Friday, March 29, 2024

Rajasthan

ರಾಜಸ್ಥಾನದ ಯುವತಿ- ಬಾಗಲಕೋಟೆ ಯುವಕನ ಮೂಕ ಪ್ರೀತಿ, ಯುವತಿಯ ಎಳೆದೊಯ್ದ ಸಹೋದರರು

Bagalakote News: ಬಾಗಲಕೋಟೆ: ಆಕೆ ರಾಜಸ್ಥಾನದವಳು. ಈತ ಬಾಗಲಕೋಟೆ ಮೂಲದವ. ಇಬ್ಬರಿಗೂ ಮಾತುಬರುವುದಿಲ್ಲ. ಆದರೂ ಇನ್ಸ್ಟಾಗ್ರಾಮ್ ಮೂಲಕ ಪರಿಚಯ, ಲವ್ ಆಗಿ ಇಬ್ಬರು ಮೂಕ ಪ್ರೇಮಿಗಳು ಮದುವೆಯೂ ಆಗಿದ್ದರು. ಆದರೆ ಯುವತಿಯನ್ನು ಸಹೋದರರು ಕರೆದೊಯ್ದಿದ್ದು, ಈಗ ಆ ಎರಡೂ ಪ್ರೇಮಪಕ್ಷಿಗಳು ಮೂಕ ರೋದನೆ ಅನುಭವಿಸುತ್ತಿದ್ದಾರೆ. ಪ್ರೀತಿಗೆ ಕಣ್ಣಿಲ್ಲ ಅದಕ್ಕೆ ಭಾಷೆ ಬೇಕಿಲ್ಲ ಗಡಿ ಹಂಗಿಲ್ಲ… ಎಲ್ಲ...

ನೀವು ಹೆಚ್ಚು ಮಕ್ಕಳು ಮಾಡಿ, ಮೋದಿ ಮನೆ ಕಟ್ಟಿಸಿಕೊಡ್ತಾರೆ: ಬಿಜೆಪಿ ಸಚಿವರ ವಿವಾದಾತ್ಮಕ ಹೇಳಿಕೆ

National Political News: ದೇಶದೆಲ್ಲೆಡೆ ವಿಕಸಿತ್ ಭಾರತ್ ಸಂಕಲ್ಪ ಯಾತ್ರೆಯ ಕಾರ್ಯಕ್ರಮ ಭರಿಂದ ಸಾಗುತ್ತಿದೆ. ಈ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಸರ್ಕಾರ ಮಾಡಿದ ಸಾಧನೆ ಬಗ್ಗೆ ಹೇಳಲಾಗುತ್ತದೆ. ಇದೇ ರೀತಿ ರಾಜಸ್ಥಾನದಲ್ಲೂ ವಿಕಸಿತ್ ಭಾರತ್‌ ಸಂಕಲ್ಪ ಯಾತ್ರೆಯ ಕಾರ್ಯಕ್ರಮ ನಡೆದಿದ್ದು, ಪ್ರಧಾನಿ ಮೋದಿ ಜನರಿಗೆ ಯಾವ ರೀತಿ ಸಹಾಯ ಮಾಡುತ್ತಾರೆ ಅನ್ನೋ ಬಗ್ಗೆ ಹೊಗಳಲು...

ರಾಜಸ್ಥಾನದ ಮುಖ್ಯಮಂತ್ರಿಯಾಗಿ ಭಜನ್ ಲಾಲ್ ಶರ್ಮಾ ಆಯ್ಕೆ..

National Political News: ರಾಜಸ್ಥಾನದಲ್ಲಿ ಸಿಎಂ ಆಗಿ ವಸುಂಧರಾ ರಾಜೆ ಅಥವಾ ಬಾಬಾ ಬಾಲಕ್‌ನಾಥ್ ಅವರನ್ನು ಹೈಕಮಾಂಡ್ ಆಯ್ಕೆ ಮಾಡತ್ತೆ ಎಂದು ಹೇಳಲಾಗುತ್ತಿತ್ತು. ಆದರೆ ಇದೀಗ, ಬಿಜೆಪಿ ಹೈಕಮಾಂಡ್ ಅಚ್ಚರಿಯ ನಿರ್ಧಾರ ಕೈಗೊಂಡಿದ್ದು, ಭಜನ್ ಲಾಲ್ ಶರ್ಮಾ ಅವರನ್ನು ರಾಜಸ್ಥಾನ ಸಿಎಂ ಮಾಡಲು ನಿರ್ಧಾರ ಮಾಡಿದೆ. ಇನ್ನೊಂದು ಸಂಗತಿ ಏನಂದ್ರೆ, ಭಜನ್ ಲಾಲ್ ಶರ್ಮಾ, ಮೊದಲನೇಯ...

