Tuesday, November 18, 2025

rajakiya

ಬಿಜೆಪಿ ಲೀಡರ್ಗೆ ಕಾಂಗ್ರೆಸ್ ಕಾರ್ಯಕರ್ತನಿಂದ ಕಪಾಳ ಮೋಕ್ಷ- ವೀಡಿಯೋ ವೈರಲ್..

ಮಹಾರಾಷ್ಟ್ರದ ಬಿಜೆಪಿ ವಕ್ತಾರ ವಿನಾಯಕ ಅಂಬೇಕರ್, ಶರದ್ ಪವಾರ್ ವಿರುದ್ಧ ಕಾಮೆಂಟ್ ಹಾಕಿದ ಕಾರಣಕ್ಕೆ, ನ್ಯಾಷನಲ್ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಕಪಾಳ ಮೋಕ್ಷ ಮಾಡಿದ್ದಾರೆ. ಬಿಜೆಪಿ ಆಫೀಸಿಗೆ ಬಂದ ನಾಲ್ಕೈದು ಕಾಂಗ್ರೆಸ್ ಕಾರ್ಯಕರ್ತರು, ವಿನಾಯಕರನ್ನ ಮುತ್ತಿಗೆ ಹಾಕಿದ್ದಾರೆ. ನಮ್ಮ ಲೀಡರ್ ಶರದ್ ಪವಾರ್ ಬಗ್ಗೆ ಕಾಮೆಂಟ್ ಮಾಡೋಕ್ಕೆ ಎಷ್ಟು ಧೈರ್ಯ ಅಂತಾ ಕೇಳಿದ್ದಾರೆ. ವಿನಾಯಕ ಅದಕ್ಕೆ...
- Advertisement -spot_img

Latest News

ಗಿಲ್ಲಿ ನಟನ ಮೇಲೆ ಕೆಂಗಣ್ಣು : ಮಹಿಳಾ ಆಯೋಗಕ್ಕೆ ದೂರು

ಬಿಗ್ ಬಾಸ್ ಕನ್ನಡ ಸೀಸನ್ 12ರಲ್ಲಿ ನಿಜವಾದ ಎಂಟರ್‌ಟೇನರ್ ಎಂದರೆ ಅದು ಗಿಲ್ಲಿ ನಟನೇ ಎಂಬ ಅಭಿಪ್ರಾಯ ಮನೆ ಮಾಡಿದೆ. ತನ್ನ ಅದ್ಭುತ ಕಾಮಿಡಿ ಟೈಮಿಂಗ್,...
- Advertisement -spot_img