Monday, December 22, 2025

Rajapura Layout

ಕಡಿಮೆ ಆದಾಯದವರಿಗೆ ‘ಬಂಪರ್’ ಚಾನ್ಸ್!

ಕರ್ನಾಟಕ ಗೃಹ ಮಂಡಳಿಯು ರಾಜಧಾನಿಯಲ್ಲಿ ಅಭಿವೃದ್ಧಿಪಡಿಸಿರುವ ರಾಜಾಪುರ ಬಡಾವಣೆಯಲ್ಲಿನ 332 ನಿವೇಶನಗಳ ಹಂಚಿಕೆಗೆ ಮುಂದಾಗಿದೆ. ಅಲ್ಲದೆ, ಇಲ್ಲಿ ಆರ್ಥಿಕ ದುರ್ಬಲ ವರ್ಗದವರಿಗೆ ಶೇ.50ರ ರಿಯಾಯಿತಿ ದರದಲ್ಲಿ ನಿವೇಶನಗಳನ್ನು ನೀಡುತ್ತಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕು ವ್ಯಾಪ್ತಿಯಲ್ಲಿ ಕರ್ನಾಟಕ ಗೃಹ ಮಂಡಳಿ ‘ಸೂರ್ಯನಗರ’ ಯೋಜನೆಯಡಿ ಹಂತ ಹಂತವಾಗಿ ಬಡಾವಣೆಗಳನ್ನು ಅಭಿವೃದ್ಧಿಪಡಿಸಿದೆ. ಇಲ್ಲಿ ನಿವೇಶನಗಳ ಜೊತೆಗೆ ವಿವಿಧ...
- Advertisement -spot_img

Latest News

ಗ್ರಾಮ ಅಭಿವೃದ್ಧಿ ಸಭೆಯಲ್ಲಿ ಶಾಸಕರ ತೀವ್ರ ಅಸಮಾಧಾನ!

ಶಿಗ್ಗಾಂವ-ಸವಣೂರು ಶಾಸಕ ಯಾಸೀರ ಖಾನ್ ಪಠಾಣ್ ವಿವಿಧ ಅಭಿವೃದ್ಧಿ ಕಾಮಗಾರಿ ಸಭೆಗಳ ವೇಳೆ ಅಧಿಕಾರಿಗಳ ಕಾರ್ಯವೈಖರಿಯ ಮೇಲೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು. ಗ್ರಾಮಸ್ಥರು ಅಧಿಕೃತ ಕ್ರಮದಲ್ಲಿ...
- Advertisement -spot_img