Tuesday, July 21, 2026

rajarajeshwari nagar

ಯೋಗ ಸೆಂಟರ್‌ನಲ್ಲಿ ಕಾಮಚೇಷ್ಟೆ

ಕುಂಟನಿಗೆ 8 ಚೇಷ್ಟೆ ಆದ್ರೆ ಕುರುಡನಿಗೆ ನಾನಾ ಚೇಷ್ಟೆ ಅನ್ನೋದು ಗಾದೆ ಮಾತು. ಬೆಂಗಳೂರಲ್ಲಿ ಯೋಗ ಗುರು ಒಬ್ಬ ತನ್ನ ಚೇಷ್ಟೆಯಿಂದಲೇ 8 ಮಹಿಳೆಯರ ಮೇಲೆ ಅತ್ಯಾಚಾರ ಮಾಡಿರೋ ಆರೋಪ ಕೇಳಿ ಬಂದಿದೆ. ತನ್ನ ಯೋಗ ಸೆಂಟರ್‌ಗೆ ಬರುತ್ತಿದ್ದ ಬಾಲಕಿ, ಯುವತಿಯರನ್ನೇ ಈತ ಬಳಸಿಕೊಂಡಿದ್ದಾನೆ. 8 ಮಹಿಳೆಯರ ಮೇಲೆ ಅತ್ಯಾಚಾರವೆಸಗಿದ ದೂರು ಈ ಯೋಗ...

ಬೇಕಾಬಿಟ್ಟಿ ಫ್ಲೆಕ್ಸ್ ಗೆ ಬಿತ್ತು ಕಡಿವಾಣ..!

https://www.youtube.com/watch?v=YC7SRombsjw ಬೆಂಗಳೂರು: ನಗರದ ಆರೋಗ್ಯ, ಸುರಕ್ಷತೆಗೆ ಫ್ಲೆಕ್ಸ್ ಒಳ್ಳೆಯದಲ್ಲ. ಇನ್ನು ಮುಂದೆ ಕಾನೂನು ಬಾಹಿರವಾಗಿ ಫ್ಲೆಕ್ಸ್ ಹಾಕಲು ಅವಕಾಶ ನೀಡಬಾರದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಬಿಬಿಎಂಪಿ ಆಯುಕ್ತರಿಗೆ ಸೂಚನೆ ನೀಡಿದ್ದಾರೆ. ರಾಜರಾಜೇಶ್ವರಿನಗರದ ವಿಧಾನಸಭೆ ಕ್ಷೇತ್ರ ವ್ಯಾಪ್ತಿಯಲ್ಲಿನ ಉಲ್ಲಾಳ ಮತ್ತು ಅನ್ನಪೂರ್ಣೇಶ್ವರಿ ನಗರಗಳ ಮುಖ್ಯ ರಸ್ತೆಗೆ ಅಡ್ಡಲಾಗಿ ಕೆಂಗೇರಿ ಹೊರವರ್ತುಲ ರಸ್ತೆಯಿಂದ ಗ್ರೇಡ್ ಸಪರೇಟ್ ನಿರ್ಮಾಣದ ಕಾಮಗಾರಿ...
- Advertisement -spot_img

Latest News

ವಿದ್ಯಾರ್ಥಿಗಳಿಗೆ ‘ಗೆದ್ದಲು-ಜಿರಳೆ’ ಎಂದ ಬಿಜೆಪಿ ನಾಯಕ – ಪ್ರತಿಪಕ್ಷಗಳಿಂದ ಹೆಚ್ಚಿದ ಆಕ್ರೋಶ!

ಪ್ರಜಾಪ್ರಭುತ್ವದಲ್ಲಿ ಸರ್ಕಾರದ ನೀತಿಗಳನ್ನು ಪ್ರಶ್ನಿಸುವುದು ಮತ್ತು ಪ್ರತಿಭಟಿಸುವುದು ಪ್ರತಿಯೊಬ್ಬ ಪ್ರಜೆಯ ಹಕ್ಕು. ಆದರೆ, ತಮ್ಮ ಹಕ್ಕಿಗಾಗಿ ಬೀದಿಗಿಳಿದ ವಿದ್ಯಾರ್ಥಿಗಳನ್ನು ಗೋವಾದ ಬಿಜೆಪಿ ಹಿರಿಯ ನಾಯಕರೊಬ್ಬರು 'ಗೆದ್ದಲು'...
- Advertisement -spot_img