Saturday, May 2, 2026

Raj Bhavan event

ಯು.ಟಿ. ಖಾದರ್‌ ಅವರಿಗೆ ಗೌರವ ಡಾಕ್ಟರೇಟ್, ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ!

ಬೆಂಗಳೂರು ವಿಶ್ವವಿದ್ಯಾಲಯದಿಂದ ನೀಡಲಾದ ಗೌರವ ಡಾಕ್ಟರೇಟ್ ಪದವಿಯನ್ನು ವಿಧಾನಸಭಾಧ್ಯಕ್ಷ ಯು.ಟಿ. ಖಾದರ್ ಅಬ್ದುಲ್ಲಾ ಅವರಿಗೆ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ಪ್ರದಾನ ಮಾಡಿದರು. ರಾಜಭವನದ ಬ್ಯಾಂಕ್ವೇಟ್ ಹಾಲ್‌ನಲ್ಲಿ ನಡೆದ ವಿಶೇಷ ಸಮಾರಂಭದಲ್ಲಿ ಈ ಗೌರವವನ್ನು ನೀಡಲಾಯಿತು. ಗೌರವ ಪದವಿ ಸ್ವೀಕರಿಸಿದ ನಂತರ ಮಾತನಾಡಿದ ಯು.ಟಿ. ಖಾದರ್ ಅವರು, ಪ್ರತಿಷ್ಠಿತ ಬೆಂಗಳೂರು ವಿಶ್ವವಿದ್ಯಾಲಯದಿಂದ ಗೌರವಾನ್ವಿತ ಡಾಕ್ಟರೇಟ್ ಪದವಿ ಸ್ವೀಕರಿಸಿರುವುದು...
- Advertisement -spot_img

Latest News

ಒಂದೇ ಕುಟುಂಬದ ಮೂವರು ದುರ್ಮರಣ! ಕೌಟುಂಬಿಕ ಕಲಹಕ್ಕೆ ಕೊನೆ?

ತುಮಕೂರು ಜಿಲ್ಲೆ ಕುಣಿಗಲ್ ತಾಲ್ಲೂಕಿನ ಆಲ್ಕೆರೆ ಗ್ರಾಮದಲ್ಲಿ ತೀವ್ರ ಆತಂಕ ಮೂಡಿಸುವ ಘಟನೆ ಸಂಭವಿಸಿದೆ. ಕೌಟುಂಬಿಕ ಕಲಹದ ಹಿನ್ನೆಲೆ ಒಂದೇ ಕುಟುಂಬದ ಮೂವರು ಆತ್ಮಹತ್ಯೆ ಮಾಡಿಕೊಂಡಿರುವ...
- Advertisement -spot_img