Friday, August 7, 2026

RainAlertKarnataka

ಚಂಡಿ ಹಿಡಿದ ಮಳೆರಾಯ – 6 ಜಿಲ್ಲೆಗಳಿಗೆ ಬಿಗ್ ಅಲರ್ಟ್!

ರಾಜ್ಯದ ಹಲವೆಡೆ ನಿರಂತರ ವರುಣನ ಅಬ್ಬರ ಮುಂದುವರಿದಿದೆ. ಮಳೆಯ ಆರ್ಭಟದಿಂದ ಜನಜೀವನಕ್ಕೆ ಅಡಚಣೆ ಆಗಿದೆ. ಇತ್ತೀಚೆಗೆ ಪ್ರವಾಸಿಗರ ನೆಚ್ಚಿನ ತಾಣವಾಗಿರುವ ಚಿಕ್ಕಮಗಳೂರು ಸೇರಿದಂತೆ ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಹಾಗೂ ಶಿವಮೊಗ್ಗ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಭಾರೀ ಮಳೆಯ ಅಲರ್ಟ್ ನೀಡಿದೆ. ಚಿಕ್ಕಮಗಳೂರಲ್ಲಿ ಮುಂದಿನ 5 ದಿನ ಭಾರೀ ಮಳೆಯಾಗಲಿದೆ. ಜಿಲ್ಲೆಯ ಎಲ್ಲಾ ಪ್ರವಾಸಿ...
- Advertisement -spot_img

Latest News

ಲಾಲ್‌ಬಾಗ್‌ನಲ್ಲಿ 220ನೇ ಫಲಪುಷ್ಪ ಪ್ರದರ್ಶನಕ್ಕೆ ಅದ್ಧೂರಿ ಚಾಲನೆ; ಗಂಗರ ಸಾಮ್ರಾಜ್ಯದ ವೈಭವ ಅನಾವರಣ

  ಬೆಂಗಳೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ಆಯೋಜಿಸಲಾಗಿರುವ ಬೆಂಗಳೂರಿನ ಐತಿಹಾಸಿಕ ಲಾಲ್‌ಬಾಗ್‌ನ 220ನೇ ಫಲಪುಷ್ಪ ಪ್ರದರ್ಶನಕ್ಕೆ ಇಂದು ಅದ್ಧೂರಿಯಾಗಿ ಚಾಲನೆ ದೊರೆಯಿತು. ಈ ಬಾರಿ ಗಂಗರ ಸಾಮ್ರಾಜ್ಯದ ವೈಭವವನ್ನು...
- Advertisement -spot_img