Saturday, July 27, 2024

Rajanikanth

ಮನೆಯಲ್ಲಿ ಪ್ರತಿಷ್ಠಾಪಿಸಿದ ರಜನಿ ವಿಗ್ರಹಕ್ಕೆ ಪೂಜೆ ಸಲ್ಲಿಸಿ, ಪೊಂಗಲ್ ಆಚರಿಸಿದ ಅಭಿಮಾನಿ..

Movie News: ಭಾರತದಲ್ಲಿ ನೀವು ಚಿತ್ರ ವಿಚಿತ್ರ ಅಭಿಮಾನಿಗಳನ್ನು ಕಾಣಬಹುದು. ಕೆಲವರು ತಮ್ಮ ನೆಚ್ಚಿನ ನಟನಿಗಾಗಿ ದೇವಸ್ಥಾನ ಕಟ್ಟಿಸುತ್ತಾರೆ. ಅವರ ಮೂರ್ತಿಯನ್ನೇ ಸ್ಥಾಪಿಸುತ್ತಾರೆ. ಮತ್ತೆ ಕೆಲವರು ನೆಚ್ಚಿನ ನಟನಿಗಾಗಿ ಉಪವಾಸ ಮಾಡುತ್ತಾರೆ. ಹುಟ್ಟುಹಬ್ಬದ ದಿನ ತಾವು ಅನ್ನ ದಾನ, ರಕ್ತದಾನ ಶಿಬಿರ ಮಾಡುತ್ತಾರೆ. ಹೀಗೆ ಹಲವು ರೀತಿಯಲ್ಲಿ ತಮ್ಮ ಅಭಿಮಾನವನ್ನು ತೋರಿಸುತ್ತಾರೆ. ಅದೇ ರೀತಿ ರಜನಿಕಾಂತ್...

ರಜನಿ ಕಾಂತ್ ಮನೆಯಲ್ಲಿ ಮಗುವಿನ ಆಗಮನದ ಸಂತಸ

Film News : ರಜನಿಕಾಂತ್ ಮಗಳು ಸೌಂದರ್ಯಾ ರಜನಿಕಾಂತ್  2ನೇ ಪುತ್ರನ ಆಗಮನದಿಂದ ಖುಷಿ ಆಗಿದ್ದಾರೆ. ಸೆ.11ರಂದು ಜನಿಸಿರುವ ಗಂಡು ಮಗುವಿಗೆ ವೀರ್ ಎಂದು ಹೆಸರು ಇಡಲಾಗಿದೆ.ಸೂಪರ್ ಸ್ಟಾರ್’ ರಜನಿಕಾಂತ್ ಅವರ ಎರಡನೇ ಪುತ್ರಿ ಸೌಂದರ್ಯಾ ರಜನಿಕಾಂತ್ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಸೆಪ್ಟೆಂಬರ್ 11ರ ರಾತ್ರಿ ಸೋಶಿಯಲ್ ಮೀಡಿಯಾ ಮೂಲಕ ಈ ಸುದ್ದಿಯನ್ನು ಅವರು...

ಸಿನಿ ಅಂಗಳದಲ್ಲಿ ಗಾಡ್ ಫಾದರ್ ಹವಾ..! ಸಖತ್ ಸೌಂಡ್ ಮಾಡ್ತಿದೆ ಟೀಸರ್..!

Thelugu Film News: ಗಾಡ್ ಫಾದರ್ ಸಿನಿಮಾ ಈಗ ತೆಲುಗು ಸಿನಿ ಅಂಗಳದಲ್ಲಿ ಸದ್ದು ಮಾಡುತ್ತಿದೆ. ಮೆಗಾಸ್ಟಾರ್ ಚಿರಂಜೀವಿ ಅವರ ಹೊಸ ಸಿನಿಮಾ ‘ಗಾಡ್ ಫಾದರ್’ ಈಗಾಗಲೇ ಹವಾ ಕ್ರಿಯೇಟ್ ಮಾಡಿದೆ. ಈ ಸಿನಿಮಾವನ್ನು ಮೋಹನ್ ರಾಜಾ ನಿರ್ದೇಶನ ಮಾಡುತ್ತಿದ್ದು, ಈ ಸಿನಿಮಾ ಔಟ್ ಅಂಡ್ ಔಟ್ ಪೊಲಿಟಿಕಲ್ ಡ್ರಾಮಾ ಆಗಿ ಮೂಡಿಬರಲಿದೆ. ಮತ್ತು ಈ...

ರಜನಿಕಾಂತ್ ಗೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ..!

www.karnatakatv.net: ತಮಿಳುನಾಡಿನ ಸೂಪರ್ ಸ್ಟಾರ್ ರಜನಿಕಾಂತ್ ಗೆ ಅ.25ರಂದು ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ದೊರಯಲಿದೆ. ರಜನಿಕಾಂತ್ ಗೆ ಅ.25 ರಂದು ಡಬ್ಬಲ್ ಧಮಾಕ ಇದ್ದು ಒಂದೇಡೆ ಮಗಳು ಸೌಂದರ್ಯ ತಯಾರಿಸಿರುವ 'ಹೂಟೆ' ಆ್ಯಪ್ ಲೋಕಾರ್ಪಣೆಗೊಂಡರೆ. ಇನ್ನೊಂದೆಡೆ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿಯು ದೊರೆಯಲಿದೆ. ಈ ದಿನ 2 ವಿಶೇಷ ಕಾರ್ಯಕ್ರಮಗಳು ನಡೆಯಲಿದ್ದು, ಅದರಬಗ್ಗೆ ಟ್ವೀಟ್...

