Thursday, November 27, 2025

Rajastan

ಮಕ್ಕಳಿಗೆ ಕೆಮ್ಮಿನ ಸಿರಪ್ ಕೊಡದಂತೆ ಕೇಂದ್ರ ಸರ್ಕಾರ ಆದೇಶ

ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕೆಮ್ಮಿನ ಔಷಧ ಸೇವಿಸಿ 11 ಮಕ್ಕಳು ಸಾವನ್ನಪ್ಪಿರುವ ವಿಚಾರ ದೇಶದಲ್ಲೇ ಸಂಚಲನ ಸೃಷ್ಟಿಸಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳು, ಈ ಆರೋಪವನ್ನು ತಿರಸ್ಕರಿಸಿವೆ. ವೈದ್ಯಕೀಯ ಮತ್ತು ವೈಜ್ಞಾನಿಕ ಪರೀಕ್ಷೆಯಲ್ಲಿ, ಕೆಮ್ಮಿನ ಸಿರಪ್‌ನಲ್ಲಿ ಯಾವುದೇ ವಿಷಪೂರಿತ ಅಂಶಗಳು ಪತ್ತೆಯಾಗಿಲ್ಲ. ಈ ಘಟನೆ ಕುರಿತು ತನಿಖೆ ಆರಂಭವಾಗಿದೆ ಎಂದು ತಿಳಿಸಿವೆ. ಜೊತೆಗೆ 2 ವರ್ಷದೊಳಗಿನ...

ಹುಚ್ಚು ಪ್ರೀತಿಯ ಸೇಡಿಗೆ ಖತರ್ನಾಕ್ ಪ್ಲ್ಯಾನ್!

ಹುಚ್ಚು ಪ್ರೀತಿ ಯಾರತ್ರ ಏನೂ ಬೇಕಾದರೂ ಮಾಡಿಸುತ್ತೆ ಅನ್ನೊದಕ್ಕೆ ಇಲ್ಲೊಂದು ಇಂಟ್ರೆಸ್ಟಿಂಗ್ ಸ್ಟೋರಿ ಇದೆ ನೋಡಿ. ಸಹೋದ್ಯೋಗಿಯು ಪ್ರೀತಿ ಮಾಡುವುದಿಲ್ಲ ಅಂತ ಪ್ರೀತಿ ನಿರಾಕರಿಸಿದಕ್ಕೆ ಅವನ ಮೇಲೆ ಸೇಡು ತೀರಿಸಿಕೊಳ್ಳಲು ಯುವತಿಯೊಬ್ಬಳು ಆತನ ಹೆಸರಿನಲ್ಲಿ ದೇಶದ 11 ರಾಜ್ಯಗಳ ಹಲವು ಸಂಸ್ಥೆಗಳಿಗೆ ಬಾಂಬ್ ಬೆದರಿಕೆ ಇಮೇಲ್ ಸಂದೇಶ ಕಳುಹಿಸಿ ಈಗ ಪೊಲೀಸರ ಅತಿಥಿಯಾಗಿದ್ದಾಳೆ. ಈ...

National News: 10 ರೂಪಾಯಿಗಾಗಿ ನಿವೃತ್ತ ಐಎಎಸ್ ಅಧಿಕಾರಿಗೆ ಥಳಿಸಿದ ಕಂಡಕ್ಟರ್

National News: 10 ರೂಪಾಯಿಗಾಗಿ ನಿವೃತ್ತ ಐಎಎಸ್ ಅಧಿಕಾರಿ ಮೇಲೆ ಕಂಡಕ್ಟರ್ ಹಲ್ಲೆ ನಡೆಸಿದ ಘಟನೆ ರಾಜಸ್ತಾನದ ಜೈಪುರದಲ್ಲಿ ನಡೆದಿದೆ. ಆರ್.ಎಲ್.ಮೀನ ಎಂಬ ಅಧಿಕಾರಿ ಹಲ್ಲೆಗೆ ಒಳಗಾಗಿದ್ದು, ಇವರು ಆಗ್ರಾ ರಸ್ತೆಯ ಕನೋಟಾ ರಸ್ತೆಯ ಬಳಿ ಇಳಿಯಲು ಟಿಕೇಟ್ ಪಡೆದಿದ್ದರು. ಆದರೆ ನಿಲ್ದಾಣ ಬಂದಿದ್ದು ಅಧಿಕಾರಿಗೂ ಗೊತ್ತಾಗಲಿಲ್ಲ, ಕಂಡಕ್ಟರ್ ಹೇಳಲೂ ಇಲ್ಲ. ಹೀಗಾಗಿ ಮುಂದಿನ ನಿಲ್ದಾಣದಲ್ಲಿ...

