Tuesday, March 31, 2026

rainy season

Basavaraj bommai: ಬರಗಾಲ ಘೋಷಣೆ ಮಾಡಿ, ಪ್ರತಿ ಕ್ಷೇತ್ರಕ್ಕೂ 1 ಕೋಟಿ ಅನುದಾನ ನೀಡಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ರಾಜ್ಯದಲ್ಲಿ ಮಳೆ ಅಭಾವ ಉಂಟಾಗಿ ರೈತರು ಬಿತ್ತಿದ ಬೀಜ ಮೊಳಕೆಯೊಡೆದಿಲ್ಲ. ಬರಗಾಲ ಘೋಷಣೆ ಮಾಡಿ, ಪ್ರತಿ ಕ್ಷೇತ್ರಕ್ಕೂ ಒಂದು ಕೋಟಿ ರೂ.ಅನುದಾನ ನೀಡಬೇಕು ಎಂದು ಬಸವರಾಜ ಬೊಮ್ಮಾಯಿ ರಾಜ್ಯ ಸರ್ಕಾರವನ್ನು ಆಗ್ರಹಿಸಿದ್ದಾರೆ. ವಿಧಾನಸಭೆಯಲ್ಲಿ ನಿಲುವಳಿ ಸೂಚನೆ ಮೇಲೆ ಪ್ರಾಸ್ತಾವಿಕ ಮಾತನಾಡಿದ ಅವರು, ಉತ್ತರ ಕರ್ನಾಟಕ, ಕಲ್ಯಾಣ ಕರ್ನಾಟಕ ಸೇರಿ ಹಲವೆಡೆ ಮಳೆಯ ಅಭಾವ ಉಂಟಾಗಿದೆ....

ಶಾಶ್ವತ ಟಾಸ್ಕ್ ಫೋರ್ಸ್ ರಚನೆ ಮಾಡಿ: ಬಸವರಾಜ ಬೊಮ್ಮಾಯಿ

ಬೆಂಗಳೂರು: ಪ್ರತಿ ವರ್ಷ ಮಳೆ ಒಂದು ವಾರ ವಿಳಂಬವಾದರೆ ಕೃಷಿಗೆ ದೊಡ್ಡ ಸಮಸ್ಯೆಯಾಗುತ್ತದೆ. ಪ್ರತಿ ಜಿಲ್ಲೆಗೆ ಐವತ್ತು ಲಕ್ಷ ರೂ. ಬಿಡುಗಡೆ ಮಾಡಿ, ಶಾಸ್ವತ ಟಾಸ್ಕ್ ಫೋರ್ಸ್ ರಚನೆ ಮಾಡುವಂತೆ ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆಗ್ರಹಿಸಿದ್ದಾರೆ. ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯ ಅಲ್ಲಮ ಪ್ರಭು ಪಾಟೀಲ್ ಕೇಳಿದ ಪ್ರಶ್ನೆಗೆ ಬೆಂಬಲಿಸಿ ಮಾತನಾಡಿದ ಅವರು, ಪ್ರತಿ ವರ್ಷ...

ಹೆಲ್ಮೆಟ್ ಗೂ ಬಂತು ವೈಪರ್

special news ಇಷ್ಟು ದಿನ ಕಾರುಗಳಿಗೆ ಬಸ್ಗಳಿಗೆ ಜೀಪು ಲಾರಿ ಆಟೋ ಹಾಗು ಇನ್ನಿತರ  ಭಾರಿ ಗಾತ್ರದ ವಾಹನಗಳಿಗೆ ಮಳೆಗಾಲದಲ್ಲಿ ಮಳೆಬರುವ ಸಂದರ್ಭದಲ್ಲಿ ರಸ್ತೆಯಲ್ಲಿ ಚಾಲಕನಿಗೆ ರಸ್ತೆ ಸರಿಯಾಗಿ ಕಾಣಲಿ ಎನ್ನುವ ದೃಷ್ಟಿ ಕೋನದಲ್ಲಿ ವಾಹನದ ಗಾಜುಗಳಿಗೆ ವೈಪರ್ ಅಳವಡಿದುತಿದ್ದರು ಇದರಿಂದ ಮಳೆಗಾಲದಲಲ್ಲಿ ಚಾಲಕರು ವಾಹನ ಚಲಾಯಿಸಲ ಸುಲಭೌಅಗುತಿತ್ತು ಆದರೆ ದ್ವಿ ಚಕ್ರ ವಾಹನ ಸವಾರರು ಮಳೆಗಾಲದಲಲ್ಲಿ...
- Advertisement -spot_img

Latest News

ಕುಕ್ಕರ್ ಬ್ಲಾಸ್ಟ್ ಪ್ರಕರಣ: ಭಯೋತ್ಪಾದಕನದ್ದು ಪಶ್ಚಾತಾಪದ ಹೇಳಿಕೆ ಅಲ್ಲ ಎಂದ ಸಿ.ಟಿ.ರವಿ

News: ಮಂಗಳೂರು ಕುಕ್ಕರ್ ಬಾಂಬ್ ಬ್ಲಾಸ್ಟ್ ಆರೋಪಿ ಮಹಮ್ಮದ್ ಶಾರೀಖ್ ಸ್ಪೋಟ ಮಾಡಲು ಪ್ಲಾನ್ ಮಾಡಿದ್ದು ನಿಜ ಎಂದು ತಪ್ಪೊಪ್ಪಿಕೊಂಡಿದ್ದಾನೆ. ಈ ಬಗ್ಗೆ ಆತಂಕ ವ್ಯಕ್ತಪಡಿಸಿರುವ ಬಿಜೆಪಿ...
- Advertisement -spot_img