ಬೆಂಗಳೂರು : ವರ ನಟ ಡಾ. ರಾಜ್ ಕುಮಾರ್ ಅವರನ್ನು ಕಾಡುಗಳ್ಳ ವೀರಪ್ಪನ್ ಅಪಹಿರಿಸಿದ್ದ ದಿನಕ್ಕೆ ಇಂದು 25 ವರ್ಷಗಳಾಗಿವೆ. ಕನ್ನಡ ಚಿತ್ರರಂಗ ಉತ್ತುಂಗದಲ್ಲಿದ್ದ ಕಾಲವಾಗಿದ್ದ 2000ನೇ ಇಸ್ವಿಯಲ್ಲಿ ನಡೆದಿದ್ದ ಈ ಘಟನೆಯೂ ಸಾಕಷ್ಟು ಸುದ್ದಿಯಾಗಿತ್ತು. ಇಡೀ ರಾಜ್ಯ ಸರ್ಕಾರಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿತ್ತು. ಅಂದಿನ ರಾಜ್ಯ ಸರ್ಕಾರ ನೆರೆಯ ತಮಿಳುನಾಡು ಸರ್ಕಾರದೊಂದಿಗೆ ರಾಜ್...
ಕಾಲ ಬದಲಾಗುತ್ತಾ ಹೋಗುತ್ತಲೆ, ಸಂಬಂಧಗಳ ಸಮೀಕರಣವೂ ಹೇಗೆ ತಲೆಕೆಳಗಾಗುತ್ತದೆ ಎಂಬುದಕ್ಕೆ ಭಾರತ–ರಷ್ಯಾ ಸಂಬಂಧಗಳು ಹೊಸ ಉದಾಹರಣೆ. ಯಾವಾಗಲೊ ರಷ್ಯಾ ಭಗವದ್ಗೀತೆಯನ್ನು “ಉಗ್ರಗಾಮಿ ಸಾಹಿತ್ಯ” ಎಂದು ಲೇಬಲ್...