮನೆ ಕೊಡಲು ಜನ ಪ್ರತಿನಿಧಿಗಳಿಗೆ ಏನಾಗಿದೆ.?ಮನೆ ಗೊಡೆ ಕುಸಿದಿದೆ, ಬಾಡಿಕೆಯಲ್ಲಿ...

ವರುಣಾರ್ಭಟಕ್ಕೆ ಚಿಕ್ಕ ಮಂಡ್ಯದ ಜನ ಜೀವನ ಅಸ್ತವ್ಯಸ್ತ..

https://youtu.be/8ftDO2FmQZw ನಿನ್ನೆ ಸುರಿದಂತ ಧಾರಾಕಾರ ಮಳೆಯಿಂದಾಗಿ ಚಿಕ್ಕ ಮಂಡ್ಯ ರಸ್ತೆ ಹಾಗೂ ಸ್ಲಮ್ ನಿವಾಸಿಗಳ ಮನೆಗಳಿಗೆ ನೀರು ನುಗ್ಗಿದೆ. ಆ ಸ್ಥಳದಲ್ಲಿ ನಡೆದಾಡುವುದಕ್ಕೂ ಜನ ಪರದಾಡುಂತಾಗಿದೆ. ಚಿಕ್ಕ ಮಂಡ್ಯದ ರಸ್ತೆ, ಬೀದೆಗಳು ಜಲಾವೃತವಾಗಿ, ಜನ ಜೀವನ ಅಸ್ತವ್ಯಸ್ತವಾಗಿದೆ. ವಯಸ್ಸಾದ ಅಜ್ಜ ಅಜ್ಜಿಯನ್ನು ತೆಪ್ಪದ ಮೂಲಕ ಮನೆಯಿಂದ ಮನೆಗೆ ಕಳುಹಿಸಲಾಗಿದೆ. ಈ ಸ್ಥಳದಲ್ಲಿ ಪದೇ ಪದೇ ನೀರು ತುಂಬುತ್ತಿದ್ದು,...

ಉತ್ತರಾಖಂಡ : ನದಿಯಲ್ಲಿ ಕೊಚ್ಚಿ ಹೋದ ಕಾರು 9 ಮಂದಿ ಸಾವು

ಡೆಹ್ರಾಡೂನ್: ಭಾರೀ ಮಳೆಯಿಂದಾಗಿ ನದಿ ನೀರಿನ ರಭಸಕ್ಕೆ ಕಾರೊಂದು ಕೊಚ್ಚಿ ಹೋಗಿದ್ದು, 9 ಮಂದಿ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಉತ್ತರಾಖಂಡದ ರಾಮನಗರದ ಬಳಿ ಧೇಲಾ ನದಿಯಲ್ಲಿ ನಡೆದಿದೆ. ಮಳೆ ಆರ್ಭಟಕ್ಕೆ ನದಿಯಲ್ಲಿ ಪ್ರವಾಹ ಹೆಚ್ಚಿದ್ದ ಕಾರಣ ನೀರಿನ ಸೆಳೆತಕ್ಕೆ ಸಿಲುಕಿ ಅವಘಡ ಸಂಭವಿಸಿದೆ. ಘಟನೆಯಲ್ಲಿ ಒಬ್ಬ ಬಾಲಕಿಯನ್ನು ರಕ್ಷಿಸಲಾಗಿದ್ದು, ಐವರು ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ. ಘಟನಾ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ...

ಮಳೆಗೆ ಆಹುತಿಯಾದ ಫೈನಲ್ ಕದನ : ಭಾರತ, ದ.ಆಫ್ರಿಕಾ ಸರಣಿ ಸಮಬಲ 

ಬೆಂಗಳೂರು: ಭಾರತ ಮತ್ತು ದ.ಆಫ್ರಿಕಾ ನಡುವಿನ ಐದನೆ ಹಾಗೂ ಅಂತಿಮ ಟಿ20 ಪಂದ್ಯ ಮಳೆಯಿಂದಾಗಿ ರದ್ದಾಗಿದೆ. ಇದರೊಂದಿಗೆ 2-2 ಅಂತರದಿಂದ ಸರಣಿ ಸಮಬಲ ಕಂಡಿದೆ. ಭಾನುವಾರ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಬೇಕಿದ್ದ ಟಿ20 ಕದನ ಮಳೆಗೆ ಆಹುತಿಯಾಯಿತು. ಭಾರೀ ಕುತೂಹಲ ಕೆರೆಳಿಸಿದ್ದ ಪಂದ್ಯ ವರುಣನ ಅವಕೃಪೆಗೆ ಕಾರಣವಾಗಿ ಅಭಿಮಾನಿಗಳು ನಿರಾಸೆ ಅನುಭವಿಸಬೇಕಾಯಿತು. https://www.youtube.com/watch?v=RPtke0tAn40 ಪಂದ್ಯ ಆರಂಭಕ್ಕೂ ಮುನ್ನವೇ ಕಾರ್ಮೋಡ ಆವರಿಸಿತ್ತು....

