Monday, April 27, 2026

rajastan royals

ಚಾಹಲ್ ಹೇಳಿದ ಆ ಭಯಾನಕ ಕತೆ..!

ಮುಂಬೈ:ಲೆಗ್ ಸ್ಪಿನ್ನರ್ ಯಜ್ವಿಂದರ್ ಚಾಹಲ್ ಐಪಿಎಲ್‍ನ ಈ ಬಾರಿಯ ಆವೃತ್ತಿಯಲ್ಲಿ ರಾಜಸ್ಥಾನ ರಾಯಲ್ಸ್ ಪರ ಆಡುತ್ತಿದ್ದಾರೆ. ಆರ್‍ಆರ್ ತಂಡದ ಸಂರ್ಶನದಲ್ಲಿ ಆಘಾತಕಾರಿ ವಿಚಾರವೊಂದನ್ನ ಹೇಳಿಕೊಂಡಿದ್ದಾರೆ. ಚಾಹಲ್ ಇದುವರೆಗೂ ಯಾರ ಬಳಿಯೂ ಹೇಳಿಕೊಳ್ಳದ ವಿಚಾರವನ್ನು ಇದೀಗ ಬಹಿರಂಗಪಡಿಸಿದ್ದಾರೆ. ಈ ಸಂದರ್ಶನದಲ್ಲಿ ಅಶ್ವಿನ್ ಹಾಗೂ ಕನ್ನಡಿಗ ಕರುಣ್ ನಾಯರ್ ಇದ್ದರು. ತಮ್ಮ ಅನುಭವವನ್ನು ಚಾಹಲ್ ಹೇಳಿದ್ದು ಹೀಗೆ, ಇದು 2013ರಲ್ಲಿ...

ಆಕರ್ಷಕ ಶತಕ ಸಿಡಿಸಿದ ಜೋಸ್ ಬಟ್ಲರ್

ಮುಂಬೈ: 15ನೇ ಆವೃತ್ತಿಯ ಐಪಿಎಲ್‍ನಲ್ಲಿ ರಾಜಸ್ಥಾನ ರಾಯಲ್ಸ್ ತಂಡದ ಸ್ಟಾರ್ ಬ್ಯಾಟ್ಸ್‍ಮನ್ ಜೋಸ್ ಬಟ್ಲರ್ ಆಕರ್ಷಕ ಶತಕ ಸಿಡಿಸಿದ್ದಾರೆ. ಇದರೊಂದಿಗೆ ಪ್ರಸಕ್ತ ಐಪಿಎಲ್‍ನಲ್ಲಿ ಮೊದಲ ಶತಕ ದಾಖಲಾಗಿದೆ. ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ತಂಡ ಫೀಲ್ಡಿಂಗ್ ಆಯ್ದುಕೊಂಡಿತು. ಓಪನರ್ ಜೋಸ್ ಬಟ್ಲರ್ ಸಿಡಿಲಬ್ಬರದ ಬ್ಯಾಟಿಂಗ್ ಮಾಡಿದರು. ಮೊದಲಿಗೆ 32 ಎಸೆತದಲ್ಲಿ ಅರ್ಧ...
- Advertisement -spot_img

Latest News

Mondagodu: NMD ಜಮೀರ್ ಅಹ್ಮದ್ ದರ್ಗಾವಾಲೆ ಹ* ಕೇಸ್: ಐವರು ಆರೋಪಿಗಳ ಬಂಧನ

Uttara Kannada News: ಮುಂಡಗೋಡಿನ NMD ಜಮೀರ್ ಅಹ್ಮದ್ ದರ್ಗಾವಾಲೆಯ ಭೀಕರ ಹತ್ಯೆಯ ಅಸಲೀಯತ್ತನ್ನು ಮುಂಡಗೋಡ ಪೊಲೀಸ್ರು ಬೇಧಿಸಿದ್ದಾರೆ. ಹತ್ಯೆ ನಡೆದ 24 ಗ‌ಂಟೆಯೊಳಗಾಗಿ ಐವರು...
- Advertisement -spot_img