ರಾಜಸ್ಥಾನದ ಮುಂದಿನ ಸಿಎಂ ಬಾಬಾ ಮಹಂತ್ ಬಾಲಕ್‌ನಾಥ್..?

Political News: ಪಂಚರಾಜ್ಯ ವಿಧಾನಸಭೆ ಚುನಾವಣೆಯಲ್ಲಿ ಮೂರು ರಾಜ್ಯದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದು, ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದಿದೆ. ರಾಜಸ್ಥಾನದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿದ್ದು, ಸಿಎಂ ಯಾರಾಗ್ತಾರೆ ಅನ್ನೋ ಪ್ರಶ್ನೆ ಉದ್ಭವವಾಗಿದೆ. ರಾಜಸ್ಥಾನದಲ್ಲಿ 199 ಸ್ಥಾನದಲ್ಲಿ 100ಕ್ಕೂ ಅಧಿಕ ಸ್ಥಾನವನ್ನು ಬಿಜೆಪಿ ಗೆಲ್ಲುವ ಮೂಲಕ, ಅಧಿಕಾರಕ್ಕೆ ಬಂದಿದೆ. ಸದ್ಯ ಮಹಂತ್ ಬಾಲಕ್‌ನಾಥ್ ಮತ್ತು ವಸುಂಧರಾ ರಾಜೆ...

ವ್ಹೀಲ್ ಚೇರ್ ಇಲ್ಲದ್ದಕ್ಕೆ, ಸ್ಕೂಟಿಯಲ್ಲೇ ಆಸ್ಪತ್ರೆಯ ಲಿಫ್ಟ್ ಏರಿ ಹೋದ ವ್ಯಕ್ತಿ : ವೀಡಿಯೋ ವೈರಲ್

National News: ಜೈಪುರ್: ನೀವು ತ್ರೀ ಈಡಿಯಟ್ಸ್ ಸಿನಿಮಾ ನೋಡಿದಿದ್ರೆ, ಅದರಲ್ಲಿ ಒಂದು ದೃಶ್ಯವಿದೆ. ತನ್ನ ಗೆಳೆಯನ ತಂದೆಗೆ ಆರೋಗ್ಯ ಹದಗೆಟ್ಟಾಗ ಆ್ಯಂಬುಲೆನ್ಸ್‌ಗೆ ಕಾಯದೇ, ನಟ ತನ್ನ ಸ್ಕೂಟಿಯಲ್ಲೇ ಅವರನ್ನು ಆಸ್ಪತ್ರೆಗೆ ಕರೆತರುತ್ತಾನೆ. ರಾಜಸ್ಥಾನದ ಆಸ್ಪತ್ರೆಯೊಂದರಲ್ಲಿ ಇಂಥದ್ದೇ ಘಟನೆ ನಡೆದಿದೆ. ವೀಲ್ ಚೇರ್‌ ಸಮಸ್ಯೆ ಇದ್ದ ಕಾರಣ ವ್ಯಕ್ತಿಯೋರ್ವ ಗಾಯಾಳುವನ್ನ ಸ್ಕೂಟಿಯಲ್ಲೇ ಆಸ್ಪತ್ರೆಗೆ ಕರೆತಂದು, ಲಿಫ್ಟ್‌...

