Monday, May 25, 2026

rajeev chandrashekar

ಶಬರಿಮಲೆ ಅಯ್ಯಪ್ಪ ಸ್ವಾಮಿ ದರ್ಶನ ಪಡೆದ ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್

Kerala:ayyappa swami twmple  News: ಕೇಂದ್ರ ಸಚಿವ ರಾಜೀವ್ ಚಂದ್ರಶೇಖರ್ ಅವರು ಕೇರಳದಲ್ಲಿರುವ ಶಬರಿಮಲೆಗೆ ಭೇಟಿ ನೀಡಿದ್ದು, ಅಯ್ಯಪ್ಪ ಸ್ವಾಮಿಯ ದರ್ಶನ ಪಡೆದಿದ್ದಾರೆ. ವಿಶೇಷವೆಂದರೆ ಇರುಮುಡಿ ಹೊತ್ತು, ಪಾದಯಾತ್ರೆ ಮೂಲಕವೇ ರಾಜೀವ್ ಚಂದ್ರಶೇಖರ್  ಶಬರಿಮಲೆ ಅಯ್ಯಪ್ಪ ಸ್ವಾಮಿ ಬೆಟ್ಟವನ್ನೇರಿದ್ದಾರೆ. ಬೇರೆ ಭಕ್ತರ ಜೊತೆ ಕಪ್ಪು ಬಟ್ಟೆ ಧರಿಸಿ, ಇರುಮುಡಿ ಹೊತ್ತು ಸಚಿವ ರಾಜೀವ್ ಚಂದ್ರಶೇಖರ್ ಬೆಟ್ಟ...
- Advertisement -spot_img

Latest News

ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಬಂಧನ

ಹಾನಗಲ್‌ನಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ವ್ಯಕ್ತಿಯನ್ನು ಪೊಲೀಸರು ಬಂಧಿಸಿರುವ ಘಟನೆ ನಡೆದಿದೆ. ಖಚಿತ ಮಾಹಿತಿಯ ಮೇರೆಗೆ ಕಾರ್ಯಾಚರಣೆ ನಡೆಸಿದ ಪೊಲೀಸರು 542 ಗ್ರಾಂ ಒಣ...
- Advertisement -spot_img