Monday, March 23, 2026

RainAlertKarnataka

ಚಂಡಿ ಹಿಡಿದ ಮಳೆರಾಯ – 6 ಜಿಲ್ಲೆಗಳಿಗೆ ಬಿಗ್ ಅಲರ್ಟ್!

ರಾಜ್ಯದ ಹಲವೆಡೆ ನಿರಂತರ ವರುಣನ ಅಬ್ಬರ ಮುಂದುವರಿದಿದೆ. ಮಳೆಯ ಆರ್ಭಟದಿಂದ ಜನಜೀವನಕ್ಕೆ ಅಡಚಣೆ ಆಗಿದೆ. ಇತ್ತೀಚೆಗೆ ಪ್ರವಾಸಿಗರ ನೆಚ್ಚಿನ ತಾಣವಾಗಿರುವ ಚಿಕ್ಕಮಗಳೂರು ಸೇರಿದಂತೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಭಾರೀ ಮಳೆಯ ಅಲರ್ಟ್ ನೀಡಿದೆ. ಚಿಕ್ಕಮಗಳೂರಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ. ಜಿಲ್ಲೆಯ ಎಲ್ಲಾ ಪ್ರವಾಸಿ...
- Advertisement -spot_img

Latest News

ಹುಬ್ಬಳ್ಳಿಯಲ್ಲಿ 12ನೇ ಅದ್ದೂರಿ ಸ್ವರ್ಣ ವಿನಾಯಕ ಮಹೋತ್ಸವ!

ಹುಬ್ಬಳ್ಳಿ: ಉದ್ಯಮದ ಬೆಳವಣಿಗೆಯ ಜೊತೆಗೆ ಆಧ್ಯಾತ್ಮಿಕ ಮೌಲ್ಯಗಳನ್ನು ಬೆಳೆಸುವ ಅಪೂರ್ವ ಸಂದೇಶವನ್ನು ಸಾರುವ ರೀತಿಯಲ್ಲಿ ಹುಬ್ಬಳ್ಳಿಯ ಸ್ವರ್ಣಾ ಗ್ರೂಪ್ ಆಫ್ ಕಂಪನಿಯ ವತಿಯಿಂದ ಸ್ವರ್ಣ ವಿನಾಯಕ...
- Advertisement -spot_img