ಉದಯಪುರ ಹತ್ಯೆ ಪ್ರಕರಣ – ರಾಜಸ್ಥಾನದಲ್ಲಿಂದು ಪ್ರಮುಖ ಸಭೆ ಆಯೋಜಿಸಿದ RSS

ಜೈಪುರ್: ರಾಜ್ಯದಲ್ಲಿ ನಡೆದ ಹಿಂದೂ ವ್ಯಕ್ತಿಯೊಬ್ಬರ ಹತ್ಯೆ ಹಿನ್ನೆಲೆಯಲ್ಲಿ ಅಸ್ಥಿರ ಪರಿಸ್ಥಿತಿಯನ್ನು ಚರ್ಚಿಸಲು ರಾಜಸ್ಥಾನದ ಜುಂಜುನದಲ್ಲಿ ರಾಷ್ಟ್ರೀಯ ಸ್ವಯಂಸೇವಕ ಸಂಘವು ಮೂರು ದಿನಗಳ ಪ್ರಮುಖ ಸಭೆಯನ್ನು ಆಯೋಜಿಸಿದೆ. ಕನ್ಹಯ್ಯಾ ಲಾಲ್ ಅವರ ಭೀಕರ ಹತ್ಯೆಯ ನಂತರ ಆರ್‍ಎಸ್‍ಎಸ್ ತನ್ನ ಗಮನವನ್ನು ಬದಲಾಯಿಸಿದೆ. ಗುರುವಾರದಿಂದ ಮೂರು ದಿನಗಳ ಕಾಲ ನಡೆಯಲಿರುವ ಆರ್‍ಎಸ್‍ಎಸ್ ಸಭೆಯಲ್ಲಿ ಸಂಘಟನೆಯ ಪ್ರಾಂತ ಪ್ರಚಾರಕರು...

18 ತಿಂಗಳ ಹಿಂದೆ ಮಗ, ಈಗ ಅಪ್ಪನ ಕೊಲೆ

ಜೈಪುರ: ಜಮೀನು ವಿವಾದಕ್ಕೆ ಸಂಬಧಿಸಿದಂತೆ ವ್ಯಕ್ತಿಯೊಬ್ಬನನ್ನು ಕಡಿದು ಕೊಲೆ ಮಾಡಿದ ಘಟನೆ ರಾಜಸ್ಥಾನದ ಬುರಾನ್ ಜಿಲ್ಲೆಯಲ್ಲಿ ನಡೆದಿದೆ. ಕನಿರಾಮ್ (65) ಕೊಲೆಗೀಡಾದ ವ್ಯಕ್ತಿ. ಹಳೆಯ ಜಮೀನು ವಿವಾದದ ಹಿನ್ನೆಲೆಯಲ್ಲಿ ಕನಿರಾಮ್ ಅವರು ತಮ್ಮ ಗದ್ದೆಯಲ್ಲಿ ಗಾಢ ನಿದ್ದೆಯಲ್ಲಿದ್ದಾಗ ಅವರನ್ನು ಕಡಿದು ಕೊಲೆ ಮಾಡಲಾಗಿದೆ. ಘಟನೆಗೆ ಸಂಬಂಧಿಸಿದಂತೆ ಸಂತ್ರಸ್ತನ ಕುಂಟುಂಬದವರು 12 ಮಂದಿ ಸ್ಥಳೀಯರ ವಿರುದ್ಧ ದೂರು...

ಮುಂಬೈ ಎದುರು ರಾಜಸ್ಥಾನಕ್ಕೆ ರಾಯಲ್ ಗೆಲುವು

ಮುಂಬೈ: ಜೋಸ್ ಬಟ್ಲರ್ ಅವರ ಅತ್ಯದ್ಬುತ ಶತಕದ ನೆರವಿನಿಂದ ರಾಜಸ್ಥಾನ ರಾಯಲ್ಸ್ ಬಲಿಷ್ಠ ಮುಂಬೈ ಎದುರು 23 ರನ್‍ಗಳ ಗೆಲುವು ದಾಖಲಿಸಿದೆ.ರಾಜಸ್ಥಾನ ಸತತ ಎರಡನೆ ಗೆಲುವು ದಾಖಲಿಸಿದೆ. ಭಾನುವಾರ ಇಲ್ಲಿನ ಡಿವೈ ಪಾಟೀಲ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಮುಂಬೈ ಫಿಲ್ಡಿಂಗ್ ಆಯ್ದುಕೊಂಡಿತು.ರಾಜಸ್ಥಾನ ಪರ ಆರಂಭಿಕರಾಗಿ ಕಣಕ್ಕಿಳಿದ ಯಶಸ್ವಿ ಜೈಸ್ವಾಲ್ ಹಾಗೂ ಜೋಸ್ ಬಟ್ಲರ್...