Indian Temple: ಈ ದೇವಸ್ಥಾನದಲ್ಲಿ ಎಂಥ ದುಷ್ಟಶಕ್ತಿ ಇದ್ದರೂ, ಉಚ್ಛಾಟನೆ ಶತಸಿದ್ಧ

Temple Story: ಭಾರತದಲ್ಲಿ ದಿಕ್ಕಿಗೊಂದು ದೇವಸ್ಥಾನವಿದೆ. ಆದರೆ ಕೆಲವೇ ಕೆಲವು ದೇವಸ್ಥಾನಗಳು ಪ್ರಸಿದ್ಧ ಮತ್ತು ಪವಾಡಕ್ಕೆ ಹೆಸರುವಾಸಿಯಾಗಿದೆ. ಅಂಥ ದೇವಸ್ಥಾನದಲ್ಲಿ ರಾಜಸ್ಥಾನದ ಬಾಲಾಜಿ ದೇವಸ್ಥಾನವೂ ಒಂದು. ಈ ದೇವಸ್ಥಾನದ ಬಗ್ಗೆ ತಿಳಿಯೋಣ ಬನ್ನಿ.. https://youtu.be/lv4Ra25ZIHI ರಾಜಸ್ಥಾನದ ದೌಸಾ ಎಂಬಲ್ಲಿ ಬಾಲಾಜಿ ದೇವಸ್ಥಾನವಿದೆ. ಬಾಲಾಜಿ ಎಂದರೆ, ದಕ್ಷಿಣ ಭಾರತದಲ್ಲಿ ತಿರುಪತಿ ಎಂದರ್ಥ. ಆದರೆ ರಾಜಸ್ಥಾನದ ಬಾಲಾಜಿ ದೇವಸ್ಥಾನದಲ್ಲಿ ಬಾಲಾಜಿ...

ನಿಮಗೆ ಈ ಅತ್ತೆ-ಸೊಸೆ ದೇವಸ್ಥಾನದ ವಿಶೇಷತೆಗಳೇನು ಗೊತ್ತಾ..? ಇದು ಯಾವೂರಲ್ಲಿದೆ ಗೊತ್ತಾ..?

Spiritual Story: ನೀವು ಪತಿ-ಪತ್ನಿ ದೇವಸ್ಥಾನ ಅಂದ್ರೆ ಶಿವ-ಪಾರ್ವತಿ, ರಾಮ-ಸೀತೆ, ಇಂಥ ದೇವಸ್ಥಾನದ ಬಗ್ಗೆ ಕೇಳಿರುತ್ತೀರಿ, ಹೋಗಿರುತ್ತೀರಿ. ಇನ್ನು ಅಣ್ಣ ತಂಗಿ ದೇವಸ್ಥಾನವೆಂದರೆ, ಪುರಿ ಜಗನ್ನಾಥ ದೇವಸ್ಥಾನ. ತಾಯಿ ಮಗನ ದೇವಸ್ಥಾನ ಅಂದ್ರೆ, ಗಣಪತಿ ಪಾರ್ವತಿ ದೇವಸ್ಥಾನ ಇಂಥ ದೇವಸ್ಥಾನಗಳು. ಆದ್ರೆ ನೀವು ಯಾವತ್ತಾದರೂ ಅತ್ತೆ-ಸೊಸೆ ದೇವಸ್ಥಾನದ ಬಗ್ಗೆ ಕೇಳಿದ್ದೀರಾ..? ಇದು ಎಲ್ಲಿದೆ ಅಂತಾ...

ಅಪರಿಚಿತ ವ್ಯಕ್ತಿಯ ಮುಂದೆ ಬೆತ್ತಲೆಯಾದ ಮಹಿಳೆ.. ಪತಿಗೆ ಫೋಟೋ ಕಳುಹಿಸಿ 10 ಲಕ್ಷಕ್ಕೆ ಡಿಮ್ಯಾಂಡ್

News: ಮಹಿಳೆಯೊಬ್ಬಳು ಫಂಕಿ ಅನ್ನೋ ಹೆಸರಿನ ಆ್ಯಪ್‌ನಲ್ಲಿ ವ್ಯಕ್ತಿಯೊಬ್ಬನನ್ನು ಪರಿಚಯ ಮಾಡಿಕೊಂಡು, ಆತನ ಎದುರು ಮೊಬೈಲ್‌ನಲ್ಲೇ ಬೆತ್ತಲಾಗಿದ್ದಾಳೆ. ಆ ವ್ಯಕ್ತಿ ಆಕೆಯ ಫೋಟೋವನ್ನು ತೆಗೆದು, ಆಕೆಗೆ ಮತ್ತು ವಿದೇಶದಲ್ಲಿರುವ ಆಕೆಯ ಪತಿಗೆ ಫೋಟೋ ಕಳಿಸಿ, ನೀವು 10 ಲಕ್ಷ ರೂಪಾಯಿ ಹಣ ನೀಡದಿದ್ದಲ್ಲಿ, ಈ ಫೋಟೋವನ್ನು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಮಾಡುತ್ತೇನೆ ಎಂದು ಬೆದರಿಕೆ...

