Sunday, August 2, 2026

rajasthan police stories

ರಾಜಸ್ಥಾನದಲ್ಲಿ ಜೂಜು,ಮೋಜು : ಪೊಲೀಸ್‌ ಇನ್ಸ್‌ಪೆಕ್ಟರ್‌ ಸೇರಿ ರಾಜ್ಯ ದ ಕೆಲ ಅಧಿಕಾರಿಗಳು ಪೊಲೀಸ್ ವಶಕ್ಕೆ

State News: ರಾಜಸ್ಥಾನದ ಜೈಸಿಂಗಾಪುರ್‌ ಖೋರ್‌ ಪ್ರದೇಶದಲ್ಲಿ ಅಕ್ರಮವಾಗಿ ನಡೆಸುತ್ತಿದ್ದ ಜೂಜು ಅಡ್ಡೆಯ ಮೇಲೆ ದಾಳಿ ನಡೆಸಿದ ಸ್ಥಳೀಯ ಪೊಲೀಸರು ಬೆಂಗಳೂರಿನ ತಹಶೀಲ್ದಾರ್‌, ಕರ್ನಾಟಕ ಪೊಲೀಸ್‌ ಇನ್ಸ್‌ಪೆಕ್ಟರ್‌, ಪ್ರೊಫೆಸರ್‌ ರಮೇಶ್‌ ಸೇರಿದಂತೆ 84 ಮಂದಿಯನ್ನು ಬಂಧಿಸಿದ್ದಾರೆ. ಬಂಧಿತರಲ್ಲಿ 13 ಮಹಿಳೆಯರು ಸೇರಿದ್ದಾರೆ. ಬಂಧಿತರ ಪೈಕಿ ತಹಸೀಲ್ದಾರ್‌ ಹೆಸರು ನಾಥ್‌, ಇನ್‌ಸ್ಪೆಕ್ಟರ್‌ ಹೆಸರು ಅಂಜಯ್ಯ ಮತ್ತು ಪ್ರೊಫೆಸರ್‌...
- Advertisement -spot_img

Latest News

Bidar News: ಗುಂಡಿಗಳ ನಗರವಾಗಿ ಬದಲಾಗಿದೆಯೇ ಬೀದರ್? ರಸ್ತೆ ಅವಸ್ಥೆಗೆ ಜನರ ಆಕ್ರೋಶ..

Bidar News: ಬೀದರ್ ನಗರದಲ್ಲಿ ರಸ್ತೆಗಳ ದುಸ್ಥಿತಿ ಇದೀಗ ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಮಳೆ ಬಂದರೆ ಸಾಕು ನಗರದ ಹಲವು ರಸ್ತೆಗಳು ಕೆರೆಯಂತಾಗುತ್ತಿದ್ದು, ರಸ್ತೆ ಎಲ್ಲಿದೆ,...
- Advertisement -spot_img