ರಾಜ್ಯಾದ್ಯಂತ ಮುಂದಿನ ನಾಲ್ಕು ದಿನ ಭಾರೀ ಮಳೆ : 11 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ..!

https://youtu.be/Tib3oJoTW-c ಬೆಂಗಳೂರು : ರಾಜ್ಯದ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಇನ್ನೂ ಮುಂದಿನ 4 ದಿನ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಹವಮಾನ ಇಲಾಖೆಯ ಪ್ರಕಾರ ರಾಜ್ಯದ ಹಲವು ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನ ಭಾರೀ ಮಳೆಯಾಗುವ ಸಾಧ್ಯತೆ ಇದ್ದು, ಯೆಲ್ಲೋ ಅಲರ್ಟ್ ಘೋಷಣೆ ಮಾಡಲಾಗಿದೆ. ಬೆಂಗಳೂರು ನಗರ ಸೇರಿದಂತೆ...

ಮಳೆಯಿಂದ ಕರ್ನಾಟಕದಲ್ಲಿ ಹೆಚ್ಚಿನ ಬೆಳೆ ಹಾನಿ.

ನವದೆಹಲಿ : ಪ್ರಸ್ತುತ ವರ್ಷದಲ್ಲಿ ಸಂಭವಿಸಿದ ಮಳೆಯಿಂದಾಗಿ ಹತ್ತಿ ಹೆಚ್ಚು ಬೆಳೆ ಹಾನಿ ಕರ್ನಾಟಕದಲ್ಲಿ ಕಂಡುಬಂದಿದೆ.  ಪ್ರಸ್ತುತ ವರ್ಷದಲ್ಲಿ ಪ್ರವಾಹ, ಮಳೆ, ಭೂಕುಸಿತದಿಂದ  ದೇಶದಲ್ಲಿ 50 ಲಕ್ಷದ 40 ಸಾವಿರ ಹೆಕ್ಟರ್   ಬೆಳೆದ ಬೆಳೆಗಳು ಹಾನಿಗೀಡಾಗಿವೆ, ಇದರ ಅನುಗುಣವಾಗಿ ಕರ್ನಾಟಕದಲ್ಲೇ   ಅತಿ ಹೆಚ್ಚು ಹಾನಿ ಸಂಭವಿಸಿದ್ದು 13 ಲಕ್ಷ 98 ಸಾವಿರ ಹೆಕ್ಟರ್ ಬೆಳೆ...

ಕೊಳ್ಳೇಗಾಲದಲ್ಲಿ ಮಳೆಯ ಅವಾಂತರ

ಚಾಮರಾಜನಗರ : ನಿನ್ನೆ ಸಾಯಂಕಾಲ ಸುರಿದ ಮಳೆಗೆ ಕೊಳ್ಳೇಗಾಲದ ಬಸ್ ನಿಲ್ದಾಣ ಕೆಸರುಗದ್ದೆಯಂತೆ ಆಗಿದ್ದು ಚರಂಡಿ ನೀರಲ್ಲ ರಸ್ತೆ ಮೇಲೆ ಹರಿದಾಡುತ್ತಿದ್ದು, ಹಾಗೂ ಮ್ಯಾನ್ ಹೋಲ್ಗಳು ತುಂಬಿ ರಸ್ತೆ ಮೇಲೆ ಹರಿದು ಬರುತ್ತಿದ್ದು ದುರ್ವಾಸನೆಗೆ ಪ್ರಯಾಣಿಕರು ಕಕ್ಕಾಬಿಕ್ಕಿಯಾಗಿದ್ದಾರೆ. ರಾಜ್ಯದ ತಾಲೂಕುಗಳಲ್ಲಿ ಕೊಳ್ಳೇಗಾಲ ತಾಲೂಕು ಅತಿ ದೊಡ್ಡ ತಾಲೂಕು. ಕೊಳ್ಳೇಗಾಲ ತಾಲೂಕು ಗಗನಚುಕ್ಕಿ, ಬರಚುಕ್ಕಿ ಜಲಪಾತ,...

