Rajastan News:
ರಾಜಸ್ಥಾನದ ಬುಂದಿ ಜಿಲ್ಲೆಯಲ್ಲಿ ಕಾಲ್ಗೆಜ್ಜೆ ಕದಿಯಲು ಬಂದ ಕಳ್ಳನೊಬ್ಬ ವೃದ್ದೆಯ ಕಾಲನ್ನೇ ಕತ್ತರಿಸಿದ ಘಟನೆ ನಡೆದಿದೆ. "75 ವರ್ಷದ ವೃದ್ದೆ ಉಚ್ಚಾಬಿ ಬಾಯಿ ಸೈನಿ ಮನೆಯಲ್ಲಿ ಒಬ್ಬರೇ ಮಲಗಿದ್ದಾಗ ಇಬ್ಬರು ಕಳ್ಳರು ಕಾಲನ್ನೇ ಕತ್ತರಿಸಿದ ಕಾಲ್ಗೆಜ್ಜೆದೊಂದಿಗೆ ಪರಾರಿಯಾಗಿದ್ದಾರೆ. ಆದರೆ, ಇನ್ನೊಂದು ಕಾಲಿನ ಗೆಜ್ಜೆಯನ್ನು ದೋಚಲು ಸಾಧ್ಯವಾಗಲಿಲ್ಲ" ಎಂದು ನೈನ್ವಾ ಎಸ್ಎಚ್ಒ ಬಾಬುಲಾಲ್ ಮೀನಾ...
ವಿಜಯಪುರ ನಗರ ವಿಧಾನಸಭಾ ಕ್ಷೇತ್ರದ ಚುನಾವಣಾ ಅಕ್ರಮ ಆರೋಪ ಪ್ರಕರಣದಲ್ಲಿ, ಹೈಕೋರ್ಟ್ ನೀಡಿದ್ದ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿಹಿಡಿದಿದೆ. ಇದರೊಂದಿಗೆ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್...