Tuesday, March 10, 2026

Raj b shetty

ಸದ್ದು ಮಾಡುತ್ತಿದೆ “ತುರ್ತು ನಿರ್ಗಮನ” ಚಿತ್ರದ ಟ್ರೇಲರ್..!

https://www.youtube.com/watch?v=5JXGLNk_RIw "ಎಕ್ಸ್ ಕ್ಯೂಸ್ ಮಿ" ಚಿತ್ರದ ಮೂಲಕ ಕನ್ನಡಿಗರ ಮನಗೆದ್ದ ನಟ ಸುನೀಲ್ ರಾವ್. "ಓಲ್ಡ್ ಮಾಂಕ್" ಸೇರಿದಂತೆ ಕೆಲವು ಚಿತ್ರಗಳಲ್ಲಿ ಆತಿಥಿಪಾತ್ರದಲ್ಲಿ ಕಾಣಿಸಿಕೊಂಡಿದ್ದರು. ಈ ಚಿತ್ರದ ಮೂಲಕ ಸುನೀಲ್ ರಾವ್ ನಾಯಕನಾಗಿ ಮರುಪ್ರವೇಶ ಮಾಡುತ್ತಿದ್ದಾರೆ. ಹೇಮಂತ್ ಕುಮಾರ್ ನಿರ್ದೇಶನ ಮಾಡಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆಯಾಗಿ ಜನಮನಸೂರೆಗೊಂಡಿದೆ. ಚಿತ್ರ ಜೂನ್ 24ರಂದು ಬಿಡುಗಡೆಯಾಗಲಿದೆ. ನಮ್ಮ ಚಿತ್ರದ...

777 ಚಾರ್ಲಿ ಪ್ರಿಮೀಯರ್ ಶೋ ನೋಡಿದ ಮಂದಿ ಹೇಗೆ ರಿಯಾಕ್ಟ್ ಮಾಡಿದ್ದಾರೆ ಗೊತ್ತಾ..?

https://youtu.be/NfERMUvTF1s 777 ಚಾರ್ಲಿ ಸಿನಿಮಾದ ಪ್ರಿಮಿಯರ್ ಶೋ ಬೇರೆ ಬೇರೆ ರಾಜ್ಯದಲ್ಲಿ ತೋರಿಸಿದ್ದು, ಹಲವು ಪ್ರೇಕ್ಷಕರು ಕಣ್ಣೀರಾಗಿದ್ದಾರೆ. ಸಿನಿಮಾ ತುಂಬಾ ಚೆನ್ನಾಗಿದೆ, ಮನ ಮಿಡಿಯುವಂತಿದೆ ಎಂದು ಚಾರ್ಲಿ ಮತ್ತು ಧರ್ಮಾ ನಟನೆಗೆ ಪ್ರೇಕ್ಷಕರು ಮನಸೋತಿದ್ದಾರೆ. ಅಲ್ಲದೇ ಈ ಸಿನಿಮಾವನ್ನ ಯಾವುದೇ ಬೇರೆ ಸಿನಿಮಾಗೆ ಹೋಲಿಸಲು ಸಾಧ್ಯವಿಲ್ಲ. ಇದು ಬೇರೆ ರೀತಿಯದ್ದೇ ಸಿನಿಮಾ, ಮನುಷ್ಯನ ಜೀವನಕ್ಕೆ ಸಂಬಂಧಪಟ್ಟಿದ್ದಾಗಿದೆ,...

ಗರುಡ ಗಮನ ವೃಷಭ ವಾಹನ ಸಿನಿಮಾ ನೋಡಿ RGV ಹೇಳಿದ್ದೇನು?

ರಾಜ್ ಬಿ ಶೆಟ್ಟಿಗೆ ಮತ್ತು ರಿಷಬ್ ಶೆಟ್ಟಿ ಅಭಿನಯದ 'ಗರುಡ ಗಮನ ವೃಷಭ ವಾಹನ' ಸಿನಿಮಾ ಜೀ5 ಒಟಿಟಿಯಲ್ಲಿ ಧಮಾಲ್ ಸೃಷ್ಟಿಸ್ತಿದೆ. ಸಂಕ್ರಾಂತಿ ಹಬ್ಬದ ಪ್ರಯುಕ್ತ ಜೀ5 ಒಟಿಟಿಗೆ ಎಂಟ್ರಿ ಕೊಟ್ಟ ಈ ಸಿನಿಮಾ ಮೂರೇ ದಿನದಲ್ಲಿ ದಾಖಲೆ ಬರೆದಿದೆ. 'ಗರುಡ ಗಮನ ವೃಷಭ ವಾಹನ' ಸಿನಿಮಾ ಮೊದಲು ಮೂರು ದಿನಗಳಲ್ಲಿಗಲ್ಲಿ ಬರೋಬ್ಬರಿ 8...

