Wednesday, June 18, 2025

rajanna

ಎರಡುವರೆ ವರ್ಷ ಆದ್ಮೇಲೆ ಸಿಎಂ ಬದಲಾಗ್ತಾರಾ ಎಂಬ ಪ್ರಶ್ನೆಗೆ ಸಚಿವ ರಾಜಣ್ಣ ಹೇಳಿದ್ದೇನು..?

Hassan Political News: ಹಾಸನ: ಹಾಸನದಲ್ಲಿ ಮಾತನಾಡಿದ ಸಚಿವ ರಾಜಣ್ಣ, ರೇವಣ್ಣ ವಿರುದ್ಧ ಕಿಡಿಕಾರಿದ್ದಾರೆ.  ಸರ್ ರೇವಣ್ಣ ಅವರು ಜಿಲ್ಲೆಗೆ ಕಾಂಗ್ರೆಸ್ ಏನು ಅಂತ ಕೇಳ್ತಿದ್ದಾರೆ..? ಎಂದು ಮಾಧ್ಯಮದವರು ಕೇಳಿದ್ದಕ್ಕೆ ಉತ್ತರಿಸಿದ ರಾಜಣ್ಣ, ಹೇಮಾವತಿ ಗೊರೂರು ಡ್ಯಾಮ್ ಇವರೇ ಕಟ್ಟಿಸಿದ್ದಂತ.? ಅದಕ್ಕೆ ನಾವು ರಾಜಕಾರಣ ಮಾತಾಡಕ್ ಹೋಗೋದಿಲ್ಲ. ಹಾಸನ ಅಭಿವೃದ್ಧಿಯಾಗಬೇಕು. ಜನ ನೆಮ್ಮದಿಯಿಂದ ಬಾಳಬೇಕು....

DK Shivakumar : ರಾಜಣ್ಣನಿಗೆ ಟಕ್ಕರ್ ಕೊಟ್ಟ ಡಿಸಿಎಂ ಡಿಕೆಶಿ

Political News : ಕಾಂಗ್ರೆಸ್​ನಲ್ಲಿ ಸಮುದಾಯವಾರು ಉಪ ಮುಖ್ಯಮಂತ್ರಿ ಬೇಡಿಕೆ ಮುನ್ನೆಲೆಗೆ ಬಂದಿದೆ. ಅದ್ರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಡಿಸಿಎಂ ಡಿಕೆ ಶಿವಕುಮಾರ್ ಸ್ವಪಕ್ಷೀಯರಿಗೇ ತಿರುಗೇಟು ನೀಡಿದ್ದಾರೆ. ಬೆಂಗಳೂರಿನಲ್ಲಿ ಮಾತನಾಡಿದ ಅವರು, ಬೇಕಾದಷ್ಟು ಜನ ಆಸೆಪಡುತ್ತಾರೆ. ಅಂಥವರಿಗೆ ಏನೂ ಹೇಳಲಾಗದು. ನಮ್ಮ ಪಾರ್ಟಿಗೆ ಹೈಕಮಾಂಡ್ ಇದೆ. ನನ್ನನ್ನು ಡಿಸಿಎಂ ಮಾಡಿದ್ದಾರೆ. ಶಿವಕುಮಾರ್ ಮೆತ್ತಗಾಗ್ತಾರೋ‌ ಇಲ್ವೋ ಎಂಬುದು...

Rajanna : ಮೂವರು ಡಿಸಿಎಂ ಮಾಡದಿದ್ರೆ ಶೀಘ್ರವೇ ಸರ್ಕಾರ ಪತನ : ರಾಜಣ್ಣ

Political News : ರಾಜ್ಯ ಕಾಂಗ್ರೆಸ್‌ ಸರ್ಕಾರದಲ್ಲಿ ಮೂರು ಡಿಸಿಎಂ ಹುದ್ದೆ ಸೃಷ್ಟಿಯ ಅನಿವಾರ್ಯತೆ ಇದೆ. ಲೋಕಸಭಾ ಚುನಾವಣೆಯಲ್ಲಿ ಹೆಚ್ಚು ಸ್ಥಾನ ಗೆಲ್ಲಬೇಕಾದರೆ ಇದರ ಅಗತ್ಯತೆ ಇದೆ. ಒಂದು ವೇಳೆ ಕಡಿಮೆ ಲೋಕಸಭಾ ಸ್ಥಾನವನ್ನು ಗೆದ್ದರೆ ರಾಜ್ಯದಲ್ಲಿ ಅಭದ್ರ ಸರ್ಕಾರ ಉಂಟಾಗುತ್ತದೆ ಎಂದು ಸಚಿವ ಕೆ.ಎನ್.‌ ರಾಜಣ್ಣ ಸ್ಫೋಟಕ ಹೇಳಿಕೆಯನ್ನು ನೀಡಿದ್ದಾರೆ. ಈ ಮೂಲಕ...