ಅಲ್ಲು ಅರ್ಜುನ್-ರಶ್ಮಿಕಾ ಮಂದಣ್ಣ ನಟನೆಯ ‘ಪುಷ್ಪ’ ಸಿನಿಮಾ ತೆರೆಗೆ… RRR, ಅಣ್ಣಾತ್ತೆ ಬಳಿಕ ಪುಷ್ಪ ರಿಲೀಸ್..!

ಅಲ್ಲು ಅರ್ಜುನ್ ಹಾಗೂ ಸುಕುಮಾರ್ ಕಾಂಬಿನೇಷನ ಪುಷ್ಪ ತೆರೆಗೆ ಬರಲು ರೆಡಿಯಾಗ್ತಿದೆ. ಶೂಟಿಂಗ್ ಕಂಪ್ಲೀಟ್ ಆಗದೆ ರಿಲೀಸ್ ಡೇಟ್ ಅನೌನ್ಸ್ ಮಾಡಿರೋದು ಅಲ್ಲು ಅಭಿಮಾನಿಗಳಿಗೆ ಖುಷಿ ಕೊಟ್ಟಿದೆ. ಈಗಾಗ್ಲೇ ಸೌತ್ ಇಂಡಸ್ಟ್ರೀಯಲ್ಲಿ ಬ್ಯಾಕ್ ಟು ಬ್ಯಾಕ್ ಸ್ಟಾರ್ ಸಿನಿಮಾಗಳು ರಿಲೀಸ್ ಗೆ ರೆಡಿಯಾಗಿವೆ ನಿಂತಿವೆ. ಬೇರೆ ಸಿನಿಮಾಗಳಿಗೆ ಯಾವುದೇ ತೊಂದರೆಯಾಗದ ರೀತಿಯಲ್ಲಿ ಜೊತೆಗೆ ತಮಗೆ...

ಜನವರಿಯಲ್ಲಿ ರಜನಿ ಪಕ್ಷ ಲಾಂಚ್: ಈ ಬಾರಿಯ ಚುನಾವಣೆಗೂ ನಿಲ್ಲಲಿದ್ದಾರೆ ತಲೈವಾ..!

ಸೂಪರ್ ಸ್ಟಾರ್ ರಜನಿಕಾಂತ್ ತಮ್ಮ ಪಕ್ಷವನ್ನ ಮುಂಬರುವ ಜನವರಿಯಲ್ಲಿ ಅನೌನ್ಸ್ ಮಾಡುವುದಾಗಿ ಹೇಳಿದ್ದಾರೆ. ಅಲ್ಲದೇ, ಈ ಬಾರಿಯ ಚುನಾವಣೆಗೆ ನಿಲ್ಲುವುದಾಗಿ ಹೇಳಿದ್ದಾರೆ. https://youtu.be/ZIwxzILb0zE ಹಲವಾರು ಪಕ್ಷಗಳನ್ನ ಬೆಂಬಲಿಸಿದ ನಂತರ ರಜನಿಕಾಂತ್ ತಮ್ಮದೇ ಆದ ರಾಜಕೀಯ ಪಕ್ಷ ರಜನಿ ಮಕ್ಕಳ್ ಮಂಡ್ರಂ ಸ್ಥಾಪಿಸಿದ್ದಾರೆ. ಮುಂದಿನ ವರ್ಷ ಜನವರಿಯಲ್ಲಿ ರಜನಿ ಪಕ್ಷ ಲಾಂಚ್ ಆಗಲಿದೆ ಎಂದು ಘೋಷಿಸಿದ್ದಾರೆ. https://youtu.be/ccoEv6uptLk ...
- Advertisement -spot_img

Latest News

ಮಳೆ ಅವಾಂತರ ರಾಷ್ಟ್ರೀಯ ಹೆದ್ದಾರಿ NH 4 ಮೇಲೆ ನೀರು: ನದಿ ತೀರದ ಜನರ ರಕ್ಷಣೆ ಕೈಗೊಂಡ NDRF ತಂಡ

Chikkodi News: ಚಿಕ್ಕೋಡಿ ಶೈಕ್ಷಣಿಕ ಜಿಲ್ಲೆಯ ಯಡೋರ,ಇಂಗಳಿ,ಸದಲಗಾ,ಮಾಂಜರಿ,ಜೋಗುಳ, ಮಾಂಗೂರ, ಸೇರಿದಂತೆ ನದಿ ದಡದ ಗ್ರಾಮಗಳಲ್ಲಿ ಹೈ ಅಲರ್ಟ್ ಘೋಷಿಸಿದ್ದು ಅಲ್ಲಿಯ ಜನರನ್ನು ಸುರಕ್ಷೆತ ಸ್ಥಳಕ್ಕೆ ತೆರವು...
- Advertisement -spot_img