Sunday, June 14, 2026

rainalert

ರಾಜ್ಯದ ಜಿಲ್ಲೆಗಳಿಗೆ ಭಾರಿ ಮಳೆಯ ಅಲರ್ಟ್!

ಸೆಪ್ಟೆಂಬರ್ 15 ರಿಂದ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ. ಮುಂದಿನ ಕೆಲ ದಿನಗಳವರೆಗೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಹಗುರದಿಂದ ಹಿಡಿದು ಭಾರಿ ಮಳೆಯಾಗುವ ನಿರೀಕ್ಷೆಯಿದೆ. ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 24 ಗಂಟೆಗಳವರೆಗೆ ಸಾಮಾನ್ಯವಾಗಿ ಮೋಡ ಕವಿದ...

ಜುಲೈ 17 – ಭಾರಿ ಮಳೆ, ಶಾಲಾ-ಕಾಲೇಜುಗಳಿಗೆ ರಜೆ!

ಮಳೆ ಹಿನ್ನಲೆ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ. ಕೆಲವು ದಿನಗಳ ಹಿಂದೆ ಬಿಡುವು ಕೊಟ್ಟಿದ್ದ ಮಳೆರಾಯ ಇದೀಗ ಮತ್ತೆ ಆರ್ಭಟಿಸಲು ಶುರು ಮಾಡಿದೆ. ಜಿಲ್ಲೆಗಳಲ್ಲಂತೂ ಹವಾಮಾನ ಇಲಾಖೆ ಮತ್ತು ಕರ್ನಾಟಕ ನೈಸರ್ಗಿಕ ವಿಪತ್ತು ನಿರ್ವಹಣಾ ಕೇಂದ್ರವು ರಾಜ್ಯದ ಕರಾವಳಿ ಮತ್ತು ಮಲೆನಾಡು ಪ್ರದೇಶಗಳಿಗೆ ರೆಡ್ ಮತ್ತು ಯೆಲ್ಲೋ ಅಲರ್ಟ್ ಘೋಷಿಸಿದೆ. ಇದರ ಪರಿಣಾಮ...
- Advertisement -spot_img

Latest News

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆಣ್ಣು ಮಗುವಿಗೆ ಜನ್ಮ ನೀಡಿ, ಕಿಟಕಿಯಿಂದ ಎಸೆದ ಬಾಲಕಿ: ಶಿಶು ಸಾ*ವು

Sirsi News: ಸರ್ಕಾರಿ ಹಾಸ್ಟೆಲ್ ನಲ್ಲೇ ಹೆರಿಗೆ ಮಾಡಿಕೊಂಡು, 15 ವರ್ಷದ ಬಾಲಕಿ ಹೆಣ್ಣು ಮಗುವಿಗೆ ಜನ್ಮ ನೀಡಿದ ಘಟನೆ ಉತ್ತರ ಕನ್ನಡ ಜಿಲ್ಲೆಯ ಶಿರಸಿಯ ತೋಡದಗದ್ದೆ ಬಳಿ...
- Advertisement -spot_img