Sandalwood News: ಸ್ಯಾಂಡಲ್ವುಡ್ನಲ್ಲಿ ಬರುತ್ತಿರುವ ಬಹುನಿರೀಕ್ಷಿತ ಸಿನಿಮಾದಲ್ಲಿ ಗಜರಾಮ ಸಿನಿಮಾ ಕೂಡ ಒಂದು. ಸಿನಿಮಾದ ಹೀರೋ, ರಾಜ್ವರ್ಧನ್ ಕರ್ನಾಟಕ ಟಿವಿಗೆ ಸಂದರ್ಶನ ನೀಡಿದ್ದು, ಸಿನಿಮಾ ಬಗ್ಗೆ ಸಾಕಷ್ಟು ಮಾತನಾಡಿದ್ದಾರೆ.
ಈ ಬಗ್ಗೆ ಮಾತನಾಡಿರುವ ರಾಜ್ವರ್ಧನ್, ೀಈ ಸಿನಿಮಾದಲ್ಲಿ ನನ್ನದು ರೆಸ್ಲರ್ ಪಾತ್ರ. ಅದಕ್ಕೆ ಬೇಕಾದ ರೀತಿಯೇ ನನ್ನ ದೇಹವಿತ್ತು. ಸಿನಿಮಾ ಇಂಡಸ್ಟ್ರಿಗೆ ಬರಬೇಕು. ಇಂಥದ್ದೊಂದು ಪಾತ್ರ...
Film News:
ವೇದಾಸ್ ಇನ್ಫಿನೈಟ್ ಪಿಕ್ಚರ್ಸ್ ಬ್ಯಾನರ್ ನಡಿ ನಿರ್ಮಾಪಕರಾದ ವಿಘ್ನೇಶ್ವರ್ ಯು ಮತ್ತು ವಿಜಯ್ ಗೌಡ ಬಿದರಹಳ್ಳಿ ಅತೀವ ಸಿನಿಮೋತ್ಸಾಹದಿಂದ ಚೊಚ್ಚಲ ಬಾರಿಗೆ ನಿರ್ಮಾಣ ಮಾಡುತ್ತಿರುವ ಹಿರಣ್ಯ ಸಿನಿಮಾದ ಹೊಸ ಪೋಸ್ಟರ್ ಗಣೇಶ್ ಚತುರ್ಥಿಗೆ ಬಿಡುಗಡೆಯಾಗಿದೆ. ಮ್ಯಾಸೀವ್ ಸ್ಟಾರ್ ರಾಜವರ್ಧನ್ ನಾಯಕನಾಗಿ ಮಾಸ್ ಅವತಾರದಲ್ಲಿ ಧಗಧಗಿಸಿದ್ದು, ಬಾಯಲ್ಲಿ ಸಿಗರೇಟ್ ಹಿಡಿದು, ಪಕ್ಕ ರಾ ಲುಕ್...
ಬಿಹಾರ ವಿಧಾನಸಭಾ ಚುನಾವಣೆಯನ್ನು ಮುನ್ನಡೆಸುತ್ತಿರುವ ಸಂದರ್ಭದಲ್ಲಿ, ರಾಜ್ಯದ ಕಾಂಗ್ರೆಸ್ ಸರ್ಕಾರದ ವಿರುದ್ಧ ಗಂಭೀರ ಆರೋಪ ಹೊರಿಸಿರುವ ವಿರೋಧ ಪಕ್ಷದ ನಾಯಕ ಆರ್. ಅಶೋಕ, ಸಿಎಂ ಸಿದ್ದರಾಮಯ್ಯ...