Monday, August 17, 2026

#rainbow fm kannada

Rainbow kannada; ಎಫ್ ಎಂ ರೈನ್ ಬೋ ಕನ್ನಡ ಕಾಮನಬಿಲ್ಲು ಪ್ರಸಾರಕ್ಕೆ ಅಡ್ಡಿಪಡಿಸದಂತೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವರಿಗೆ ಪತ್ರ

ಬೆಂಗಳೂರು: ಕನ್ನಡ ಮತ್ತು ಸಂಸ್ಕೃತಿ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವರಾದ ಶ್ರೀ ಶಿವರಾಜ ಎಸ್ ತಂಗಡಗಿ ಅವರು ಎಫ್ ಎಂ ರೈನ್ ಬೋ ಕನ್ನಡ ಕಾಮನಬಿಲ್ಲು ಪ್ರಸಾರಕ್ಕೆ ಅಡ್ಡಿಪಡಿಸದಂತೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಪತ್ರ ತಮ್ಮ ಮಾಹಿತಿಗಾಗಿ https://karnatakatv.net/karkala-road-kinnigoli-roadwidening/ https://karnatakatv.net/ramakrishna-ashram-co-operative-bayler/ https://karnatakatv.net/kolara-bjp-protest-%e0%b2%b0%e0%b2%be%e0%b2%9c%e0%b3%8d%e0%b2%af-%e0%b2%b8%e0%b2%b0%e0%b3%8d%e0%b2%95%e0%b2%be%e0%b2%b0%e0%b2%a6-%e0%b2%b5%e0%b2%bf%e0%b2%b0%e0%b3%81%e0%b2%a6%e0%b3%8d%e0%b2%a6/
- Advertisement -spot_img

Latest News

ಕೆಪಿಸಿಸಿ ಕಚೇರಿಯಲ್ಲಿ ಸ್ವಾತಂತ್ರ್ಯ ದಿನಾಚರಣೆ – ಪ್ರಜಾಪ್ರಭುತ್ವದ ರಕ್ಷಣೆಗೆ ಮುಂದಾಗಬೇಕು ಎಂದ ಬಿ.ಕೆ. ಹರಿಪ್ರಸಾದ್

ಬೆಂಗಳೂರು: ಕೆಪಿಸಿಸಿ ಕಚೇರಿಯಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಧ್ವಜಾರೋಹಣ ಕಾರ್ಯಕ್ರಮ ನಡೆಯಿತು. ಧ್ವಜಾರೋಹಣ ನೆರವೇರಿಸಿದ ಬಳಿಕ ಕೆಪಿಸಿಸಿ ಅಧ್ಯಕ್ಷ ಬಿ.ಕೆ. ಹರಿಪ್ರಸಾದ್ ಅವರು ಮಾತನಾಡಿ,...
- Advertisement -spot_img