ರಾಯಚೂರಿನಲ್ಲಿ ಮಳೆಗೆ ರೈತರ ಬದುಕು ಅಸ್ತವ್ಯಸ್ತ : ಇಬ್ಬರ ರೈತರ ಆತ್ಮಹತ್ಯೆ

ರಾಯಚೂರಿನಲ್ಲಿ ಅಕಾಲಿಕ ಮಳೆಯಿಂದ ಸಾವಿರಾರು ಎಕ್ಟೇರ್ ಬೆಳೆ ನಾಶವಾಗಿತ್ತು . ಈ ನಿಟ್ಟಿನಲ್ಲಿ ಇಬ್ಬರು ರೈತರು ಆತ್ಮಹತ್ಯೆ ಯನ್ನು ಮಾಡಿಕೊಂಡಿದ್ದರು , ವಿಚಾರ ತಿಳಿದು ರಾಯಚೂರು ಉಸ್ತುವಾರಿ ಸಚಿವ ಹಾಲಪ್ಪ ಆಚಾರ ಮೃತರ ಕುಟುಂಬಗಳಿಗೆ ಶೀಘ್ರವೇ ಪರಿಹಾರವನ್ನು ನೀಡುತ್ತೇವೆ , ಹಾಗು ಹಾನಿಯಾಗಿರುವ ರೈತರ ಕುಟುಂಬಗಳಿಗೆ ಪರಿಹಾರ ನೀಡುವ ಸಲುವಾಗಿ ಮುಖ್ಯಮಂತ್ರಿಗಳ ಜೊತೆ ಮಾತುಕತೆ...

ನವೆಂಬರ್ 26 ರಿಂದ ಮತ್ತೆ ವರುಣಾರ್ಭಟ.

ಬೆಂಗಳೂರು: ರಾಜ್ಯದಲ್ಲಿ ನವೆಂಬರ್ 26 ರಿಂದ ಬಾರಿ ಮಳೆಯಾಗಲಿದೆ. ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತ ಚಂಡಮಾರುತವಾಗಿ ರೂಪುಗೊಳ್ಳುವ ಸಾಧ್ಯತೆ ಹೆಚ್ಚಾಗಿದೆ. ಈಗಾಗಲೇ ರಾಜ್ಯದಾದ್ಯಂತ ಮಳೆಯಿಂದಾಗಿ ಬಾರಿ ಪ್ರಾಣ ಹಾನಿ ಉಂಟಾಗಿದ್ದು ಆಸ್ತಿ ಹಾನಿ, ಹಾಗೂ ರೈತರ ಸಾವಿರಾರು ಹೆಕ್ಟರ್ ಬೆಳೆ ಹಾನಿ,ಸಾವಿರಾರು ಮನೆಗಳು ಉರುಳಿವೆ.ಇದರ ಪರಿಣಾಮವಾಗಿ ಕರ್ನಾಟಕದ ದಕ್ಷಿಣ ಒಳನಾಡಿನ ಬೆಂಗಳೂರು, ಬೆಂಗಳೂರು ಗ್ರಾಮಾಂತರ,ಕೋಲಾರ, ರಾಮನಗರ,ಮಂಡ್ಯ,ಮೈಸೂರು,ಚಿಕ್ಕಬಳ್ಳಾಪುರ...
- Advertisement -spot_img

Latest News

RSS-BJP ಬಗ್ಗೆ ಖರ್ಗೆ ಅವಹೇಳನಕಾರಿ ಹೇಳಿಕೆ: ಹಿರಿಯ ನಾಯಕನ ವಿರುದ್ಧ ಬಿಜೆಪಿಯಿಂದ ದೂರು

Political News: ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆಯವರು ಅಸ್ಸಾಂ ಚುನಾವಣಾ ಪ್ರಚಾರದಲ್ಲಿ ಬಿಜೆಪಿ ಆರ್‌ಎಸ್‌ಎಸ್‌ ಕುರಿತು ವಿರೋಧಿ ಹೇಳಿಕೆ ನೀಡಿದ್ದು, ಈ ಬಗ್ಗೆ ಬಿಜೆಪಿ...
- Advertisement -spot_img