Friday, September 11, 2026

Rajasthan crime

ಡ್ರಾಪ್ ನೆಪದಲ್ಲಿ ಸಹದ್ಯೋಗಿಗೆ ಕ್ರೂರ ಕೃತ್ಯ!

ಉದ್ಯೋಗಿಗೆ ಮನೆಗೆ ಬಿಟ್ಟು ಬರುತ್ತೇವೆಂಬ ನೆಪದಲ್ಲಿ ಕಾರಿನಲ್ಲೇ ಸಾಮೂಹಿಕ ಅತ್ಯಾಚಾರ ಎಸಗಿದ ಹೀನ ಕೃತ್ಯ ರಾಜಸ್ಥಾನದ ಉದಯಪುರದಲ್ಲಿ ಬೆಳಕಿಗೆ ಬಂದಿದೆ. ಪ್ರಕರಣಕ್ಕೆ ಸಂಬಂಧಿಸಿ ಐಟಿ ಕಂಪನಿಯ ಸಿಇಒ ಜಿತೇಶ್ ಸಿಸೋಡಿಯಾ ಸೇರಿದಂತೆ ಮೂವರು ಬಂಧಿತರಾಗಿದ್ದಾರೆ. ಬಂಧಿತರಲ್ಲಿ ಕಂಪನಿಯ ಮಹಿಳಾ ಮುಖ್ಯಸ್ಥೆ ಶಿಲ್ಪಾ ಸಿರೋಹಿ ಹಾಗೂ ಆಕೆಯ ಪತಿ ಗೌರವ್ ಸಿರೋಹಿ ಸೇರಿದ್ದಾರೆ. ಕಳೆದ ಶನಿವಾರ ಘಟನೆ...
- Advertisement -spot_img

Latest News

ಹೊಸ ವಿಳಾಸಕ್ಕೆ ಗ್ಯಾಸ್ ಕನೆಕ್ಷನ್ – ಇನ್ಮುಂದೆ ಈ ದಾಖಲೆಗಳು ಕಡ್ಡಾಯ!

ಉದ್ಯೋಗ ಬದಲಾವಣೆ ಅಥವಾ ಇನ್ಯಾವುದೇ ಕಾರಣಕ್ಕೆ ಆಗಾಗ್ಗೆ ಮನೆ ಬದಲಾಯಿಸುವುದು ಇಂದಿನ ದಿನಗಳಲ್ಲಿ ಸರ್ವೇಸಾಮಾನ್ಯ. ಆದರೆ ಹೊಸ ಮನೆಗೆ ಹೋದಾಗ ಆಧಾರ್ ಕಾರ್ಡ್‌ನಿಂದ ಹಿಡಿದು ಗ್ಯಾಸ್...
- Advertisement -spot_img