Friday, July 4, 2025

rajarajeshwari nagara

ಯಾರಾದರೂ ಮತ ಕೇಳಲು ಬಂದರೆ ಹೊಡಿರಿ ಎಂದು ಕರೆ ಕೊಟ್ಟ ಸಚಿವ ಮುನಿರತ್ನ

ರಾಜರಾಜೇಶ್ವರಿ ನಗರ : ಆರ್‌ಆರ್ ನಗರ ಶಾಸಕ ಹಾಗೆ ಸಚಿವ ಮುನಿರತ್ನ ಹಿಂಸೆಗೆ ಬಹಿರಂಗ ಕರೆ ನೀಡಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಮಾಧ್ಯಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಮುನಿರತ್ನ, ತಮಿಳಿನಲ್ಲಿ ಭಾಷಣ ಮಾಡಿದ್ದಾರೆ. ಯಾರಾದರು ಬಂದರೆ ಅಟ್ಟಾಡಿಸಿ ಹೊಡೀರಿ ಎಂದು ಹೇಳಿರುವ ವಿಡಿಯೋ ವಿರುದ್ಧ ಇದೀಗ ಆಕ್ರೋಶ ವ್ಯಕ್ತವಾಗುತ್ತಿದೆ. ಆರ್‌ಆರ್ ನಗರದ ಜಾಲಹಳ್ಳಿ ವಾರ್ಡಿನ...
- Advertisement -spot_img

Latest News

Dharwad News: ಪೊಲೀಸ್ ಅಧಿಕಾರಿ ನಾರಾಯಣ ಭರಮನಿ ಸಿಎಂಗೆ ಬರೆದ ಪತ್ರದಲ್ಲಿ ಏನಿತ್ತು..?

Dharwad News: ಧಾರವಾಡ :ಕೆಲವು ದಿನಗಳ ಹಿಂದೆ ಬೆಳಗಾವಿಯಲ್ಲಿ ನಡೆದಿದ್ದ ಕಾರ್ಯಕ್ರಮದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಾರ್ವಜನಿಕವಾಗಿ ಕೈಎತ್ತಿ ಹೊಡೆಯಲು ಮುಂದಾಗಿದ್ದ, ಧಾರವಾಡ ಹೆಚ್ಚುವರಿ ಎಸ್​ಪಿ ನಾರಾಯಣ...
- Advertisement -spot_img