Thursday, August 27, 2026

raith mukanda

ರೈತ ನಾಯಕ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಬಳಿದಿದ್ದು ಯಾಕೆ ಗೊತ್ತಾ..?

ನಾಯಕ ರಾಕೇಶ್ ಟಿಕಾಯತ್ ಮುಖಕ್ಕೆ ಮಸಿ ಬಳಿದಿರುವ ಘಟನೆ ಇಂದು ನಡೆದಿದೆ. ಬೆಂಗಳೂರು ನಗರದ ಪ್ರೆಸ್​ಕ್ಲಬ್​​ನಲ್ಲಿ ಸುದ್ದಿಗೋಷ್ಟಿಯನ್ನ ರೈತ ಉದ್ದೇಶಿಸಿ ಟಿಕಾಯತ್ ಮಾತನಾಡುತ್ತಿರುವಾಗಲೇ ಮಸಿ ಬಳಿಯಲಾಗಿದೆ. ಇತ್ತೀಚೆಗೆ ರೈತನಾಯಕ ಕೋಡಿಹಳ್ಳಿ ಚಂದ್ರಶೇಖರ್ ವಿರುದ್ಧ ಗಂಭೀರ ಆರೋಪವೊಂದು ಕೇಳಿಬಂದಿತ್ತು. ಸುದ್ದಿಗೋಷ್ಟಿ ವೇಳೆ ಟಿಕಾಯತ್, ಕೋಡಿಹಳ್ಳಿ ಚಂದ್ರಶೇಖರ್ ನನ್ನು ಸಮರ್ಥನೆ ಮಾಡಿಕೊಂಡಿದ್ದಾರೆ ಎನ್ನಲಾಗುತ್ತಿದೆ. ಇದಕ್ಕೆ ಆಕ್ರೋಶಗೊಂಡ ರೈತರ ಗುಂಪೊಂದು ಟಿಕಾಯತ್...
- Advertisement -spot_img

Latest News

Uttara Kannada News: ಶಿಡ್ಲಗುಂಡಿ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಭೀಕರ ಅಪಘಾತ

Mundagodu: ಮುಂಡಗೋಡ: ತಾಲೂಕಿನ ಶಿಡ್ಲಗುಂಡಿ ಬಳಿ ಎರಡು ಕೆಎಸ್‌ಆರ್‌ಟಿಸಿ ಬಸ್‌ಗಳ ನಡುವೆ ಭೀಕರ ಮುಖಾಮುಖಿ ಡಿಕ್ಕಿ ಸಂಭವಿಸಿದ್ದು, 20ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಅಪಘಾತದಲ್ಲಿ ಬೆಂಗಳೂರು–ಯಲ್ಲಾಪುರ...
- Advertisement -spot_img