Friday, July 11, 2025

rajamouli reaction on vikrant rona

“ವಿಕ್ರಾಂತ್ ರೋಣ” ಸಿನಿಮಾ ನೋಡಿ ಟ್ವೀಟ್ ಮಾಡಿದ ರಾಜಮೌಳಿ ಏನಂದ್ರು ಗೊತ್ತಾ..?

ಕಿಚ್ಚ ಸುದೀಪ್‌ ನಟನೆಯ ಪ್ಯಾನ್‌ ಇಂಡಿಯಾ ಸಿನಿಮಾ ‘ವಿಕ್ರಾಂತ್‌ ರೋಣ’ ವಿಶ್ವದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ, ಖ್ಯಾತ ನಿರ್ದೇಶಕ ಎಸ್‌.ಎಸ್.ರಾಜಮೌಳಿ ಕೂಡಾ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ವಿಕ್ರಾಂತ್‌ ರೋಣ’ ನೂರು ಕೋಟಿ ಕ್ಲಬ್‌ ಸೇರುವ ಹೊಸ್ತಿಲಲ್ಲಿ ‘ಬಾಹುಬಲಿ’ ನಿರ್ದೇಶಕರ ಈ ಮಾತು ಚಿತ್ರತಂಡಕ್ಕೆ ಪ್ಲಸ್‌ಪಾಯಿಂಟ್‌ ಆಗಲಿದೆ. ಟ್ವೀಟ್‌ ಮಾಡಿರುವ ರಾಜಮೌಳಿ, ‘ವಿಕ್ರಾಂತ್‌ ರೋಣದ...
- Advertisement -spot_img

Latest News

Bengaluru: ಮರದ ಕೊಂಬೆ ಬಿದ್ದು ಅಕ್ಷಯ್ ಸಾವು ಕೇಸ್: ಮಗನ ನೆನಪಲ್ಲೇ ತಂದೆ ನಿಧನ

Bengaluru: ಬೆಂಗಳೂರಿನ ಬನಶಂಕರಿಯಲ್ಲಿ ಮರದ ಕೊಂಬೆ ಬಿದ್ದು ಅಕ್ಷಯ್ ಎಂಬ ಯುವಕ ಮೃತನಾಗಿದ್ದ. ಕೆಲ ದಿನಗಳ ಕಾಲ ಕೋಮಾದಲ್ಲಿದ್ದ ಅಕ್ಷಯ್ ಬಳಿಕ ಮೃತನಾದ. ಅಪ್ಪನ ಬರ್ತ್‌ಡೇ...
- Advertisement -spot_img