Sandalwood News: ನಟ ರಾಜವರ್ಧನ್ ಅವರು ಕರ್ನಾಟಕ ಟಿವಿ ಜತೆ ಮಾತನಾಡಿದ್ದು, ತಾವು ಚಿತ್ರರಂಗಕ್ಕೆ ಬರುವಾಗ ಯಾವ ಯಾವ ಸಮಸ್ಯೆ ಎದುರಿಸಿದ್ದರು.? ಈ ವೇಳೆ ಅವರಿಗೆ ಯಾರ್ಯಾರು ಸಾಥ್ ನೀಡಿದರು..? ಹೀಗೆ ಹಲವು ವಿಷಯಗಳ ಬಗ್ಗೆ ಮಾತನಾಡಿದ್ದಾರೆ.
https://youtu.be/LuNm3zGywrI
ಸಿನಿ ಜರ್ನಿಯಲ್ಲಿ ಸೋಲಬಹುದು ಅನ್ನೋ ಭಯ ಇಲ್ಲವಾ ಅಂತಾ ಕೇಳಿದ ಪ್ರಶ್ನೆಗೆ ಉತ್ತರಿಸಿದ ರಾಜವರ್ಧನ್, ಭಯಪಡಲು ನಾನು...
Sandalwood News: ಸ್ಯಾಂಡಲ್ವುಡ್ನಲ್ಲಿ ಬರುತ್ತಿರುವ ಬಹುನಿರೀಕ್ಷಿತ ಸಿನಿಮಾದಲ್ಲಿ ಗಜರಾಮ ಸಿನಿಮಾ ಕೂಡ ಒಂದು. ಸಿನಿಮಾದ ಹೀರೋ, ರಾಜ್ವರ್ಧನ್ ಕರ್ನಾಟಕ ಟಿವಿಗೆ ಸಂದರ್ಶನ ನೀಡಿದ್ದು, ಸಿನಿಮಾ ಬಗ್ಗೆ ಸಾಕಷ್ಟು ಮಾತನಾಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ರಾಜ್ವರ್ಧನ್, ೀಈ ಸಿನಿಮಾದಲ್ಲಿ ನನ್ನದು ರೆಸ್ಲರ್ ಪಾತ್ರ. ಅದಕ್ಕೆ ಬೇಕಾದ ರೀತಿಯೇ ನನ್ನ ದೇಹವಿತ್ತು. ಸಿನಿಮಾ ಇಂಡಸ್ಟ್ರಿಗೆ ಬರಬೇಕು. ಇಂಥದ್ದೊಂದು ಪಾತ್ರ...
Film News:
ವೇದಾಸ್ ಇನ್ಫಿನೈಟ್ ಪಿಕ್ಚರ್ಸ್ ಬ್ಯಾನರ್ ನಡಿ ನಿರ್ಮಾಪಕರಾದ ವಿಘ್ನೇಶ್ವರ್ ಯು ಮತ್ತು ವಿಜಯ್ ಗೌಡ ಬಿದರಹಳ್ಳಿ ಅತೀವ ಸಿನಿಮೋತ್ಸಾಹದಿಂದ ಚೊಚ್ಚಲ ಬಾರಿಗೆ ನಿರ್ಮಾಣ ಮಾಡುತ್ತಿರುವ ಹಿರಣ್ಯ ಸಿನಿಮಾದ ಹೊಸ ಪೋಸ್ಟರ್ ಗಣೇಶ್ ಚತುರ್ಥಿಗೆ ಬಿಡುಗಡೆಯಾಗಿದೆ. ಮ್ಯಾಸೀವ್ ಸ್ಟಾರ್ ರಾಜವರ್ಧನ್ ನಾಯಕನಾಗಿ ಮಾಸ್ ಅವತಾರದಲ್ಲಿ ಧಗಧಗಿಸಿದ್ದು, ಬಾಯಲ್ಲಿ ಸಿಗರೇಟ್ ಹಿಡಿದು, ಪಕ್ಕ ರಾ ಲುಕ್...