ರಾಜಸ್ಥಾನದ ಕುಚಮನ್ನಲ್ಲಿ ಜಿಮ್ನಲ್ಲಿ ವ್ಯಾಯಾಮ ಮಾಡುತ್ತಿದ್ದ ಬಿಜೆಪಿ ನಾಯಕನ ಮೇಲೆ ಗುಂಡಿನ ದಾಳಿ ನಡೆದಿದೆ. ರಮೇಶ್ ರುಲಾನಿಯಾ ಮೇಲೆ ಮೂವರು ಮುಸುಕುಧಾರಿಗಳು ಗುಂಡು ಹಾರಿಸಿ ಪರಾರಿಯಾದ ಘಟನೆ ಮಂಗಳವಾರ ಬೆಳಗ್ಗೆ ನಡೆದಿದೆ. ಈ ದಾಳಿಯಲ್ಲಿ ಗಂಭೀರವಾಗಿ ಗಾಯಗೊಂಡ ರಮೇಶ್ ಅವರನ್ನು ತಕ್ಷಣ ಆಸ್ಪತ್ರೆಗೆ ದಾಖಲಿಸಿದರೂ ಕೂಡ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ ಎಂದು ವೈದ್ಯರು ದೃಢಪಡಿಸಿದ್ದಾರೆ.
ಬೆಳಗ್ಗೆ...
Sandalwood: ಮಾಜಿ ಬಿಗ್ಬಾಸ್ ಸ್ಪರ್ಧಿ, ಕನ್ನಡ ಪರ ಹೋರಾಟಗಾರ ರೂಪೇಶ್ ರಾಜಣ್ಣ ಅವರು, ಸ್ಪರ್ಧಿಗಳು ಸುದೀಪ್ ಸರ್ ಹೇಳುವ ಮಾತುಗಳನ್ನು ಕೇಳಬೇಕು ಎಂದಿದ್ದಾರೆ.
https://youtu.be/Nc20IFfMu1o
ಬಿಗ್ಬಾಸ್ ನಂತರ ಸ್ಪರ್ಧಿಸಿದ್ದ...