Tuesday, May 19, 2026

rajajinagar police station

BREAKING NEWS: ವಂಚನೆ ಪ್ರಕರಣದಲ್ಲಿ ಸ್ಯಾಂಡಲ್ ವುಡ್ ನಿರ್ಮಾಪಕ ಸೇರಿ ನಾಲ್ವರ ಬಂಧನ

https://www.youtube.com/watch?v=ziNRhE8y7ZM ಬೆಂಗಳೂರು: ಲೇಔಟ್ ಮಾಡಲಾಗಿದೆ, ಸೈಟಿ ಖಾಲಿ ಇದೆ. ನೋಡಿ ಎಂಬುದಾಗಿ ಕರೆದುಕೊಂಡು ಹೋಗಿ ತೋರಿಸಿ ಹಣ ಪಡೆದು, ವಂಚನೆ ನಡೆಸುತ್ತಿದ್ದಂತ ಆರೋಪದ ಮೇಲೆ, ಸ್ಯಾಂಡಲ್ ವುಡ್ ನಿರ್ಮಾಪಕ ಸಹಿತ ನಾಲ್ವರನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ರಾಜಾಜಿನಗರ ಪೊಲೀಸ್ ಠಾಣೆಗೆ ನಟ ಕೋಮಲ್ ಅಭಿನಯದ ಲೊಡ್ಡೆ ಸಿನಿಮಾ ನಿರ್ಮಾಪಕ ಮಂಜುನಾಥ್ ಸಹಿತ ನಾಲ್ವರ ವಿರುದ್ಧ ಪುಷ್ಟಕುಮಾರ್ ಎಂಬುವರು...
- Advertisement -spot_img

Latest News

Political News: ಕರ್ನಾಟಕ ಮಾದರಿ ಅಭಿವೃದ್ಧಿ ಮುಂದೆ ಗುಜರಾತ್ ಮಾದರಿ ಸಂಪೂರ್ಣ ಟೊಳ್ಳು

Political News: ತುಮಕೂರಿನಲ್ಲಿ‌ ಇಂದು ಆಯೋಜಿಸಿದ್ದ "ಮೂರು ವರ್ಷಗಳ ಸಾಧನಾ ಸಮರ್ಪಣಾ" ಸಮಾವೇಶವನ್ನು ಸಿಎಂ ಸಿದ್ದರಾಮಯ್ಯ ಉದ್ಘಾಟಿಸಿದರು. ಇದೇ ವೇಳೆ ಮಾತನಾಡಿದ ಅವರು, ಕರ್ನಾಟಕ ಮಾದರಿ...
- Advertisement -spot_img