Friday, May 22, 2026

rajanahalli valmiki gurupeeta shree-prasannananda-puri-swamiji

STಗೆ ಕುರುಬ ಸೇರ್ಪಡೆಗೆ ವಾಲ್ಮೀಕಿ ವಿರೋಧ

ಕುರುಬ ಸಮದಾಯವನ್ನು ಎಸ್‌ಟಿ ಪಟ್ಟಿಗೆ ಸೇರಿಸುವ ವಿಚಾರ, ಜಾತಿ ಜಟಾಪಟಿಗೆ ಕಾರಣವಾಗಿದೆ. ಸೆಪ್ಟೆಂಬರ್‌ 18ರಂದು ವಾಲ್ಮೀಕಿ ಸಮುದಾಯ ಮಹತ್ವದ ಸಭೆ ಕರೆಯಲಾಗಿದೆ. ದಾವಣಗೆರೆ ಜಿಲ್ಲೆ ಹರಿಹರ ತಾಲೂಕಿನ ರಾಜನಹಳ್ಳಿಯಲ್ಲಿರುವ, ವಾಲ್ಮೀಕಿ ಗುರುಪೀಠದಲ್ಲಿ ಸಭೆ ಕರೆಯಲಾಗಿದೆ. ವಾಲ್ಮೀಕಿ ಪ್ರಸನ್ನಾನಂದ ಸ್ವಾಮೀಜಿ ನೇತೃತ್ವ ವಹಿಸಲಿದ್ದಾರೆ. ಸಭೆಗೆ ವಾಲ್ಮೀಕಿ ಸಮುದಾಯದ ಸಚಿವರು, ಶಾಸಕರು, ಮಾಜಿ ಶಾಸಕರು, ಹಾಲಿ ಎಂಎಲ್‌ಸಿ, ಮಾಜಿ...

ಈ ಬಾರಿಯ ‘ವಾಲ್ಮೀಕಿ ರತ್ನ ಪ್ರಶಸ್ತಿ’ಗೆ ನಟ ಕಿಚ್ಚ ಸುದೀಪ್ ಆಯ್ಕೆ…

ಈ ಬಾರಿಯ ‘ವಾಲ್ಮೀಕಿ ರತ್ನ ಪ್ರಶಸ್ತಿ’ಗೆ ನಟ ಕಿಚ್ಚ ಸುದೀಪ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ರಾಜನಹಳ್ಳಿ ವಾಲ್ಮೀಕಿ ಗುರುಪೀಠದ ಶ್ರೀ ಪ್ರಸನ್ನಾನಂದಪುರಿ ಸ್ವಾಮೀಜಿ ಹೇಳಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಫೆಬ್ರವರಿ 8 ಹಾಗೂ 9ರಂದು ವಾಲ್ಮೀಕಿ ಜಾತ್ರೆ ನಡೆಯಲಿದ್ದು, ಈ ವೇಳೆ ನಟ ಕಿಚ್ಚ ಸುದೀಪ್ ಗೆ ‘ವಾಲ್ಮೀಕಿ ರತ್ನ ಪ್ರಶಸ್ತಿ’ಗೆ ನೀಡಲಾಗುತ್ತದೆ. ಈಗಾಗ್ಲೇ...
- Advertisement -spot_img

Latest News

ಗುಟ್ಟಾಗಿ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಬಾಲಿವುಡ್‌ ಬ್ಯೂಟಿ!

ಬಾಲಿವುಡ್ ಬೆಡಗಿ ಕಂಗನಾ ರಣಾವತ್ ಅವರ ಹೊಸ ವಿಡಿಯೋ ಒಂದು ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ವೈರಲ್ ಆಗಿದ್ದು, ʼಕಂಗನಾ ರಹಸ್ಯವಾಗಿ ಮದುವೆಯಾಗಿದ್ದಾರಾ?ʼ ಎಂಬ ಚರ್ಚೆಗೆ ಕಾರಣವಾಗಿದೆ. ವೈರಲ್...
- Advertisement -spot_img