Sunday, August 2, 2026

raja raghuvamshi case

ಅಕ್ರಮ ಸಂಬಂಧಕ್ಕೆ ಗಂಡನಿಗೆ ಚಟ್ಟ ಕಟ್ಟಿದ ಕಿರಾತಕಿ! : ಕೊಲೆಯ ಪ್ಲ್ಯಾನ್ ಕೇಳಿದ್ರೆ ಬೆಚ್ಚಿ ಬೀಳ್ತೀರಿ..!

ನವದೆಹಲಿ : ಹೆಂಡತಿ ತನ್ನ ಗಂಡನನ್ನು ತುಂಡು ತುಂಡು ಮಾಡಿ ಡ್ರಮ್​​ನಲ್ಲಿ ತುಂಬಿದ್ದ ಪ್ರಕರಣವು ಎಲ್ಲರನ್ನೂ ಶಾಕ್​​ಗೆ ಒಳಗಾಗಿಸಿತ್ತು. ಅಲ್ಲದೆ ನವ ವಿವಾಹಿತ ಯುವತಿ ತನ್ನ ಗಂಡನ ಕೊಲೆಗೆ ಸುಪಾರಿ ನೀಡಿದ್ದ ರಾಜಾ ರಘುವಂಶಿ ಪ್ರಕರಣ ಇಡೀ ದೇಶಾದ್ಯಂತ ಸುದ್ದಿಯಾಗಿತ್ತು. ಆದರೆ ಇದೀಗ ಅದೇ ಮಾದರಿಯ ಪ್ರಕರಣವೊಂದು ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಬೆಳಕಿಗೆ ಬಂದಿದೆ. ಇನ್ನೂ...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img