ಜಾತಿಗಣತಿ ದೇಶದ ಎಕ್ಸ್-ರೇ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿಗಣತಿ ನಡೆಸಲಿದೆ : ರಾಹುಲ್ ಗಾಂಧಿ

Political News: ರಾಜಸ್ಥಾನ : ಜಾತಿಗಣತಿ ದೇಶದ ‘ಎಕ್ಸ್-ರೇ’ ಎಂದು ಬಣ್ಣಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು, ಕೇಂದ್ರದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಜಾತಿಗಣತಿ ನಡೆಸಲಾಗುವುದು ಎಂದು ಹೇಳಿದ್ದಾರೆ. ರಾಜಸ್ಥಾನದ ಉದಯಪುರದ ವಲ್ಲಭನಗರದಲ್ಲಿ ಚುನಾವಣಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಿದ ರಾಹುಲ್ ಗಾಂಧಿ, ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜಸ್ಥಾನದಲ್ಲಿ ಜಾತಿಗಣತಿ ನಡೆಸಲಿದೆ. ನಮ್ಮ ಪಕ್ಷ ಕೇಂದ್ರದಲ್ಲಿ ಸರ್ಕಾರ...

ಹೋಮ್ ವರ್ಕ್ ಮಾಡದ ಕಾರಣ ವಿದ್ಯಾರ್ಥಿಯನ್ನ ಹೊಡೆದು ಕೊಂದ ಶಿಕ್ಷಕ..!

www.karnatakatv.net: ಚಿಕ್ಕಮಕ್ಕಳು ತಪ್ಪು ಮಾಡೋದು ಸಹಜ ಆದರೆ ಅದೇ ಒಂದು ದೊಡ್ಡ ತಪ್ಪು ಅಂತಾ ಅವರನ್ನ ಹೊಡೆಯುವುದು ಏಷ್ಟು ಸರಿ ಹೇಳಿ.. ಹಾಗೇ ಮಕ್ಕಳು ಶಾಲೆಯಲ್ಲಿ ಕೊಟ್ಟಿರುವ ಹೋಮ್ ವರ್ಕ್ ಪೂರ್ಣವಾಗಿ ಮಾಡಿಲ್ಲ ಅಂತಾ ಶಿಕ್ಷಕ 7ನೇ ತರಗತಿ ವಿದ್ಯಾರ್ಥಿಯೊಬ್ಬನಿಗೆ ಹೊಡೆದ ಪರಿಣಾಮ ಆತ ಸಾವನ್ನಪ್ಪಿರುವ ಘಟನೆ ರಾಜಸ್ಥಾನದಲ್ಲಿ ನಡೆದಿದೆ. ಶಾಲೆಯಲ್ಲಿ ಮಕ್ಕಳು ಕ್ಲಾಸ್ ವರ್ಕ್...

ದುರ್ಗಾ ದೇವಿಯ ವಿಸರ್ಜನೆಯ ವೇಳೆ 5 ಜನ ಭಕ್ತರು ನೀರುಪಾಲು..!

www.karnatakatv.net : ದುರ್ಗಾ ಮೂರ್ತಿಯ ವಿಸರ್ಜನೆಮಾಡುವ ವೇಳೆ 5 ಜನ ಭಕ್ತರು ನೀರುಪಾಲಾಗಿದ್ದಾರೆ. ದಸರಾ ಹಬ್ಬದ ನಿಮಿತ್ಯ ಎಲ್ಲೆಡೆ ಸಂಭ್ರಮ ಸಡಗರ ಮನೆಮಾಡಿತ್ತು. ಹಾಗೇ ರಾಜಸ್ಥಾನದ ಧೋಲ್ಪುರ್ ಗೆ ದೇವಿಯ ಮೂರ್ತಿಯ ವಿಸರ್ಜನೆಗೆ ತೆರಳಿದ ಭಕ್ತರು ಆಯ ತಪ್ಪಿ ನೀರುಪಾಳಾಗಿದ್ದಾರೆ. ಘಟನಾ ಸ್ಥಳಕ್ಕೆ ದೌಡಾಯಿಸಿದ ಆಗ್ರಾ ಹಿರಿಯ ಪೊಲೀಸ ವರಿಷ್ಠಾಧಿಕಾರಿ ಮುನಿರಾಜ್, ಮೃತರು ಆಗ್ರಾ ಜಿಲ್ಲೆಯ...
- Advertisement -spot_img

Latest News

ಸಂವಿಧಾನ ಪೀಠಕ್ಕೆ ಅವಮಾನ: ಪಂಚಾಯತಿಗೆ ಬೀಗ ಹಾಕಿ ಆಕ್ರೋಶ!

ಅಥಣಿ ತಾಲೂಕಿನ ಮದಭಾವಿ ಗ್ರಾಮ ಪಂಚಾಯಿತಿಯಲ್ಲಿ ಸಂವಿಧಾನ ದಿನಾಚರಣೆ ಆಚರಿಸದ ಹಿನ್ನೆಲೆಯಲ್ಲಿ ಸ್ಥಳಿಯರು ಗ್ರಾಮ ಪಂಚಾಯಿತಿಗೆ ಬೀಗ ಹಾಕಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಜಿಲ್ಲಾಡಳಿತ ಆದೇಶದನ್ವಯ ಸಂವಿಧಾನ...
- Advertisement -spot_img