Raj b shetty ಗೆ ಫೋನ್ ಕಾಲ್ ಮೂಲಕ ಸರ್ಪ್ರೈಸ್ ಕೊಟ್ಟ ಶಿವಣ್ಣ

ರಾಜ್ ಬಿ ಶೆಟ್ಟಿ ನಿರ್ದೇಶನದ ಗರುಡ ಗಮನ ವೃಷಭ ವಾಹನ ದೊಡ್ಡ ಮಟ್ಟದಲ್ಲಿ ಹಿಟ್ ಆಗಿತ್ತು. ಸಿನಿಮಾ ರಿಲೀಸ್ ಆಗಿನಿಂದಲೂ ಇಲ್ಲಿಯವರೆಗೂ ರಾಜ್ ಬಿ ಶೆಟ್ಟಿಯವರು ಒಂದಲ್ಲ ಒಂದು ಸಂದರ್ಶನ ಈಗೆ ಫುಲ್ ಬ್ಯುಸಿಯಾಗಿದ್ರು , ಇದೀಗ ಯಾಟ್ರಿಕ್ ಹೀರೋ ಶಿವಣ್ಣ ರಾಜ್ ಬಿ ಶೆಟ್ಟಿಯವರಿಗೆ ಫೋನ್‌ಕಾಲ್ ಮಾಡುವ ಮೂಲಕ ಸರ್ಪ್ರೈಸ್ ನೀಡಿದ್ದಾರೆ, ಫೋನ್...

ನವೆಂಬರ್‌ನಲ್ಲಿ ತೆರೆಗಪ್ಪಳಿಸಲಿವೆ ಸಾಲು ಸಾಲು ಸಿನಿಮಾಗಳು..!

www.karnatakatv.net:ಲಾಕ್‌ಡೌನ್‌ನಿಂದಾಗಿ ಹೆಚ್ಚು ಕಡಿಮೆ ಎರಡು ವರ್ಷಗಳ ಕಾಲ ಚಿತ್ರಮಂದಿರಗಳು ಮುಚ್ಚುವಂತಾಗಿತ್ತು. ಹಾಗಾಗಿ ಚಿತ್ರೀಕರಣ ಮುಗಿಸಿ ರಿಲೀಸ್ ಆಗಬೇಕಿರುವ ಸಿನಿಮಾಗಳು ಸಾಕಷ್ಟಿವೆ. ಸದ್ಯ ಕರ್ನಾಟಕ ಸರ್ಕಾರ ಚಿತ್ರಮಂದಿರಗಳಲ್ಲಿ ಶೇ.೧೦೦ರಷ್ಟು ಆಸನ ಭರ್ತಿಗೆ ಅವಕಾಶ ನೀಡಲಾಗಿದೆ. ಇನ್ನೂ ಕೊರೊನಾ ಬರುವುದಕ್ಕಿಂತ ಮೊದಲು ಕನ್ನಡ ಚಿತ್ರರಂಗದಲ್ಲಿ ವಾರಕ್ಕೆ ಮೂರು ನಾಲ್ಕು ಸಿನಿಮಾಗಳು ರಿಲೀಸ್ ಆಗುತ್ತಿದ್ದವು. ಆದರೆ ಲಾಕ್‌ಡೌನ್ ಬಳಿಕ...

ಶ್ರೀಮನ್ನಾರಾಯಣನ ‘ಗರುಡಗಮನ ವೃಷಭವಾಹನ’…!

BANGALORE:ಸಿಂಪಲ್ ಸ್ಟಾರ್ ರಕ್ಷಿತ್ ಶೆಟ್ಟಿ ತಮ್ಮ ಹೊಸ ಪ್ರಾಜೆಕ್ಟ್ ಬಗ್ಗೆ ಮಾಹಿತಿ ನೀಡಿದ್ದಾರೆ. ಹೌದು, ಸ್ಯಾಂಡಲ್ ವುಡ್ ನಲ್ಲಿ ನಟ, ನಿರ್ದೇಶಕ ಹಾಗೂ ನಿರ್ಮಾಪಕನಾಗಿ ಗುರುತಿಸಿಕೊಂಡಿರೋ ರಕ್ಷಿತ್ ಶೆಟ್ಟಿ, ಸದ್ಯ ಹೊಸದೊಂದು ಪ್ರಯೋಗತ್ಮಕ ಚಿತ್ರಕ್ಕೆ ಕೈ ಹಾಕಿದ್ದಾರೆ. ಹೌದು, ಗರುಡ ಗಮನ, ವೃಷಭವಾಹನ ಅನ್ನೋ ಚಿತ್ರವನ್ನ ರಕ್ಷಿತ್ ಶೆಟ್ಟಿ ತೆರೆಗೆ ತರುತ್ತಿದ್ದಾರೆ.ಈ ಬಗ್ಗೆ ಸೋಶಿಯಲ್...
- Advertisement -spot_img

Latest News

Crime News: 3 ದಿನದಿಂದ ಒಂದೇ ಸಾಂಬಾರ್ ಬಡಿಸಿದ ವಿಷಯಕ್ಕೆ ಜಗಳ: ಜೀವನ ಅಂತ್ಯಗೊಳಿಸಿದ ಪತ್ನಿ..

Bengaluru: ಮೂರು ದಿನದಿಂದ ಒಂದೇ ಸಾಂಬಾರ್ ಬಡಿಸಿದ್ದಕ್ಕಾಗಿ ಪತಿ-ಪತ್ನಿ ಮಧ್ಯೆ ಜಗಳವಾಗಿದ್ದು, ಗಂಡನ ಬೈಗುಳಕ್ಕೆ ಬೇಸರ ಮಾಡಿದ ಪತ್ನಿ ವಿಷ ಸೇವಿಸಿ ಪ್ರಾಣ ತ್ಯಜಿಸಿದ್ದಾಳೆ. 27 ವರ್ಷದ...
- Advertisement -spot_img