Wednesday, May 27, 2026

Rajanna statement

ರಾಜಕೀಯದ ನಿಜ ಚಿತ್ರಣ ಬಿಹಾರ ಎಲೆಕ್ಷನ್ ನಂತರ ಸ್ಪಷ್ಟವಾಗತ್ತೆ ಎಂದ ಕೆ.ಎನ್ ರಾಜಣ್ಣ!

ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತೆ ಮಂತ್ರಿಗಿರಿ ಸಿಗಬಹುದು. ಅವರ ಬಗ್ಗೆ ನನಗೆ ವಿಶ್ವಾಸ ಇದೆ. ಸಿದ್ದರಾಮಯ್ಯನವರ ಮಂತ್ರಿಗಿರಿ ಮತ್ತು ರಾಜಕೀಯ ಭವಿಷ್ಯದ ಬಗ್ಗೆ ಕೆ.ಎನ್. ರಾಜಣ್ಣ ಪರೋಕ್ಷವಾಗಿ ಹೇಳಿದ್ದಾರೆ. ತುಮಕೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿನಾಡಿದ್ದಾರೆ. ಬಿಹಾರ ಚುನಾವಣೆ ತನಕ ಸುಮ್ಮನೆ ಇದ್ದು ಬಿಡಿ, ಎಲ್ಲವೂ ಅದಾದ ಮೇಲೆ ಸ್ಪಷ್ಟವಾಗಲಿದೆ ಎಂದು ಹೇಳುವ ಮೂಲಕ ರಾಜಕೀಯದ ಮರ್ಮ ಸ್ಪಷ್ಟಪಡಿಸಿದರು. ಬಿಹಾರ ಎಲೆಕ್ಷನ್‌ವರೆಗೂ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img