Siddaramaiah : ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಲಿ : ಸಚಿವ ರಾಜಣ್ಣ

Political News : ಕಾಂಗ್ರೆಸ್​​ನಲ್ಲಿ ಮತ್ತೆ ಪೂರ್ಣಾವಧಿ ಸಿಎಂ ಫೈಟ್ ಶುರುವಾಗಿದೆ. ಸಿದ್ದರಾಮಯ್ಯ ಪೂರ್ಣಾವಧಿ ಸಿಎಂ ಆಗಬೇಕು ಎನ್ನುವುದು ನಾನು ಸೇರಿದಂತೆ ಎಲ್ಲಾ ಶಾಸಕರ ಅಭಿಪ್ರಾಯ ಎಂದು ಸಹಕಾರಿ ಸಚಿವ ಕೆಎನ್ ರಾಜಣ್ಣ ಹೇಳಿದ್ದಾರೆ. ಹೈಕಮಾಂಡ್ ಸಿಎಂ ಆಯ್ಕೆ ಮಾಡಿತ್ತು. ಸಿಎಂ ಅಧಿಕಾರ ಹಂಚಿಕೆ 50:50 ಅನುಪಾತದಲ್ಲಿ ಎಂದು ಯಾರೂ ಹೇಳಿಲ್ಲ ಎಂದರು. ಆದರೆ, ಎರಡೂವರೆ ವರ್ಷದ...

Milk price:ಹಾಲಿನ ದರ ಹೆಚ್ಚಳ ಬಗ್ಗೆ ಹೇಳಿದೆ ನೀಡಿದ ಸಹಕಾರ ಸಚಿವರು

ಹಾಸನ : ಆ.1 ರಿಂದ ಹಾಲು ಉತ್ಪಾದಕರಿಗೆ ಹೆಚ್ಚಿಗೆ ಮೂರು ರೂಪಾಯಿ ಕೊಡಲು ಮಂತ್ರಿ ಮಂಡಲದಲ್ಲಿ ಚರ್ಚೆ ಆಗಿದೆ, ಅದು ಜಾರಿಗೆ ಬರುತ್ತೆ. ಅದರ ಜೊತೆಯಲ್ಲಿ ಹಾಲಿನ ದರವೂ ಹೆಚ್ಚಾಗುತ್ತೆ, ಹಾಲು ಉತ್ಪಾದಕರಿಗೂ ಹೆಚ್ಚಾಗುತ್ತೆ. ಆ ಪೂರ್ಣ ಮೂರು ರೂಪಾಯಿಯನ್ನು ಉತ್ಪಾದಕರಿಗೆ ಕೊಡುತ್ತೇವೆ. ಸರ್ಕಾರ ರೈತರ ಹಿತವನ್ನು ಕಾಪಾಡಲು ನಿರ್ಧಾರ ಕೈಗೊಂಡಿದೆ ಈಗಾಗಲೇ ರಾಜ್ಯದಲ್ಲಿ ಹಾಲು...
- Advertisement -spot_img

Latest News

Vijayapura News: ಬಸವನಬಾಗೇವಾಡಿ ಪೊಲೀಸರಿಂದ ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ

Vijayapura News: ವಿಜಯಪುರ: ವಿಜಯಪುರದಲ್ಲಿ ಖಚಿತ ಮಾಹಿತಿಯ ಮೇರೆಗೆ ಪೋಲೀಸರು ಕಳ್ಳಭಟ್ಟಿ ಸಾರಾಯಿ ಅಡ್ಡೆಯ ಮೇಲೆ ದಾಳಿ ನಡೆಸಿದ್ದಾರೆ. ಬಸವನ ಬಾಗೇವಾಡಿಯ ಪೊಲೀಸರು, ವಿಜಯಪುರ ಜಿಲ್ಲೆ ಬಸವನ...
- Advertisement -spot_img