Tuesday, March 3, 2026

Rajasthan

INDIA : ದೇಶದಲ್ಲಿ ಇಂದು 149986 ಹೊಸ ಕೊರೋನಾ ಪ್ರಕರಣಗಳು ದಾಖಲು..!

ದೇಶದಲ್ಲಿ ಇಂದು 149986 ಹೊಸ ಕೊರೋನಾ ಸೋಂಕು(New corona infection)ಪ್ರಕರಣಗಳು ಕಂಡು ಬಂದಿದ್ದು, 285 ಜನ ಇಂದು ದೇಶದಲ್ಲಿ ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.ಇನ್ನೂ ದೇಶದಲ್ಲಿ ಒಮಿಕ್ರಾನ್ (Omicron) ಪ್ರಕರಣಗಳು 3071ಕ್ಕೆ ಏರಿಕೆಯಾಗಿದೆ. ಅತಿ ಹೆಚ್ಚು ಒಮಿಕ್ರಾನ್ ಪ್ರಕರಣಗಳು ಮಹಾರಾಷ್ಟ್ರ(Maharashtra)ದಲ್ಲಿ ಕಂಡುಬಂದಿದ್ದು,876 ಪ್ರಕರಣಗಳ ದಾಖಲಾಗಿದೆ. ದೆಹಲಿ(Delhi)ಯಲ್ಲಿ 513 ಒಮಿಕ್ರಾನ್ ಪ್ರಕರಣಗಳು, ಕರ್ನಾಟಕ(Karnataka)ದಲ್ಲಿ 333 ಒಮಿಕ್ರಾನ್ ಪ್ರಕರಣಗಳು,...

35 ಲಕ್ಷ ಮೌಲ್ಯದ ಡ್ರಗ್ಸ್ ವಶ..!

www.karnatakatv.net :ಬೆಂಗಳೂರು: ರಾಜಸ್ಥಾನ ಮೂಲದ ಡ್ರಗ್ ಪೆಡ್ಲರ್ ನ್ನು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ. ಬೆಂಗಳೂರಿನಲ್ಲಿ ಸ್ಟೀಲ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ರಾಜಸ್ಥಾನ ಮೂಲದ ವ್ಯಕ್ತಿಯೊಬ್ಬ 1 ವರ್ಷದಿಂದ ತಮ್ಮ ಕೆಲಸವನ್ನು ಬಿಟ್ಟು ಡ್ರಗ್ಸ್ ಸಪ್ಲೈ ಮಾಡ್ತಿದ್ದ ಎಂದು ಮಾಹಿತಿ ತಿಳಿದು ಪೊಲೀಸರು ಕೂಡಲೇ ಆರೋಪಿನ್ನು ಬಂಧಿಸಲಾಗಿದೆ. ಆ ವ್ಯಕ್ತಿಯಿಂದ 35 ಲಕ್ಷ ಮೌಲ್ಯದ 440 ಗ್ರಾಂ ಹೆರಾಯಿನ್...

3 ಲೋಕಸಭಾ ಕ್ಷೇತ್ರ, 30 ವಿಧಾನಸಭಾ ಕ್ಷೇತ್ರಗಳಿಗೆ ಅ.30 ರಂದು ಉಪಚುನಾವಣೆ..!

www.karnatakatv.net:ಅಕ್ಟೋಬರ್ 30 ರಂದು 3 ಲೋಕಸಭಾ ಸ್ಥಾನ ಮತ್ತು ವಿವಿಧ ರಾಜ್ಯಗಳ 30 ವಿಧಾನಸಭಾ ಕ್ಷೇತ್ರಗಳಿಗೆ ಉಪಚುನಾವಣೆ ನಡೆಯಲಿದೆ ಅಂತ ಚುನಾವಣಾ ಆಯೋಗ ತಿಳಿಸಿದೆ. ದಾದ್ರಾ ಮತ್ತು ನಗರ ಹವೇಲಿ, ದಮನ್- ದಿಯು, ಮಧ್ಯಪ್ರದೇಶ, ಹಿಮಾಚಲ ಪ್ರದೇಶ ಮತ್ತು ಖಾಲಿ ಇರೋ ವಿವಿಧ ರಾಜ್ಯಗಳ 30 ವಿಧಾನಸಭಾ ಕ್ಷೇತ್ರಗಳ ಸೀಟು ಭರ್ತಿಗೆ  ಚುನಾವಣೆ ನಡೆಯಲಿದೆ. ಅಸ್ಸಾಂನಲ್ಲಿ 5,...

