Saturday, July 27, 2024

rajamouli reaction on vikrant rona

“ವಿಕ್ರಾಂತ್ ರೋಣ” ಸಿನಿಮಾ ನೋಡಿ ಟ್ವೀಟ್ ಮಾಡಿದ ರಾಜಮೌಳಿ ಏನಂದ್ರು ಗೊತ್ತಾ..?

ಕಿಚ್ಚ ಸುದೀಪ್‌ ನಟನೆಯ ಪ್ಯಾನ್‌ ಇಂಡಿಯಾ ಸಿನಿಮಾ ‘ವಿಕ್ರಾಂತ್‌ ರೋಣ’ ವಿಶ್ವದಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿರುವ ಬೆನ್ನಲ್ಲೇ, ಖ್ಯಾತ ನಿರ್ದೇಶಕ ಎಸ್‌.ಎಸ್.ರಾಜಮೌಳಿ ಕೂಡಾ ಸಿನಿಮಾ ನೋಡಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. ‘ವಿಕ್ರಾಂತ್‌ ರೋಣ’ ನೂರು ಕೋಟಿ ಕ್ಲಬ್‌ ಸೇರುವ ಹೊಸ್ತಿಲಲ್ಲಿ ‘ಬಾಹುಬಲಿ’ ನಿರ್ದೇಶಕರ ಈ ಮಾತು ಚಿತ್ರತಂಡಕ್ಕೆ ಪ್ಲಸ್‌ಪಾಯಿಂಟ್‌ ಆಗಲಿದೆ. ಟ್ವೀಟ್‌ ಮಾಡಿರುವ ರಾಜಮೌಳಿ, ‘ವಿಕ್ರಾಂತ್‌ ರೋಣದ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img