Thursday, July 2, 2026

Rajapura Layout

ಕಡಿಮೆ ಆದಾಯದವರಿಗೆ ‘ಬಂಪರ್’ ಚಾನ್ಸ್!

ಕರ್ನಾಟಕ ಗೃಹ ಮಂಡಳಿಯು ರಾಜಧಾನಿಯಲ್ಲಿ ಅಭಿವೃದ್ಧಿಪಡಿಸಿರುವ ರಾಜಾಪುರ ಬಡಾವಣೆಯಲ್ಲಿನ 332 ನಿವೇಶನಗಳ ಹಂಚಿಕೆಗೆ ಮುಂದಾಗಿದೆ. ಅಲ್ಲದೆ, ಇಲ್ಲಿ ಆರ್ಥಿಕ ದುರ್ಬಲ ವರ್ಗದವರಿಗೆ ಶೇ.50ರ ರಿಯಾಯಿತಿ ದರದಲ್ಲಿ ನಿವೇಶನಗಳನ್ನು ನೀಡುತ್ತಿದೆ. ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲ್ಲೂಕು ವ್ಯಾಪ್ತಿಯಲ್ಲಿ ಕರ್ನಾಟಕ ಗೃಹ ಮಂಡಳಿ ‘ಸೂರ್ಯನಗರ’ ಯೋಜನೆಯಡಿ ಹಂತ ಹಂತವಾಗಿ ಬಡಾವಣೆಗಳನ್ನು ಅಭಿವೃದ್ಧಿಪಡಿಸಿದೆ. ಇಲ್ಲಿ ನಿವೇಶನಗಳ ಜೊತೆಗೆ ವಿವಿಧ...
- Advertisement -spot_img

Latest News

Hubli News: ವೇತನ ಹೆಚ್ಚಳಕ್ಕೆ ಎಫ್‌ಸಿಐ ಕಾರ್ಮಿಕರ ಪ್ರತಿಭಟನೆ

Hubli News: ವೇತನ ಹೆಚ್ಚಳ, ಸೇವಾ ಭದ್ರತೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಫುಡ್ ಕಾರ್ಪೋರೇಷನ್ ಆಫ್ ಇಂಡಿಯಾ (ಎಫ್‌ಸಿಐ)ಯ ಗುತ್ತಿಗೆ ಕಾರ್ಮಿಕರು ಹುಬ್ಬಳ್ಳಿಯಲ್ಲಿ...
- Advertisement -spot_img