ವಿವಾಹ ಭೋಜನದ ಅವಾಂತರ

www.karnatakatv.net :ಮದುವೆ ಮನೆ ಊಟ ತಿಂದ ನೂರಕ್ಕೂ ಹೆಚ್ಚು ಮಂದಿ ಆಸ್ವಸ್ಥವಾಗಿ ಕಡೆಗೆ ಆಸ್ಪತ್ರೆಗಳಿಗೆ ದಾಖಲಾಗಲು ನೂಕುನುಗ್ಗಲು ಏರ್ಪಟ್ಟ ಘಟನೆ ರಾಜಸ್ಥಾನದಲ್ಲಿ ನಡೆದೆ. ಇಲ್ಲಿನ ಚುರು ಜಿಲ್ಲೆಯ ಶೋಭಸರ್ ಪಟ್ಟಣದಲ್ಲಿ ನಿನ್ನೆ ನಾಲ್ವರು ಸಹೋದರಿಯರ ಸಾಮೂಹಿಕ ವಿವಾಹ ಸಮಾರಂಭ ಇತ್ತು. ಇಲ್ಲಿಗೆ ಬಂದಿದ್ದವರಲ್ಲಿ ಭರ್ಜರಿ ಊಟ ಸೇವಿಸಿದ ಬಳಿಕ ಏಕಾಏಕಿ ಹೊಟ್ಟೆ ನೋವು ವಾಂತಿ ಕಾಣಿಸಿಕೊಂಡಿದೆ....

ದೆವ್ವದ ಕೋಟೆ ಅಂತಾನೇ ಫೇಮಸ್ ರಾಜಸ್ಥಾನದ ಈ ಕೋಟೆ..!

ಹಿಂದಿನ ಕಾಲದ ಕೋಟೆಗಳೆಲ್ಲವೂ ಈಗ ಪ್ರವಾಸಿ ತಾಣಗಳಾಗಿದೆ. ವಿಕೆಂಡ್ ಇದ್ದಾಗ ಜನ ಅಂಥ ಕೋಟೆಗಳಿಗೆ ಭೇಟಿ ಕೊಟ್ಟು ಎಂಜಾಯ್ ಮಾಡಿಕೊಂಡು ಹೋಗ್ತಾರೆ. ಆದ್ರೆ ರಾಜಸ್ಥಾನದ ಒಂದು ಕೋಟೆ ದೆವ್ವದ ಕೋಟೆ ಅಂತಾನೇ ಫೇಮಸ್. ಯಾಕೆ ಈ ಕೋಟೆಯನ್ನ ದೆವ್ವದ ಕೋಟೆ ಅಂತಾ ಕರೀತಾರೆ ಅನ್ನೋ ಬಗ್ಗೆ ತಿಳಿಯೋಣ ಬನ್ನಿ.. ಕಟೀಲು ದುರ್ಗಾಪರಮೇಶ್ವರಿ ಜ್ಯೋತಿಷ್ಯ ಕೇಂದ್ರಪಂಡಿತ್ ಶ್ರೀ...

ಕೊರೊನಾಗೆ ರಾಜಸ್ಥಾನ ಶಾಸಕಿ ಬಲಿ: ಕೊರೊನಾ ಅಪ್ಡೇಟ್ಸ್..

ಕಳೆದ 24 ಗಂಟೆಯಲ್ಲಿ ದೇಶದಲ್ಲಿ 38,772 ಜನಕ್ಕೆ ಕೊರೊನಾ ತಗುಲಿದ್ದು, ಈ ಮೂಲಕ ಕೊರೊನಾ ಸೋಂಕಿತರ ಸಂಖ್ಯೆ 93,92,920ಕ್ಕೇರಿದೆ. https://youtu.be/zkr5SuO0bJE ಕಳೆದ 24 ಗಂಟೆಯಲ್ಲಿ 443 ಜನ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಈ ಮೂಲಕ ದೇಶದಲ್ಲಿ ಒಟ್ಟು 1,37,139 ಮಂದಿ ಕೊರೊನಾ ಸೋಂಕಿಗೆ ಬಲಿಯಾಗಿದ್ದಾರೆ. ಸದ್ಯ ದೇಶದಲ್ಲಿ 4,46,952 ಜನ ಕೊರೊನಾ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದು,...

