Friday, August 7, 2026

rajashekar

ಬೈಕ್, ಟೆಂಪೋ ಕದ್ದಿದ್ದ ಆರೋಪಿ ಅಂದರ್..!

https://www.youtube.com/watch?v=pCeN2Uyz530 ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಹೆಗ್ಗನಹಳ್ಳಿ ನಿವಾಸಿ, 23 ವಯಸ್ಸಿನ ರಾಜ ಶೇಖರ್ ನನ್ನು ಬಂಧಿಸಿದ್ದಾರೆ. ಈತನ ಇಬ್ಬರು ಸಹಚರರು ಪರಾರಿಯಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ. ಮೇ 26 ರಂದು ಆರೋಪಿ ಠಾಣೆ ವ್ಯಾಪ್ತಿಯ ಮನೆಯೊಂದರ ಮುಂಭಾಗ ನಿಲ್ಲಿಸಿದ್ದ ಬೈಕ್ ಕಳವು ಮಾಡಿದ್ದ. ಈ...
- Advertisement -spot_img

Latest News

Koppala News: ಬರ ಪರಿಸ್ಥಿತಿ ಅವಲೋಕನಕ್ಕೆ ಸಚಿವ ಶಿವರಾಜ ಎಸ್. ತಂಗಡಗಿ ಜಿಲ್ಲೆಯಲ್ಲಿ ಪ್ರವಾಸ

Koppala News: ಕೊಪ್ಪಳ : ರಾಜ್ಯದ ಮುಂಗಾರು ಮಳೆ ಕೊರತೆಯಿಂದ ಉಂಟಾಗಿರುವ ಬರ ಪರಿಸ್ಥಿತಿಯ ಹಿನ್ನೆಲೆಯಲ್ಲಿ ಆಹಾರ, ನಾಗರಿಕ ಸರಬರಾಜು ಹಾಗೂ ಗ್ರಾಹಕ ವ್ಯವಹಾರಗಳ ಸಚಿವರಾದ...
- Advertisement -spot_img