Sunday, March 15, 2026

rajashekar

ಬೈಕ್, ಟೆಂಪೋ ಕದ್ದಿದ್ದ ಆರೋಪಿ ಅಂದರ್..!

https://www.youtube.com/watch?v=pCeN2Uyz530 ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ಬ್ಯಾಡರಹಳ್ಳಿ ಪೊಲೀಸರು ಬಂಧಿಸಿದ್ದಾರೆ. ಹೆಗ್ಗನಹಳ್ಳಿ ನಿವಾಸಿ, 23 ವಯಸ್ಸಿನ ರಾಜ ಶೇಖರ್ ನನ್ನು ಬಂಧಿಸಿದ್ದಾರೆ. ಈತನ ಇಬ್ಬರು ಸಹಚರರು ಪರಾರಿಯಾಗಿದ್ದು, ಶೋಧ ಕಾರ್ಯ ನಡೆಯುತ್ತಿದೆ. ಮೇ 26 ರಂದು ಆರೋಪಿ ಠಾಣೆ ವ್ಯಾಪ್ತಿಯ ಮನೆಯೊಂದರ ಮುಂಭಾಗ ನಿಲ್ಲಿಸಿದ್ದ ಬೈಕ್ ಕಳವು ಮಾಡಿದ್ದ. ಈ...
- Advertisement -spot_img

Latest News

Dharwad: ಜೈಲಿನಲ್ಲಿರುವ ಖೈದಿಗಳಿಗೆ ರಾಜಾತಿಥ್ಯ, ಮನೆಗಿಂತ ಇಲ್ಲೇ ಆರಾಮವಾಗಿದ್ದೇವೆ ಎಂದ ಕಿಡಿಗೇಡಿ

Dharwad News: ಧಾರವಾಡ: ಧಾರವಾಡದ ಕಾಾರಾಗೃಹದಲ್ಲಿ ಕೈದಿಗಳಿಗೆ ರಾಜಾತಿಥ್ಯ ನೀಡಲಾಗುತ್ತಿದೆ ಎಂಬ ಆರೋಪ ಕೇಳಿ ಬಂದಿದೆ. ಪೋಕ್ಸೋ ಕಾಯ್ದೆಯಡಿ ಸೆರೆವಾಸ ಅನುಭವಿಸುತ್ತಿದ್ದ ಖೈದಿ ಫರ್ವೇಜ್ ಈಗ ಹೈ...
- Advertisement -spot_img