Wednesday, July 8, 2026

raith mukanda

ರೈತ ನಾಯಕ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಬಳಿದಿದ್ದು ಯಾಕೆ ಗೊತ್ತಾ..?

ನಾಯಕ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಬಳಿದಿರುವ ಘಟನೆ ಇಂದು ನಡೆದಿದೆ. ಬೆಂಗಳೂರು ನಗರದ ಪ್ರೆಸ್​ಕ್ಲಬ್​​ನಲ್ಲಿ ಸುದ್ದಿಗೋಷ್ಟಿಯನ್ನ ರೈತ ಉದ್ದೇಶಿಸಿ ಟಿಕಾಯತ್ ಮಾತನಾಡುತ್ತಿರುವಾಗಲೇ ಮಸಿ ಬಳಿಯಲಾಗಿದೆ. ಇತ್ತೀಚೆಗೆ ರೈತನಾಯಕ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿತ್ತು. ಸುದ್ದಿಗೋಷ್ಟಿ ವೇಳೆ ಟಿಕಾಯತ್, ಕೋಡಿಹಳ್ಳಿ ಚಂದ್ರಶೇಖರ್ ನನ್ನು ಸಮರ್ಥನೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಆಕ್ರೋಶಗೊಂಡ ರೈತರ ಗುಂಪೊಂದು ಟಿಕಾಯತ್...
- Advertisement -spot_img

Latest News

ಬಂಟ್ವಾಳದ ಹಿಂದೂ ಯುವತಿ ಮೇಲೆ ಮುಸ್ಲಿಂ ಯುವಕನಿಂದ ಹಲ್ಲೆ ಖಂಡಿಸಿದ ಬಸನಗೌಡ ಪಾಟೀಲ್ ಯತ್ನಾಳ್

Political News: ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಬಸ್‌ ನಿಲ್ದಾಣದಲ್ಲಿ ಬಸ್‌ಗಾಗಿ ಕಾಾಯುತ್ತಿದ್ದ ಹಿಂದೂ ಯುವತಿಯ ಮೇಲೆ ಮುಸ್ಲಿಂ ಯುವಕ ಮಚ್ಚಿನಿಂದ ಹಲ್ಲೆ ಮಾಡಿ,...
- Advertisement -spot_img