Saturday, September 5, 2026

#rajath patidhar

ರಜತ್ ಪಾಟಿದಾರ್ ಪಾದದ ನೋವಿನ ಕಾರಣ ಐಪಿಎಲ್​ನಿಂದ ಹೊರಗೆ

sports news: ಐಪಿಎಲ್​ನ ತನ್ನ ಮೊದಲ ಪಂದ್ಯದಲ್ಲಿ ಮುಂಬೈ ತಂಡಕ್ಕೆ ಸೋಲುಣಿಸಿ ಶುಭಾರಂಭ ಮಾಡಿದ್ದ ಆರ್​ಸಿಬಿಗೆ ಆಘಾತ ಎದುರಾಗಿದೆ. ತಂಡದ ಪ್ರಮುಖ ಆಟಗಾರ ಐಪಿಎಲ್​ನಿಂದ ಹೊರಬಿದ್ದಿದ್ದಾರೆ. ಆರ್​ಸಿಬಿ ತಂಡದ ಮಧ್ಯಮ ಕ್ರಮಾಂಕದ ಬ್ಯಾಟ್ಸ್​ಮನ್ ರಜತ್ ಪಾಟಿದಾರ್ ಪಾದದ ನೋವಿನ ಕಾರಣ ಐಪಿಎಲ್​ನಿಂದ ಹೊರಗುಳಿಯಲು ನಿರ್ಧರಿಸಿದ್ದಾರೆ. ಈ ಹಿಂದೆ ಪಾಟಿದಾರ್ ಐಪಿಎಲ್​ನ ಮೊದಲಾರ್ಧದಲ್ಲಿ ಕಾಣಿಸಿಕೊಳ್ಳುವುದಿಲ್ಲ ಎಂದು ವರದಿಯಾಗಿತ್ತು....
- Advertisement -spot_img

Latest News

ಯಾವ ಪುರುಷಾರ್ಥಕ್ಕೆ ಈ ‘ಸಾಧನಾ ಸಮಾವೇಶ’, ಸಿಎಂ ಅವರೇ?: ಆರ್.ಅಶೋಕ್

ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಅವರು ಸಿಎಂ ಡಿ.ಕೆ.ಶಿವಕುಮಾರ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಕಾಂಗ್ರೆಸ್ ಸರ್ಕಾರ ಸಾಧನಾ ಸಮಾವೇಶಕ್ಕಾಗಿ ಸಿದ್ಧತೆ ನಡೆಸಿದ್ದು, ಈ ಬಗ್ಗೆ ಅಶೋಕ್...
- Advertisement -spot_img