ದೇಶದಲ್ಲಿ ಅತಿಹೆಚ್ಚು ಕೊರೊನಾ ದಾಳಿಗೆ ತುತ್ತಾದ 5 ರಾಜ್ಯಗಳಿವು.!

ಕರ್ನಾಟಕ ಟಿವಿ : ದೇಶದಲ್ಲಿ ಅತಿಹೆಚ್ಚು ಸೋಂಕಿತರಿರುವ 5 ರಾಜ್ಯಗಳು ಯಾವುವು ಅಂತ ನೊಡೋದಾದ್ರೆ ಮಹಾರಾಷ್ಟ್ರ ಮೊದಲನೆ ಸ್ಥಾನದಲ್ಲಿದೆ. ಮಹಾರಾಷ್ಟ್ರದಲ್ಲಿ 24,427  ಜನರಿಗೆ ಸೋಂಕು ತಗುಲಿದ್ದು 921  ಸಾವನ್ನಪ್ಪಿದ್ದಾರೆ. ಎರಡನೇ ಸ್ಥಾನದಲ್ಲಿ ಗುಜರಾತ್ ಇದ್ದು ಇಲ್ಲಿ  8904 ಸೋಂಕಿತರಿದ್ದು 537 ಸೋಂಕಿತರು ಸಾವನ್ನಪ್ಪಿದ್ದಾರೆ. ಇನ್ನು ತಮಿಳುನಾಡಿನಲ್ಲಿ 8,718 ಸೊಂಕಿತರಿದ್ದು 61ಮಂದಿ ಸಾವನ್ನಪ್ಪಿದ್ದಾರೆ. ಇನ್ನು ನಾಲ್ಕನೆ...

ಪೆಂಡಾಲ್ ಕುಸಿದು 14 ಜನರ ದುರ್ಮರಣ- ಹಲವರ ಸ್ಥಿತಿ ಗಂಭೀರ..!

ರಾಜಸ್ಥಾನ: ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಪೆಂಡಾಲ್ ಕುಸಿದು 14 ಮಂದಿ ಸಾವನ್ನಪ್ಪಿ, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ರಾಜಸ್ಥಾನದ ಬಾರ್ಮರ್ ನಲ್ಲಿ ನಡೆದಿದೆ. ಬಾರ್ಮರ್ ಜಿಲ್ಲೆಯಲ್ಲಿ ರಾಮಕಥಾ ಪಾರಾಯಣ ಕಾರ್ಯಕ್ರಮದಲ್ಲಿ ಈ ದುರ್ಘಟನೆ ಸಂಭವಿಸಿದ್ದು, ಇಂದು ಸಂಜೆ 4.30ರ ವೇಳೆ ಏಕಾಏಕಿ ಸುರಿದ ಭಾರೀ ಗಾಳಿ ಸಹಿತ ಮಳೆಯಿಂದಾಗಿ ಹಾಕಲಾಗಿದ್ದ ಬೃಹತ್ ಪೆಂಡಾಲ್ ಕುಸಿದು...
- Advertisement -spot_img

Latest News

Shivamogga: ದುಬೈನಲ್ಲಿರುವ ಕನ್ನಡಿಗರೆಲ್ಲ ಸುರಕ್ಷಿತವಾಗಿದ್ದಾರೆ: ಸಿಎಂ ಸಿದ್ದರಾಮಯ್ಯ

Political News: ಇರಾನ್‌ನ ಸರ್ವೋಚ್ಚ ನಾಯಕ ಆಯಾತೊಲ್ಲಾ ಅಲಿ ಖಮೇನಿ ಹತ್ಯೆ ಬಗ್ಗೆ ಮತ್ತು ದುಬೈನಲ್ಲಿ ಕನ್ನಡಿಗರ ಸುರಕ್ಷತೆ ಬಗ್ಗೆ ಸಿಎಂ ಸಿದ್ದರಾಮಯ್ಯ ಮಾಧ್ಯಮದ ಜತೆ...
- Advertisement -spot_img