Wednesday, March 11, 2026

rajarajeshwari nagara

ಯಾರಾದರೂ ಮತ ಕೇಳಲು ಬಂದರೆ ಹೊಡಿರಿ ಎಂದು ಕರೆ ಕೊಟ್ಟ ಸಚಿವ ಮುನಿರತ್ನ

ರಾಜರಾಜೇಶ್ವರಿ ನಗರ : ಆರ್‌ಆರ್ ನಗರ ಶಾಸಕ ಹಾಗೆ ಸಚಿವ ಮುನಿರತ್ನ ಹಿಂಸೆಗೆ ಬಹಿರಂಗ ಕರೆ ನೀಡಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಮಾಧ್ಯಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಮುನಿರತ್ನ, ತಮಿಳಿನಲ್ಲಿ ಭಾಷಣ ಮಾಡಿದ್ದಾರೆ. ಯಾರಾದರು ಬಂದರೆ ಅಟ್ಟಾಡಿಸಿ ಹೊಡೀರಿ ಎಂದು ಹೇಳಿರುವ ವಿಡಿಯೋ ವಿರುದ್ಧ ಇದೀಗ ಆಕ್ರೋಶ ವ್ಯಕ್ತವಾಗುತ್ತಿದೆ. ಆರ್‌ಆರ್ ನಗರದ ಜಾಲಹಳ್ಳಿ ವಾರ್ಡಿನ...
- Advertisement -spot_img

Latest News

Kerala: ಮುಸ್ಲಿಂ ಯುವಕನನ್ನು ವಿವಾಹವಾದ ಕುಂಭ ಮೇಳದ ವೈರಲ್ ಹುಡುಗಿ ಮೋನಾಲೀಸಾ..

Kerala: ಮಹಾಕುಂಭ ಮೇಳದಲ್ಲಿ ಫೇಮಸ್ ಆಗಿದ್ದ ಹುಡುಗಿ ಮೋನಾಲೀಸಾಗೆ ಸಿನಿಮಾದಲ್ಲಿ ನಟಿಸುವ ಅವಕಾಶ ಸಿಕ್ಕಿದ್ದು ಎಲ್ಲರಿಗೂ ತಿಳಿದಿದೆ. ಇದೀಗ ಈ ಹುಡುಗಿ ಕೇರಳದಲ್ಲಿ ಮಹಾರಾಷ್ಟ್ರದ ಮುಸ್ಲಿಂ...
- Advertisement -spot_img