INDIA : ದೇಶದಲ್ಲಿ ಇಂದು 149986 ಹೊಸ ಕೊರೋನಾ ಪ್ರಕರಣಗಳು ದಾಖಲು..!

ದೇಶದಲ್ಲಿ ಇಂದು 149986 ಹೊಸ ಕೊರೋನಾ ಸೋಂಕು(New corona infection)ಪ್ರಕರಣಗಳು ಕಂಡು ಬಂದಿದ್ದು, 285 ಜನ ಇಂದು ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಇನ್ನೂ ದೇಶದಲ್ಲಿ ಒಮಿಕ್ರಾನ್ (Omicron) ಪ್ರಕರಣಗಳು 3071ಕ್ಕೆ ಏರಿಕೆಯಾಗಿದೆ. ಅತಿ ಹೆಚ್ಚು ಒಮಿಕ್ರಾನ್ ಪ್ರಕರಣಗಳು ಮಹಾರಾಷ್ಟ್ರ(Maharashtra)ದಲ್ಲಿ ಕಂಡುಬಂದಿದ್ದು,876 ಪ್ರಕರಣಗಳ ದಾಖಲಾಗಿದೆ. ದೆಹಲಿ(Delhi)ಯಲ್ಲಿ 513 ಒಮಿಕ್ರಾನ್ ಪ್ರಕರಣಗಳು, ಕರ್ನಾಟಕ(Karnataka)ದಲ್ಲಿ 333 ಒಮಿಕ್ರಾನ್ ಪ್ರಕರಣಗಳು,...

35 ಲಕ್ಷ ಮೌಲ್ಯದ ಡ್ರಗ್ಸ್ ವಶ..!

www.karnatakatv.net :ಬೆಂಗಳೂರು: ರಾಜಸ್ಥಾನ ಮೂಲದ ಡ್ರಗ್ ಪೆಡ್ಲರ್ ನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಸ್ಟೀಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬ 1 ವರ್ಷದಿಂದ ತಮ್ಮ ಕೆಲಸವನ್ನು ಬಿಟ್ಟು ಡ್ರಗ್ಸ್ ಸಪ್ಲೈ ಮಾಡ್ತಿದ್ದ ಎಂದು ಮಾಹಿತಿ ತಿಳಿದು ಪೊಲೀಸರು ಕೂಡಲೇ ಆರೋಪಿನ್ನು ಬಂಧಿಸಲಾಗಿದೆ. ಆ ವ್ಯಕ್ತಿಯಿಂದ 35 ಲಕ್ಷ ಮೌಲ್ಯದ 440 ಗ್ರಾಂ ಹೆರಾಯಿನ್...
- Advertisement -spot_img

Latest News

ಗೂಂಡಾಪಡೆ ಕಟ್ಟಿರುವ ನಿಮ್ಮ ಪಕ್ಷದ ಇತಿಹಾಸ ಎಲ್ಲರಿಗೂ ತಿಳಿದಿದೆ: ಯತೀಂದ್ರಗೆ ಪ್ರೀತಂಗೌಡ ಟಾಂಗ್

Political news: ಕಾಂಗ್ರೆಸ್ ಸಭೆಯಲ್ಲಿ ಮಾತನಾಡಿದ ಯತೀಂದ್ರ ಸಿದ್ದರಾಮಯ್ಯ, ಕೇಂದ್ರ ಗೃಹಮಂತ್ರಿ ಅಮಿತ್ ಷಾ ವಿರುದ್ಧ ವಾಗ್ದಾಳಿ ನಡೆಸಿದ್ದರು. ಅಮಿತ್‌ ಶಾ ಓರ್ವ ಗೂಂಡಾ, ರೌಡಿ,...
- Advertisement -spot_img