Sunday, September 8, 2024

rajarajeshwari nagara

ಯಾರಾದರೂ ಮತ ಕೇಳಲು ಬಂದರೆ ಹೊಡಿರಿ ಎಂದು ಕರೆ ಕೊಟ್ಟ ಸಚಿವ ಮುನಿರತ್ನ

ರಾಜರಾಜೇಶ್ವರಿ ನಗರ : ಆರ್‌ಆರ್ ನಗರ ಶಾಸಕ ಹಾಗೆ ಸಚಿವ ಮುನಿರತ್ನ ಹಿಂಸೆಗೆ ಬಹಿರಂಗ ಕರೆ ನೀಡಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಮಾಧ್ಯಗಳಲ್ಲಿ ವೈರಲ್ ಆಗಿದೆ. ಸಾರ್ವಜನಿಕ ಕಾರ್ಯಕ್ರಮವೊಂದರಲ್ಲಿ ಮಾತನಾಡಿರುವ ಮುನಿರತ್ನ, ತಮಿಳಿನಲ್ಲಿ ಭಾಷಣ ಮಾಡಿದ್ದಾರೆ. ಯಾರಾದರು ಬಂದರೆ ಅಟ್ಟಾಡಿಸಿ ಹೊಡೀರಿ ಎಂದು ಹೇಳಿರುವ ವಿಡಿಯೋ ವಿರುದ್ಧ ಇದೀಗ ಆಕ್ರೋಶ ವ್ಯಕ್ತವಾಗುತ್ತಿದೆ. ಆರ್‌ಆರ್ ನಗರದ ಜಾಲಹಳ್ಳಿ ವಾರ್ಡಿನ...
- Advertisement -spot_img

Latest News

ಹಬ್ಬದ ದಿನವೇ ಹುಬ್ಬಳ್ಳಿಯಲ್ಲಿ ಸೌಂಡ್ ಮಾಡಿದ ತಲ್ವಾರ್..

Hubli News: ಹುಬ್ಬಳ್ಳಿ: ತಾಲೂಕಿನ ವರೂರು ಗ್ರಾಮದಲ್ಲಿ ಕ್ಷುಲ್ಲಕ ಕಾರಣಕ್ಕೆ ಸ್ನೇಹಿತರು ತಲ್ವಾರ್‌ನಿಂದ ಹೊಡೆದಾಡಿಕೊಂಡಿದ್ದು, ಓರ್ವನ ಎರಡು ಕೈ ಬೆರಳು ಕಟ್ ಆಗಿ ಪ್ರಾಣಾಪಾಯದಿಂದ ಪಾರಾದ್ರೆ....
- Advertisement -spot_img